ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.

ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.

ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…