ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.

ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.

ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.

ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.

ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.

ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(28 ನವೆಂಬರ್, 2018) ನಿಮ್ಮ ಚೈತನ್ಯವನ್ನು ಹೆಚ್ಚಿಸಲು ನಿಮ್ಮ ಮನಸ್ಸಿನಲ್ಲಿ ಒಂದು ಪ್ರಕಾಶಮಾನವಾದ ಸುಂದರವಾದ ಮತ್ತು ಅದ್ಭುತವಾದ ಚಿತ್ರವನ್ನುಕಲ್ಪಿಸಿಕೊಳ್ಳಿ. ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ…