ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮನೆ ಮನೆಗೆ ತೆರಳಿ ಪೊಲಿಯೋ ಡ್ರಾಪ್ಸ್ ನೀಡುವ ಕಾರ್ಯಕ್ರಮದ ಭಾಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಒಂದೂವರೆ ವರ್ಷ ಪ್ರಾಯದ ಬಾಲಕನಿಗೆ ಪೊಲೀಯೋ ಡ್ರಾಪ್ಸ್ ನೀಡಿದ ಅರ್ಧ ತಾಸಿನೊಳಗೆ ಆತನ ಬಾಯಲ್ಲಿ ನೊರೆ ಹೊರಬರಲು ಆರಂಭವಾಯಿತು. ಒಡನೆಯೇ ಬಾಲಕನನ್ನು ಕೃಷ್ಣ ಆಸ್ಪತ್ರೆಗೆ ಒಯ್ಯಲಾಯಿತು. ಆದರೆ ಅಷ್ಟರೊಳಗಾಗಿಯೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು.
ಬಾಲಕನ ಮನೆಯವರು ಮೂಲತಃ ಆಗ್ರಾದವರು. ಅವರು ತಮ್ಮ ಬಂಧುಗಳನ್ನು ಕಾಣಲು ಫೌಜಿ ಮೊಹಲ್ಲಾಗೆ ಬಂದಿದ್ದರು. ನತದೃಷ್ಟ ಬಾಲಕನು ಮನೆಯಲ್ಲಿ ಮಲಗಿದ್ದಾಗ ಆತನನ್ನು ಎಬ್ಬಿಸಿ ಆತನಿಗೆ ಆಶಾ ಕಾರ್ಯಕರ್ತೆಯರು ಪೊಲೀಯೋ ಡ್ರಾಪ್ಸ್ ನೀಡಿದರು ಎಂದು ವರದಿಗಳು ತಿಳಿಸಿವೆ.
ಜಿಲ್ಲಾ ಪೊಲೀಯೋ ಅಭಿಯಾನದ ಅಧಿಕಾರಿಯಾಗಿರುವ ಡಾ. ಜಸ್ಬೀರ್ ಸಿಂಗ್ ಈ ಬಗ್ಗೆ ಹೇಳಿರುವುದು ಇಷ್ಟು :
ನಾವು ಐದು ದಿನಗಳ ಈ ಪೋಲಿಯೋ ನಿರ್ಮೂಲನ ಅಭಿಯಾನದಲ್ಲಿ 3.75 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಡ್ರಾಪ್ಸ್ ಹಾಕಿದ್ದೇವೆ; ಆದರೆ ಯಾವುದೇ ಮಗುವಿಗೆ ಯಾವುದೇ ರೀತಿಯ ಅನಾರೋಗ್ಯ, ತೊಂದರೆ ಕಾಣಿಸಿದ್ದಿಲ್ಲ. ಈ ಪ್ರಕರಣದಲ್ಲಿ ಬಾಲಕನ ಸಾವಿಗೆ ಬೇರೇನೋ ಕಾರಣ ಇರಬೇಕು.
ಪೋಲಿಯೋ ಡ್ರಾಪ್ಸ್ ಹಾಕಿದ ಅರೆ ತಾಸಿನೊಳಗೆ ಬಾಲಕನು ಸತ್ತಿರುವುದು ಏನೋ ಕಾಕತಾಳೀಯವಾಗಿರಬೇಕು. ವೈದ್ಯರ ತಂಡವು ಮೃತ ಬಾಲಕನ ಮರಣೋತ್ತರ ಪರೀಕ್ಷೆಯನ್ನು ನಡೆಸಲಿದ್ದಾರೆ ಮತ್ತು ಆವರ ವರದಿಯಿಂದ ಬಾಲಕನ ಸಾವಿನ ನಿಜವಾದ ಕಾರಣವೇನು ಎಂಬುದು ಗೊತ್ತಾಗಲಿದೆ.
“ಬಾಲಕನ ಸಾವಿಗೂ ಪೋಲಿಯೋ ಡ್ರಾಪ್ಸ್ ಗೂ ಯಾವುದೇ ಸಂಬಂಧವಿಲ್ಲ; 1995ರಿಂದಲೂ ನಾವು ಈ ಅಭಿಯಾನವನ್ನು ಯಾವುದೇ ಚ್ಯುತಿ, ಹುಳಕು, ವ್ಯತಿರಿಕ್ತ ಪರಿಣಾಮವಿಲ್ಲದೇ ನಡೆಸಿಕೊಂಡು ಬರುತ್ತಿದ್ದೇವೆ ಎಂದು ಡಾ. ಜಸ್ಬೀರ್ ಸಿಂಗ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಒಂದು ಕಾಲದಲ್ಲಿ ಮಾಧ್ಯಮ ಎಂದರೆ ಜ್ಞಾನದ ಕಣಜ ಎಂದೇ ಕರೆಯಲಾಗುತ್ತಿತ್ತು. ವಿಶ್ವದ ಎಲ್ಲಾ ಆಗುಹೋಗುಗಳ ಜೊತೆ ಅವುಗಳ ಬಗೆಗಿನ ವಿಮರ್ಶಾತ್ಮಕ ದೃಷ್ಟಿಕೋನವನ್ನು ನೀಡುತ್ತಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…
ಭಟ್ಕಳ: ಪಾಲಕರಾದವರು ತಮ್ಮ ಮಕ್ಕಳಿಗೆ ಶಿಕ್ಷಣ ಒಂದರಲ್ಲಿಯೇ ಒತ್ತಡ ಹಾಕದೆ ಕ್ರೀಡೆ, ಸಾಂಸ್ಕೃತಿ ಹಾಗು ಎಲ್ಲಾ ರಂಗದಲ್ಲಿಯೂ ಕೂಡ ಹೆಚ್ಚು ಪ್ರೋತ್ಸಾಹ ನೀಡಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ಹೋಗುವಂತೆ ಮಾಡಬೇಕು ಎಂದು ಶಾಸಕ ಸುನೀಲ ನಾಯ್ಕ ಹೇಳಿದರು. ಅವರು ಗುರುವಾರದಂದು ಸರಕಾರಿ ಪ್ರೌಢಶಾಲೆ ಸೋನಾರಕೇರಿಯಲ್ಲಿ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಭಟ್ಕಳ ಹಾಗೂ ಸರಕಾರಿ ಪ್ರೌಢಶಾಲೆ ಸೋನಾರಕೇರಿ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕ ಮಟ್ಟದ…