ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ಯಾವುದೂ ಬೇಡ ಎಂದು ಮಂಕಾಗಿ ಕುಳಿತುಕೊಳ್ಳುವ ಸ್ಥಿತಿ ನಿಮ್ಮದು. ಆದರೆ ಬಹು ಪರಿವರ್ತನೆಗೆ ಕಾಲ ಉತ್ತಮವಾಗಿದೆ. ನಿರಾಸೆ ಬಿಟ್ಟು ಮುಂದಕ್ಕೆ ಅಡಿ ಇಡಿ. ರಾಜಕೀಯದಲ್ಲಿ ಹೊಸ ಅಲೆ ಸೃಷ್ಟಿಯಾಗುವುದು….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…