ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ. ಇದೆಲ್ಲದರ ನಡುವೆ ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಕೆಲ ಸಿನಿಮಾ ಮತ್ತು ರಾಜಕೀಯದ ಗಣ್ಯರು ಮಾತನಾಡಿದ್ದಾರೆ.

ರಾಜಕೀಯಕ್ಕೆ ಬರೋದಾಗಿ ಘೋಷಿಸಿ ತೀವ್ರ ಸಂಚಲನ ಮೂಡಿಸಿದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇವತ್ತು ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದಾರೆ.
ಇವತ್ತು ರಾಜಕೀಯ ಪಕ್ಷದ ಹೆಸರು, ಸ್ವರೂಪ, ಪ್ರಣಾಳಿಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನದಲ್ಲಿ ಪಕ್ಷದ ಹೆಸರು ಘೋಷಣೆ ಮಾಡಿದ್ದಾರೆದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ಪಕ್ಷದ ಪಾತ್ರ, ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಪ್ರಣಾಳಿಕೆಯನ್ನೂ ಉಪೇಂದ್ರ ಘೋಷಿಸಲಿದ್ದಾರೆ.
ಪಕ್ಷದ ಹೆಸರು:-
ಇತ್ತೀಚೆಗಷ್ಟೇ ಉಪೇಂದ್ರ ಅವರ ಪಕ್ಷದ ಹೆಸರು ಫೊಷಣೆಯಾಗಿದ್ದು, ಅವರ ಪಕ್ಷದ ಹೆಸರು ಪ್ರಜಾಕಾರಣ ಅಲ್ಲ, ಪ್ರಜಾಕೀಯವೂ ಅಲ್ಲ. ಬದಲಾಗಿ `ಉತ್ತಮ ಪ್ರಜಾ ಪಾರ್ಟಿ’ ಎಂದು ತಿಳಿಸಿದ್ದರು. ಸದಸ್ಯತ್ವ ನೋಂದಣಿ ಅರ್ಜಿಯಲ್ಲೂ ಉಪ್ಪಿ ಪಕ್ಷದ ಹೆಸರು ಬಹಿರಂಗವಾಗಿತ್ತು.

ಪ್ರಜಾಕೀಯ ಆಂದೋಲನದಿಂದ ಸುದ್ದಿ ಮಾಡುತ್ತಿರುವ ಉಪ್ಪಿಯ ಹೊಸ ರಾಜಕೀಯ ಪಕ್ಷದ ಹೆಸರು ತೀವ್ರ ಕುತೂಹಲವನ್ನು ಕೆರಳಿಸಿದೆ. ಈಗಾಗಲೇ ಸಿನಿಮಾ ರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ ಮತ್ತು ಬರಹಗಾರರಾಗಿ ಉಪ್ಪಿ ಸೇವೆ ಸಲ್ಲಿದ್ದಾರೆ. ಈಗ ಪ್ರಜಾ ಸೇವೆ ಮಾಡಲು ರಾಜಕೀಯಕ್ಕೆ ಬರುತ್ತಿದ್ದಾರೆ.
ಸಭೆ ನಡೆಸುತ್ತಿರುವ ಉಪೇಂದ್ರ:-
ಈಗಾಗಲೇ ತಮ್ಮ ಆಪ್ತರ ಜೊತೆ ಸರಣಿ ಸಭೆ ನಡೆಸುತ್ತಿರುವ ಉಪೇಂದ್ರ, ತಮ್ಮ ಹೊಸ ಪಕ್ಷದ ಸದಸ್ಯತ್ವ ಪಡೆಯಲು ಬಯಸುವವರಿಗೆ ಅರ್ಜಿ ರೆಡಿ ಮಾಡಿದ್ದಾರೆ. ಶೀಘ್ರವೇ ರಾಜ್ಯದ ವಿವಿಧೆಡೆ ಸುತ್ತಾಡಿ ಜನರ ಅಭಿಪ್ರಾಯ ಸಂಗ್ರಹಿಸಲು ಉಪೇಂದ್ರ ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉಪ್ಪಿ ಹೊಸ ಪಕ್ಷಕ್ಕೆ ಸೇರುವವರಿಗೆ ಅರ್ಜಿಗಳನ್ನೂ ಈಗಾಗಲೆ ಸಿದ್ಧಪಡಿಸಿಕೊಳ್ಳಲಾಗಿದೆ. ಉಪ್ಪಿ ತಮ್ಮ ರಾಜಕೀಯ ಪ್ರವೇಶ ಬಗ್ಗೆ ಪ್ರಕಟಿಸುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು. ಉಪ್ಪಿ ರಾಜಕೀಯ ಪ್ರವೇಶದ ಬಗ್ಗೆ ಅದ್ಭುತ ಪ್ರತಿಕ್ರಿಯೆಯೂ ವ್ಯಕ್ತವಾಗಿತ್ತು.
ಬದಲಾವಣೆ ತರಲು ಉಪ್ಪಿ:-
ರಾಜಕೀಯದಲ್ಲಿ ಬದಲಾವಣೆ ತರಲು ಜನರ, ಅಭಿಮಾನಿಗಳ ಸಲಹೆ ಸೂಚನೆಗಳನ್ನು ಪಡೆಯಲು ಉಪೇಂದ್ರ ಇ-ಮೇಲ್ ವಿಳಾಸಗಳನ್ನೂ ಕೊಟ್ಟಿದ್ದರು. ಅದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಇ-ಮೇಲ್ಗಳು ಹರಿದುಬಂದಿದ್ದವು.

ನಾವು ಕಟ್ಟುವ ತೆರಿಗೆ ಹಣವನ್ನು ಪ್ರಜಾಪ್ರತಿನಿಧಿಗಳು ಸಮರ್ಥವಾಗಿ ಬಳಕೆ ಮಾಡಬೇಕು. ಅಂತಹವನ್ನು ನಾವು ಆಯ್ಕೆ ಮಾಡಬೇಕಾಗಿದೆ ಎಂದಿದ್ದರು ಉಪ್ಪಿ. ಸ್ವಚ್ಛಭಾರತದ ತರಹ ತಳಮಟ್ಟದಿಂದ ಈ ಕಾರ್ಯ ಆರಂಭವಾಗಬೇಕು ಎಂದಿರುವ ಉಪೇಂದ್ರ ತಮ್ಮ ಪಕ್ಷಕ್ಕೆ ಸೇರುವ ಎಲ್ಲರಿಗೂ ಮುಕ್ತ ಆಹ್ವಾನ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…