ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.

ಅಂದ ಹಾಗೆ ಈ ವೆಬ್ಸೈಟ್ ದೇಶಾದ್ಯಂತ ಅಲ್ಲ, ಬಿಜೆಪಿ ಆಡಳಿತ ಇರುವ ರಾಜಸ್ಥಾನದಲ್ಲಿ ಸರ್ಕಾರದ ವತಿಯಿಂದಲೇ ಇಂಥ ಒಂದು ವಿನೂತನ ಪ್ರಯತ್ನ ನಡೆಯಲಿದೆ. ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕ.
ಗೋವುಗಳ ಮಾರಾಟ ಆನ್ ಲೈನ್:-
ಕರ್ನಾಟಕ, ರಾಜಸ್ಥಾನ ಸೇರಿದಂತೆ ಗೋವುಗಳ ಮಾರಾಟ ತಡೆಯಲು ಗೋರಕ್ಷಕರೆಂಬ ಗುಂಪು ದಾಂಧಲೆ ನಡೆಸುವುದನ್ನು ತಪ್ಪಿಸಲೂ ಈ ವೆಬ್ಸೈಟ್ ನೆರವಾಗುತ್ತದೆ ಎನ್ನುವುದು ಸಿಎಂ ವಸುಂಧರಾ ರಾಜೇ ಸರ್ಕಾರದ ವಿಶ್ವಾಸ. ಓಎಲ್ಎಕ್ಸ್, ಕ್ವಿಕರ್ನಲ್ಲಿ ಹಳೆಯ ಟಿವಿ, ಕಂಪ್ಯೂಟರ್, ಮೊಬೈಲ್ ಫೋನ್ನ ಉತ್ಪಾದಕರ ವಿವರ, ಎಷ್ಟು ವರ್ಷ ಬಳಕೆಯಾಗಿದೆ, ಅದರ ಮಾಲೀಕರಿಗೆ ಎಷ್ಟು ದುಡ್ಡು ನೀಡಬೇಕು ಎಂಬ ವಿವರಗಳು ಇರುತ್ತವೆ.

ಅದೇ ರೀತಿ ಸರ್ಕಾರ ರೂಪಿಸಲು ಮುಂದಾಗಿರುವ ವೆಬ್ಸೈಟ್ನಲ್ಲಿ ದನದ ಫೋಟೋ, ಮಾಲೀಕ, ದೂರವಾಣಿ ಸಂಖ್ಯೆ, ಎಷ್ಟು ಲೀಟರ್ ಹಾಲು ನೀಡುತ್ತದೆ, ಮೊದಲನೇ ಕರು, ಎರಡನೇ ಕರು, ಸಿಗಬೇಕಾಗಿರುವ ದುಡ್ಡು ಇತ್ಯಾದಿ ಮಾಹಿತಿಗಳು ಇರುತ್ತವೆ. ಹೊಸ ಆಲೋಚನೆ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜಸ್ಥಾನದ ಗೋ ಕಲ್ಯಾಣ ಸಚಿವ ಒತರಾಮ್ ದೇವರ್ಶಿ “ಇಂಥ ಕ್ರಮದ ಮೂಲಕ ರೈತರ ಆದಾಯ ಹೆಚ್ಚಿಸಲಾಗುತ್ತದೆ. ಜತೆಗೆ ಯಾವುದೇ ಒಂದು ದನ ಬಿಟ್ಟು ಹೋದಂತೆ ಆಗುವುದಿಲ್ಲ.

ಉಪಯೋಗಗಳು:-
ಮಧ್ಯವರ್ತಿಗಳ ಕಾಟ ಇಲ್ಲದೆಯೇ ದನಗಳನ್ನು ಮಾರಲು ಅನುಕೂಲವಾಗುತ್ತದೆ’ ಎಂದು ಹೇಳಿದ್ದಾರೆ.ಈ ಉದ್ದೇಶಕ್ಕಾಗಿ ರಾಜಸ್ಥಾನ ಸರ್ಕಾರ ರೈತ ಸಂಘಟನೆಗಳ ನೆರವು ಕೋರಿದೆ. ಇದರ ಜತೆಗೆ ಸಾಂಪ್ರದಾಯಿಕ ಗೋ ತಳಿಗಳಾದ
ಗಿರ್, ತಾರ್ಪಾರ್ಕರ್ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಬಳಿಕ ಸಾಯ್ವಾಲ್, ಕಾಂಕ್ರೆಜ್, ಮತ್ತು ಹರ್ಯಾನ್ವಿ ತಳಿ ಅಭಿವೃದ್ಧಿಯತ್ತ ಗಮನ ಹರಿಸಲು ರಾಜಸ್ಥಾನ ಸರ್ಕಾರ ಮುಂದಾಗಿದೆ.

(Staff Photos by Rob Mattson/Samuel Roberts Noble Foundation) Integrity Beef Alliance calves are auctioned during the calf sale at the OKC West Livestock Market in El Reno, Okla., Wednesday morning, December 2, 2015.
ಆ ರಾಜ್ಯದಲ್ಲಿ 2,327 ಗೋ ಶಾಲೆಗಳಿದ್ದು, 6,60,000 ಗೋವುಗಳಿವೆ. 2012ರಲ್ಲಿ ನಡೆಸಿದ ಗಣತಿ ಪ್ರಕಾರ ರಾಜಸ್ಥಾನದಲ್ಲಿ 1.33 ಕೋಟಿ ಸಾಕು ಪ್ರಾಣಿಗಳಿವೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಗೋ ರಕ್ಷಣೆಗೆ ಹೆಚ್ಚಿನ ಪ್ರಾಧಾನ್ಯತೆ ಸಿಗುತ್ತಿವೆ. ಕಳೆದ ತಿಂಗಳು ರಾಜಸ್ಥಾನದ ಗೋ ಕಲ್ಯಾಣ ಸಚಿವಾಲಯ 5,50,000 ಗೋವುಗಳಿಗೆ ವಿಶೇಷ ಗುರುತಿನ ಚೀಟಿ ನೀಡಿ, ಗೋವುಗಳಿಗೆ ಏನಾದರೂ ಸಮಸ್ಯೆ ಉಂಟಾದರೆ ಅದಕ್ಕೆ ಆಯಾ ಗೋ ಶಾಲೆಯ ನಿರ್ವಾಹಕರೇ ಹೊಣೆ ಎಂದು ಆದೇಶಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಇವರು ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಿ ಸತಿ-ಪತಿಗಳಾಗಬೇಕಿತ್ತು.ಆದ್ರೆ ಪ್ರಧಾನಿ ನರೇಂದ್ರ ಮೋದಿ ವಿಚಾರವಾಗಿ ಇವರಿಬ್ಬರಲ್ಲಿ ಚರ್ಚೆಯಾಗಿದ್ದು, ಇವರ ವಾದ ಪ್ರತಿವಾದಗಳು ತಾರಕಕ್ಕೇರಿ, ಜಗಳದಲ್ಲಿ ಕೊನೆಯಾಗಿ ಇವರ ಮದುವೆಯೇ ರದ್ದಾಗಿದೆ.
ಆನ್ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.