ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..

ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..

ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..

ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..

ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..

ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..

ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ಕುರುಕ್ಷೇತ್ರಸಿನಿಮಾ 100 ಕೋಟಿ ಕ್ಲಬ್ ಸೇರಿದ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅಭಿಮಾನಿಗಳುಹೊಸ ಬಿರುದು ಕೊಟ್ಟು ಸನ್ಮಾನಿಸಿದ್ದಾರೆ. ಕುರುಕ್ಷೇತ್ರ 100 ಕೋಟಿ ಕ್ಲಬ್ ಸೇರಿದ ಸಂಭ್ರಮವನ್ನು ದರ್ಶನ್ ಈಗಾಗಲೇಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದರು. ಇದೀಗ ಬಾಕ್ಸ್ ಆಫೀಸ್ ಸುಲ್ತಾನನಿಗೆಅಭಿಮಾನಿಗಳು ಹೊಸ ಬಿರುದು ಕೊಟ್ಟಿದ್ದಾರೆ. ದರ್ಶನ್ ರನ್ನು ‘ಶತಕೋಟಿ ಸರದಾರ’ ಎಂಬ ಹೊಸ ಬಿರುದು ಕೊಟ್ಟುಸನ್ಮಾನಿಸಿದ್ದಾರೆ ಅಭಿಮಾನಿಗಳು. ಈಗಾಗಲೇ ದರ್ಶನ್ ರನ್ನು ಪ್ರೀತಿಯಿಂದ ಅಭಿಮಾನಿಗಳುಚಾಲೆಂಜಿಂಗ್ ಸ್ಟಾರ್, ಡಿ ಬಾಸ್, ಬಾಕ್ಸ್ ಆಫೀಸ್ ಸುಲ್ತಾನ್ ಎಂದೆಲ್ಲಾ ಕರೆಯುತ್ತಾರೆ….
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…