ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

ಕೆಂಡಸಂಪಿಗೆಯ ಮೂಲಕ ಎಲ್ಲರ ಮನಗೆದ್ದಿದ್ದ ನಾಯಕ “ವಿಕ್ಕಿ ವರುನ್” ಹಾಗೂ ಕಿರಿಕ್ ಪಾರ್ಟಿ ಸಿನಿಮಾದ “ಸಂಯುಕ್ತ ಹೆಗ್ಡೆ” ನಟಿಸಿರುವ *#ಕಾಲೇಜ್ ಕುಮಾರ್* ಟ್ರೈಲರ್ ಬಿಡುಗಡೆಯಾದ ಒಂದೇ ದಿನದಲ್ಲಿ 2 ಲಕ್ಷ ವೀಕ್ಷಣೆಗಳನ್ನು ಪಡೆದು ಮುನ್ನುಗ್ಗುತಿದೆ..

ಇದಕ್ಕಿಂತ ಹೆಚ್ಚಿನದು ಏನೆಂದರೆ ಬಾಲಿವುಡ್ ನ ಮೆಗಾ ಪ್ರಾಜೆಕ್ಟ್ ಎಂದೇ ಕರೆಯುತ್ತಿರುವ “ಪದ್ಮಾವತಿ” ಸಿನಿಮಾದ ಟ್ರೈಲರ್ ಯೂಟ್ಯೂಬ್ ನಲ್ಲಿ ಸತತವಾಗಿ ಟಾಪ್ 1 ಟ್ರೆಂಡ್ ನಲ್ಲಿ ಮುನ್ನುಗ್ಗುತಿತ್ತು.. ಆದರೆ ಈ ಓಟಕ್ಕೆ ನಮ್ಮ *”ಕಾಲೇಜ್ ಕುಮಾರ್”* ಚಿತ್ರದ ಟ್ರೈಲರ್ ಬ್ರೇಕ್ ಹಾಕಿ ನಂಬರ್ 1 ನಲ್ಲಿ ಟ್ರೆಂಡ್ ನಲ್ಲಿದೆ..

ಅಲೆಮಾರಿ ಚಿತ್ರವನ್ನು ನಿರ್ದೇಶನ ಮಾಡಿರುವ ಹರಿ ಸಂತೋಷ್ ಈ ಚಿತ್ರದ ನಿರ್ದೇಶನದ ಜವಬ್ದಾರಿಯನ್ನು ಹೊತ್ತಿದ್ದಾರೆ..ಈಗಾಗಲೇ ಜಾನ್ ಜಾನಿ ಜನಾರ್ದನ್ ಚಿತ್ರ ನಿರ್ಮಾಣ ಮಾಡಿರುವ “M R ಬ್ಯಾನರ್” ಅಡಿಯಲ್ಲಿ *L ಪದ್ಮನಾಭ* ರವರು ಈ ಸಿನಿಮಾ ವನ್ನು ನಿರ್ಮಾಣ ಮಾಡುತ್ತಿದ್ದಾರೆ.. ಸಿನಿಮಾದ ಮುಖ್ಯ ಭೂಮಿಕೆಯಲ್ಲಿ ರವಿಶಂಕರ್ ಹಾಗೂ ಶೃತಿ ರವರು ಕಾಣಿಸಿಕೊಂಡಿದ್ದಾರೆ.. *ಅರ್ಜುನ್ ಜನ್ಯ* ಮ್ಯೂಸಿಕ್ ನೀಡಿರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಎಲ್ಲರ ಮನ ಗೆದ್ದಿದೆ.. ವಿಶೇಷ ಎಂದರೆ ಜೀ ಕನ್ನಡದ ಪ್ರಖ್ಯಾತ ಸಿಂಗಿಂಗ್ ಶೋ ಸರಿಗಮಪ ಖ್ಯಾತಿಯ ಸಂಜಿತ್ ಹೆಗ್ಡೆ ಈ ಚಿತ್ರದಲ್ಲಿ ಒಂದು ಹಾಡನ್ನು ಹಾಡಿದ್ದಾರೆ.. ಈ ಮೂಲಕ *L ಪದ್ಮನಾಭ* ರವರು ಹೊಸ ಪ್ರತಿಭೆಗಳಿಗೆ ಅವಕಾಶವನ್ನು ನೀಡಿದ್ದಾರೆ..

ಕಿರಿಕ್ ಪಾರ್ಟಿಯ ನಂತರ ಮತ್ತೊಂದು ಕಾಲೇಜ್ ಕತೆಯುಳ್ಳ ಸಿನಿಮಾ ಇದಾಗಿರುವುದರಿಂದ ಜನರಲ್ಲಿ ಕ್ಯೂರಿಯಾಸಿಟಿ ಯನ್ನು ಕ್ರಿಯೇಟ್ ಮಾಡಿದೆ.. ಸಿನಿಮಾ ಅತಿ ಶೀಘ್ರದಲ್ಲಿ ಬಿಡುಗಡೆ ಯಾಗುವುದೆಂದು ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡ ತಿಳಿಸಿದೆ.. ಹಾಡುಗಳು ಹಾಗೂ ಟ್ರೈಲರ್ ಮೂಲಕ ಹೊಸದೊಂದು ಹಿಟ್ ನೀಡುವ ಭರವಸೆಯ ಸಿನಿಮಾ ಎನಿಸಿಕೊಂಡಿರುವ ಕಾಲೇಜ್ ಕುಮಾರ್ ಚಿತ್ರತಂಡಕ್ಕೆ ಶುಭವಾಗಲಿ..

ಕನ್ನಡದಲ್ಲಿ ಅಂತ ಒಳ್ಳೆ ಸಿನಿಮಾ ಬರುವುದಿಲ್ಲ ಎನ್ನುವವರ ಬಾಯಿ ಮುಚ್ಚಿಸುವಂತಿದೆ “ಕಾಲೇಜ್ ಕುಮಾರ್” ಟ್ರೈಲರ್.. ಏನೇ ಆಗಲಿ ನಮ್ಮ ಕನ್ನಡದ ಸಿನಿಮಾ ಒಂದು ಬಾಲಿವುಡ್ ನವರಿಗೆ ಕಾಂಪಿಟೇಟರ್ ಆಗಿ ನಿಂತಿರುವುದು ನಮಗೆ ಹೆಮ್ಮೆಯೇ ಸರಿ..

ಸ್ಯಾಂಡಲ್ವುಡ್ ಸ್ಟಾರ್ ಗಳು ಈಗಾಗಲೇ ಟ್ರೈಲರ್ ನೋಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.. ನೀವು ಕೂಡ ಈ ಯೂತ್ ಫುಲ್ ಕಾಲೇಜ್ ಕತೆಯುಳ್ಳ ಸಿನಿಮಾದ ಅಧ್ಬುತ ಟ್ರೈಲರ್ ಅನ್ನು ಈ ಲಿಂಕ್ ಮೂಲಕ ಒಮ್ಮೆ ನೋಡಿ..

ಕನ್ನಡ ಸಿನಿಮಾವನ್ನು ಪ್ರೋತ್ಸಾಹಿಸಿ.. ಶೇರ್ ಮಾಡುವ ಮೂಲಕ ಇತರರಿಗೂ ತಿಳಿಯುವಂತೆ ಮಾಡಿ..
ಜೈ ಕರ್ನಾಟಕ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ರೈತ ನಾಯಕ ,ಶಾಸಕ ಕೆ ಎಸ್ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.