ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ. ಅರಿಶಿನ ಬೆರೆಸಿದ ಹಾಲನ್ನು ಸಾಂಪ್ರದಾಯಿಕ ಮನೆ ಮದ್ದಾಗಿ ಬಳಸಲಾಗುತ್ತದೆ.
ಶೀತ ಮತ್ತು ಕೆಮ್ಮು : ಅರಿಶಿನದಲ್ಲಿರುವ ನಂಜು ನಿರೋಧಕ ಮತ್ತು ಸಂಕೋಚಕ ಗುಣಗಳು ಹಾಲಿನ ಹಿತವಾದ ಪರಿಣಾಮದೊಂದಿಗೆ ಬೆರೆತು ಶೀತ ಮತ್ತು ಕೆಮ್ಮನ್ನು ಗುಣಪಡಿಸುತ್ತವೆ. ಆ್ಯಂಟಿವೈರಲ್ ಮತ್ತು ಆ್ಯಂಟಿಬ್ಯಾಕ್ಟೀರಿಯಲ್ ಅಂಶಗಳಿರೋದ್ರಿಂದ ಇದು ಶೀತ ಮತ್ತು ಕೆಮ್ಮಿಗೆ ಅತ್ಯಂತ ಪರಿಣಾಮಕಾರಿ ಔಷಧ.
ಸಂಧಿವಾತ : ಅರಿಶಿನ ಬೆರೆಸಿದ ಹಾಲು ಸಂಧಿವಾತವನ್ನು ಗುಣಪಡಿಸುತ್ತದೆ, ಸ್ನಾಯುಗಳಲ್ಲಿ ಊತವಿದ್ದರೆ ಅದನ್ನು ಕಡಿಮೆ ಮಾಡುತ್ತದೆ.
ಸ್ನಾಯು ಮತ್ತು ಕೀಲುಗಳ ನೋವನ್ನು ಕಡಿಮೆ ಮಾಡುವುದರಿಂದ ಅವು ಇನ್ನಷ್ಟು ಫ್ಲೆಕ್ಸಿಬಲ್ ಆಗುತ್ತವೆ.
ನೋವು : ಆ್ಯಂಟಿಒಕ್ಸಿಡೆಂಟ್ ಗುಣವಿರುವುದರಿಂದ ಅರಿಶಿನ ಬೆರೆಸಿದ ಹಾಲು ನೋವು ನಿವಾರಕವಾಗಿ ಕೆಲಸ ಮಾಡುತ್ತದೆ. ಬೆನ್ನು ಮೂಳೆ ಹಾಗೂ ದೇಹದ ಕೀಲುಗಳಿಗೆ ಬಲ ತುಂಬುತ್ತದೆ.
ಯಕೃತ್ತನ್ನು ಡಿಟೊಕ್ಸ್ ಮಾಡುತ್ತದೆ : ಅರಿಶಿನ ಬೆರೆಸಿದ ಹಾಲು ನೈಸರ್ಗಿಕ ಲಿವರ್ ಡಿಟೊಕ್ಸಿಫೈಯರ್, ಜೊತೆಗೆ ರಕ್ತವನ್ನು ಕೂಡ ಶುದ್ಧ ಮಾಡುತ್ತದೆ. ಹಾಗಾಗಿ ಯಕೃತ್ತು ಸರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುತ್ತದೆ. ಯಕೃತ್ತು ಮತ್ತು ದುಗ್ಧನಾಳ ವ್ಯವಸ್ಥೆಯನ್ನು ಶುದ್ಧವಾಗಿಡುತ್ತದೆ.
ಜೀರ್ಣಕ್ರಿಯೆಗೆ ಸಹಕಾರಿ : ಅರಿಶಿನ ಬೆರೆಸಿದ ಹಾಲು ಕುಡಿದ್ರೆ ನಿಮ್ಮ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಅಲ್ಸರ್, ಅತಿಸಾರ ಮತ್ತು ಅಜೀರ್ಣದಂತಹ ಸಮಸ್ಯೆಯಿಂದ ದೂರವಿರಬಹುದು.
ಅರಿಶಿನ ಪ್ರಬಲ ನಂಜುನಿರೋಧಕವಾಗಿರುವುದರಿಂದ ಕರುಳಿನ ಆರೋಗ್ಯವನ್ನು ಕಾಪಾಡುತ್ತದೆ, ಹೊಟ್ಟೆ ಹುಣ್ಣಾಗದಂತೆ ನೋಡಿಕೊಳ್ಳುತ್ತದೆ.
.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ಶಾಪಿಂಗ್ಗೆ ಅಂತ ಹೋದ್ರೆ ಹೆಣ್ಣುಮಕ್ಕಳು ಯಾವತ್ತೂ ಬೇಗನೆ ಅಂಗಡಿಯಿಂದ ಹೊರಬರಲ್ಲ ಅನ್ನೋದು ಸಾಮಾನ್ಯವಾಗಿ ಕೇಳಿಬರೋ ಮಾತು. ಆದ್ರೆ ಶಾಪಿಂಗ್ ಮಾಡೋದೂ ಒಂದು ಕಲೆ ಅನ್ನೋದು ನೆನಪಿರಲಿ. ಕಣ್ಣಿಗೆ ಚೆನ್ನಾಗಿ ಕಂಡಿದ್ದೆಲ್ಲಾ ಆರಿಸಿಕೊಂಡು ಬಿಲ್ ಮಾಡಿಸೋದು, ಅರ್ಜೆಂಟ್ನಲ್ಲಿ ಯಾವುದೋ ಒಂದು ಸೆಲೆಕ್ಟ್ ಮಾಡಿ ಖರೀದಿಸಿಬಿಡೋದು, ಇಂತಹ ತಪ್ಪುಗಳನ್ನ ಮಾಡಿದ್ರೆ ಕೊನೆಗೆ ಕೊಟ್ಟ ಹಣಕ್ಕೆ ತಕ್ಕ ಬಟ್ಟೆ ಖರೀದಿಸಲಿಲ್ಲವಲ್ಲ ಅಂತ ಪರಿತಪಿಸಬೇಕಾಗುತ್ತದೆ.