ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮಧುಮೇಹಿಗಳು (ಸಕ್ಕರೆ ಕಾಹಿಲೆ) ಉಳ್ಳವರು ಪ್ರತಿನಿತ್ಯ ಯಾವುದಾದರೂ ರೂಪದಲ್ಲಿ ಕನಿಷ್ಠ ಒಂದು ಚಮಚ ಮೆಂತ್ಯೆ ಸೇವನೆ ಮಾಡಿದಲ್ಲಿ ಇನ್ಸುಲಿನ್ನನ್ನು ತಯಾರು ಮಾಡುವ ಆಮೈನೋ ಆಸಿಡ್ ಇನ್ಸುಲಿನ್ಉತ್ಪಾದಿಸಿ ಸಕ್ಕರೆ ಕಾಹಿಲೆಯನ್ನು ನಿಯಂತ್ರಣದಲ್ಲಿಡುತ್ತದೆ.
ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ. ಮೆಂತೆಯನ್ನು ಪ್ರತಿನಿತ್ಯ ಅಡುಗೆ ಅಥವಾ ಹುರಿದು ಪುಡಿ ಮಾಡಿ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದು ಚಮಚದಷ್ಟುಪುಡಿಯನ್ನು ನೀರಿನಲ್ಲಿ ಕದಡಿ ಇಲ್ಲವೇ ನೇರವಾಗಿ ಪಂಚಕಜ್ಜಾಯದಂತೆ ತಿಂದು ನೀರು ಕುಡಿದಲ್ಲಿ ವಾತದೋಷವನ್ನು ನಿವಾರಿಸಬಹುದು. ಆದ್ದರಿಂದ ಆದಷ್ಟು ಇದನ್ನು ಚಳಿ ಮಳೆಗಾಲದಲ್ಲಿ ಬಳಸುವುದು ಸೂಕ್ತ.
ಜೀರ್ಣಕಾರಿಯಾಗಿಯೂ ಬಳಸಬಹುದು: ಅಜಿರ್ಣದಿಂದ ಬಳಲುವವರಿಗೆ ಮೆಂತೆ ಪುಡಿ ತೀರಾ ಸಹಕಾರಿ. ಮೆಂತ್ಯೆಕಾಳುಗಳಲ್ಲಿ ಕ್ಯಾಲ್ಸಿಯಂ ಅತ್ಯಧಿಕವಾಗಿರುತ್ತದೆ.ಹೆರಿಗೆಯಾದ ಹೆಂಗಸರಿಗೆ ಮೆಂತ್ಯೆಕಾಳು ಗಳನ್ನು ನೆನೆಸಿ ಎಳೆತೆಂಗಿನಕಾಯಿಯೊಂದಿಗೆ ನುಣ್ಣಗೆ ಅರೆದು ತೆಳು ಗಂಜಿಯಂತೆ ಮಾಡಿ ಕುಡಿಸಿದಲ್ಲಿ ಹಾಲು ಹೆಚ್ಚಾಗುವುದು.
ಮಹಿಳೆಗೆ ಮುಟ್ಟಿನ ಸಮಯದಲ್ಲಿ ಮೆಂತೆ ಮತ್ತು ಜೀರಿಗೆಯನ್ನು ಒಂದೊಂದು ಚಮಚದಷ್ಟು ಹುರಿದು ಕಷಾಯ ಮಾಡಿ ಕುಡಿದಲ್ಲಿ ಹೊಟ್ಟೆ ನೋವಿನ ಪ್ರಮಾಣ ಹಾಗೂ ಅತ್ಯಧಿಕ ರಕ್ತಸ್ರಾವದ ಪ್ರಮಾಣ ಕಡಿಮೆಯಾಗುವುದು. ಹೆರಿಗೆ ನಂತರ ಮಹಿಳೆಯರಲ್ಲಿ ಸಾಮಾನ್ಯವಾಗಿ ಗರ್ಭಾಶಯದ ಪ್ರಮಾಣ ದೊಡ್ಡದಾಗುತ್ತದೆ.ಆಗ ಪ್ರತಿನಿತ್ಯ ಮೆಂತೆ ಸೇವನೆ ಗರ್ಭಾಶಯವನ್ನು ಮೊದಲಿನ ಸಹಜ ಸ್ಥಿತಿಗೆ ತರುವುದರಲ್ಲಿ ಸಹಕಾರಿ.
ಮೆಂತೆ ಕಾಳುಗಳಲ್ಲಿ ಹೆಚ್ಚಿನ ನಾರಿನಂಶ ಮತ್ತು ಆಂಟಿ ಆಕ್ಸಿಡೆಂಟುಗಳು ಇರುವುದರಿಂದ ದೇಹದಲ್ಲಿನ ವಿಷಕಾರಿ ಪದಾರ್ಥಗಳನ್ನು ಇದು ಹೊರಚೆಲ್ಲಬಹುದಾಗಿದೆ. ಆಹಾರದಲ್ಲಿ ಮೆಂತೆ ಉಪಯೋಗಿಸುವುದರಿಂದ ಹೊಟ್ಟೆಯಲ್ಲಿ ಸೇರಿದ ಆಮ್ಲವು ಅನ್ನನಾಳದಲ್ಲಿ ಹೋಗಿ ಸೇರದಂತೆ ಜಾಗ್ರತೆ ವಹಿಸುತ್ತದೆ. ಆಮಶಂಕೆಯೆಂಬ ಭೇದಿಯಿಂದ ಬಳಲುವವರುಈ ಪುಡಿಯನ್ನು ತಯಾರಿಸಿಟ್ಟುಕೊಂಡು ಒಂದು ಕಪ್ ಮೊಸರಿನಲ್ಲಿ ಒಂದು ಚಮಚದಷ್ಟು ಮೆಂತೆ ಪುಡಿಯನ್ನು ಮಿಶ್ರಣ ಮಾಡಿ ಕುಡಿದಲ್ಲಿ ರಾಮಬಾಣದಂತೆ ಕೆಲಸ ಮಾಡುತ್ತದೆ. ಹಾಗೂ ಆಮಶಂಕೆಯಿಂದಾಗುವ ಹೊಟ್ಟೆ ಉರಿ ಕಡಿಮೆ ಮಾಡುತ್ತದೆ.
ಮೆಂತೆಯಿಂದ ಕಾಫಿಯನ್ನು ಸಹ ಮಾಡಬಹುದು. ಅಗತ್ಯ ಸಾಮಗ್ರಿಗಳು: ಮೆಂತೆ ಕಾಳು, ಒಣಶುಂಠಿ ಇವೆರಡನ್ನೂ ಮಿಶ್ರಣ ಮಾಡಿ ಕಬ್ಬಿಣದ ಬಾಣಲೆಯಲ್ಲಿ ಹುರಿದು ಪುಡಿ ಮಾಡಿ ಒಂದು ಖಾಲೀ ಬಾಟಲಿಯಲ್ಲಿ ಮಿಶ್ರಣವನ್ನು ತುಂಬಿಡಿ. ಒಂದು ಕಪ್ ಹಾಲಿಗೆ ಅರ್ಧ ಚಮಚದಷ್ಟು ಪುಡಿಯನ್ನು ಹಾಕಿ ಕುದಿಸಿರಿ. ಸಿಹಿ ಬೇಕೆನಿಸಿದರೆ ರುಚಿಗೆ ತಕಷ್ಟು ಬೆಲ್ಲ ಅಥವಾ ಕಲ್ಲುಸಕ್ಕರೆ ಉತ್ತಮ. ತಾಜಾತನದ ಘಮ ಬೇಕೆನಿಸಿದರೆ ಒಂದು ಚೂರು ತುರಿದ ಹಸಿಶುಂಠಿಯನ್ನು ಹಾಲು ಕುದಿಯುವಾಗ ಬಳಸಬಹುದು. ಹೀಗೆಮೆಂತೆಯ ಲಾಭಗಳು ಅಪಾರ. ನೀವೂ ಮಾಡಿ ನೋಡಿ: ಮೆಂತ್ಯೆ ಯಿಂದ ಇನ್ನು ಹಲವಾರು ಖ್ಯಾದ್ಯಗಳನ್ನು ತಯಾರಿಸಿ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…
ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…