ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.
* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.
* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.
ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಸಿಲಿಕಾನ್ ಸಿಟಿ ಜನರಿಗೆ ಇಂದು ಸಂಚಾರ ದಟ್ಟಣೆ ಬಿಸಿ ತಟ್ಟಲಿದೆ. ನೆರೆ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಮತ್ತು ಜೆಡಿಎಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇಂದು ಟ್ರಾಫಿಕ್ ಬಿಸಿ ತಟ್ಟಲಿದೆ. ಜೆಡಿಎಸ್ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕೂಡಲೇ ನೆರೆ ಪರಿಹಾರ ಹಣ ಬಿಡುಗಡೆಗೆ ಅಗ್ರಹಿಸಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ ಅವರು ಹೇಳಿದ್ದು, ಇವರ ನೇತೃತ್ವದಲ್ಲಿ ನಡೆಯಲಿರುವ ಪ್ರತಿಭಟನೆಯು ಸಂಗೊಳ್ಳಿ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
‘ಕುರಿ’ ಪ್ರತಾಪ್ ಈಗ ಸಖತ್ ಟ್ರೆಂಡಿಂಗ್ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್ ಏನೇನೋ ಆಗ್ತಿದೆ!…