ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.

ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.

ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ಪ್ರತಿದಿನ ನಾವು ಯಾವುದಾದರೊಂದು ಪ್ರಯೋಗಳನ್ನು ಮಾಡುತ್ತಿರುತ್ತಾರೆ ವಿಧವಿಧವಾದ ವಸ್ತುಗಳ ಮೇಲೆ ಪ್ರಯೋಗಗಳನ್ನು ಮಾಡುತ್ತಾರೆ. ಕೆಲವರು ಮನುಷ್ಯರ ಮೇಲೆ ಪ್ರಯೋಗ ಮಾಡಿದರೆ ಇನ್ನು ಕೆಲವರು ಮನುಷ್ಯನರ ಆಲೋಚನೆಗಳ ಮೇಲೆ ಪ್ರಯೋಗ ಮಾಡುತ್ತಾರೆ. ಪ್ರಯೋಗ ಮಾಡುವ ಕೆಲವರು ವಿಚಿತ್ರವಾದ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ರೀತಿಯ ವಿಚಿತ್ರ ಪ್ರಯೋಗಗಳಲ್ಲಿ ಒಂದು ನಾವು ತಿಳಿಸಿಕೊಡುತ್ತೇವೆ ನೋಡಿ. ಒಬ್ಬ ವ್ಯಕ್ತಿಗೆ ಪ್ರಯೋಗಗಳ ಮೇಲೆ ಅವುಗಳನ್ನು ಮಾಡುವುದರ ಮೇಲೆ ತುಂಬಾ ಹುಚ್ಚು ಆಸಕ್ತಿ ಹುಚ್ಚು ಎಷ್ಟರ ಮಟ್ಟಿಗೆ ಇದೆ ಅಂದರೆ ಕೋಳಿ ಮೊಟ್ಟೆಯಲ್ಲಿ ಮನುಷ್ಯರನ್ನು ಹುಟ್ಟಿಸಬೇಕು…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.