ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.

ರಾಷ್ಟ್ರಪತಿಗಳ ಈ ಹೇಳಿಕೆಗೆ ಪೂರಕ ಎನ್ನುವಂತೆ ತಾವು ನ್ಯಾಯಾಧೀಶರಾಗಿದ್ದ 28 ವರ್ಷಗಳಲ್ಲಿ 2000ಕ್ಕೂ ಅಧಿಕ ಪ್ರಕರಣಗಳ
ತೀರ್ಪುಗಳನ್ನು ಕನ್ನಡ ಭಾಷೆಯಲ್ಲೇ ನೀಡಿ, ನ್ಯಾಯಾಂಗ ಕ್ಷೇತ್ರದಲ್ಲೂ ತಮ್ಮ ಕನ್ನಡ ಪ್ರೀತಿ ಮೆರೆದಿ ದ್ದಾರೆ ನಿವೃತ್ತ ನ್ಯಾ.ಎಸ್.ಎಚ್. ಮಿಟ್ಟಲಕೋಡ ಅವರು… ಮೂಲತಃ ಧಾರವಾಡದವರೇ ಆದ ನ್ಯಾ.ಮಿಟ್ಟಲಕೋಡ ಅವರು ಪ್ರಾಥಮಿಕ ಶಾಲೆಯಲ್ಲಿದ್ದಾಗಿನಿಂದಲೂ ತಮ್ಮ ಕನ್ನಡ ಪ್ರೀತಿಯನ್ನು ಆಯ್ಕೆ ಮಾಡಿಕೊಂಡ ವಕೀಲ ವೃತ್ತಿ, ನಂತರ ನ್ಯಾಯಾಧೀಶರಾಗಿ ನೀಡುವ ತೀರ್ಪುಗಳಲ್ಲೂ ತುಂಬಿ “ಕನ್ನಡ ಕಾನೂನು ಸಾಹಿತ್ಯ’ ಎನ್ನುವ ಹೊಸ ಪ್ರಕಾರವೊಂದರ ಹುಟ್ಟಿಗೂ ಕಾರಣರಾಗಿದ್ದಾರೆ.
ದಾವಣಗೆರೆಯಲ್ಲಿ ಸಾವಿರ:-
ಶಿವಮೊಗ್ಗ, ಕಾರವಾರ, ಚಿತ್ರದುರ್ಗ, ಕೊಪ್ಪಳ ಸೇರಿದಂತೆ ಅನೇಕ ಕಡೆ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುವ ಸಂದರ್ಭದಲ್ಲೂ ಕನ್ನಡ ತೀರ್ಪು ನೀಡುತ್ತಿದ್ದ ಅವರಿಗೆ ನ್ಯಾಯಾಲಯಗಳಲ್ಲಿನ ಶೀಘ್ರ ಲಿಪಿಕಾರರು ಮತ್ತು ಬೆರಳಚ್ಚುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ನೌಕರರ ಕೊರತೆ ಇತ್ತು. ಹೀಗಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲು ತಡಕಾಡಬೇಕಿತ್ತು.

ಕೊನೆಗೆ ಒಂದೊಂದು ತೀರ್ಪುಗಳನ್ನು ಸುದೀರ್ಘವಾಗಿ ಬರೆಯಬೇಕಿದ್ದರಿಂದ ಕಚೇರಿ ಅವಧಿ ಮುಗಿಸಿ ಟೈಪ್ವೈಟರ್ನ್ನು ತಮ್ಮ ಮನೆಗೆ ತರಿಸಿಕೊಂಡು ತಡರಾತ್ರಿವರೆಗೂ ಕುಳಿತು ಕಷ್ಟವಾದರೂ ತೀರ್ಪಿನ ಪ್ರತಿ ಕನ್ನಡದಲ್ಲೇ ಪೂರ್ಣಗೊಳಿಸುತ್ತಿದ್ದರು.
ಹೈಕೋರ್ಟ್ನಲ್ಲೂ ಬರಲಿ:-
ಜೆಎಂಎಫ್ಸಿ ಮತ್ತು ಜಿಲ್ಲಾ ಕೋರ್ಟ್ಗಳಲ್ಲಿ ಕರ್ನಾಟಕ ಏಕೀಕರಣದ ನಂತರ ಕನ್ನಡ ಭಾಷೆಯಲ್ಲಿ ತೀರ್ಪು ನೀಡಲು ಸರ್ಕಾರ ಅನುಮತಿ ನೀಡಿತು.

ಆದರೆ ಇಂದಿಗೂ ಪರಿಪೂರ್ಣವಾಗಿ ಇದು ಜಾರಿಯಾಗಿಲ್ಲ. ಇನ್ನು ಹೈಕೋರ್ಟ್ನಲ್ಲಿ ಸದ್ಯಕ್ಕೆ ಕನ್ನಡದಲ್ಲಿ ಪ್ರಕರಣಗಳ ದಾಖಲೆಗಳನ್ನು ಸಲ್ಲಿಸಲು ಅವಕಾಶವಿಲ್ಲ. ಆದರೆ ಇಂಗ್ಲಿಷ್ ಮೂಲ ದಾಖಲೆ ಜೊತೆಗೆ ಕನ್ನಡದ ದಾಖಲೆ ಪ್ರತಿಯೊಂದನ್ನು ಸಲ್ಲಿಸಬಹುದು ಅಷ್ಟೇ. ಹೈಕೋರ್ಟ್ ನ್ಯಾಯಾಧೀಶರು ಹೊರ ರಾಜ್ಯಗಳಿಂದ ಬಂದವರಾಗಿರುವುದರಿಂದ ಇದು ಇಂಗ್ಲಿಷ್ನಲ್ಲೇ ಇರಬೇಕು ಎನ್ನುವ ನಿಯಮವಿದೆ.
ಕನ್ನಡದಲ್ಲೇ ಮೊದಲ ತೀರ್ಪು:-
1977ರಲ್ಲಿ ಧಾರವಾಡದ ಸರ್ ಸಿದ್ದಪ್ಪ ಕಂಬಳಿ ಕಾನೂನು ಮಹಾವಿದ್ಯಾಲಯದಲ್ಲಿ ಕಾನೂನು ಪದವಿ ಮುಗಿಸಿ ವಕೀಲಿ ವೃತ್ತಿ ಆರಂಭಿಸಿದ ಅವರು, 1985ರಲ್ಲಿ ಚಿಕ್ಕನಾಯಕನಹಳ್ಳಿ ಮುನ್ಸಿಫ್-ಮ್ಯಾಜಿಸ್ಟ್ರೇಟ್ ಆದರು. ನ್ಯಾಯಾಧೀಶರಾಗಿ ತಮ್ಮ ಎದುರಿಗೆ ಬಂದ ಮೊದಲ ಪ್ರಕರಣದ ತೀರ್ಪನ್ನು ಕನ್ನಡದಲ್ಲೇ ಪ್ರಕಟಿಸಿದರು. ನಂತರ ಅಥಣಿ, ಸೊರಬ, ಬಂಟ್ವಾಳ, ಸಾಗರದಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗಲೂ ಕನ್ನಡ ಪ್ರೀತಿ ಮುಂದುವರಿಯಿತು.

ಕ್ರಿಮಿನಲ್, ಕಂದಾಯ, ಸಿವಿಲ್, ತೆರಿಗೆ ಇಲಾಖೆ, ಸಹಕಾರ ಇಲಾಖೆಗೆ ಸಂಬಂಧಿಸಿದ ಎಲ್ಲಾ ಬಗೆಯ ಪ್ರಕರಣಗಳ ತೀರ್ಪು ಕನ್ನಡದಲ್ಲಿ ನೀಡಿದ್ದು ಇವರ ಕನ್ನಡ ಪ್ರೀತಿಗೆ ಸಾಕ್ಷಿ ಕಾನೂನು ಕ್ಷೇತ್ರದ ತೀರ್ಪು ಗಳು ಸ್ಥಳೀಯ ಭಾಷೆಯಲ್ಲೇ ಬಂದರೆ ನ್ಯಾಯ ಕೇಳಲು ಬಂದ ವರಿಗೂ ತಮ್ಮ ಪ್ರಕರಣದ ಸಮಗ್ರ ಮಾಹಿತಿ ಲಭಿಸುತ್ತದೆ. ಜೊತೆಗೆ ಕನ್ನಡ ಕಾನೂನು ಸಾಹಿತ್ಯವೂ ವೃದ್ಧಿಯಾಗುತ್ತದೆ.
ನ್ಯಾ.ಎಸ್.ಎಚ್. ಮಿಟ್ಟಲಕೋಡ ನಿವೃತ್ತ ನ್ಯಾಯಾಧೀಶರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ನಮ್ಮ ದೇಹದ ಪ್ರತಿಯೊಂದು ಅಂಗವೂ ನಮ್ಮ ಸ್ವಭಾವ, ಆರೋಗ್ಯ, ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ ರೇಖೆಗಳು ಕರ್ಮಕ್ಕೆ ತಕ್ಕಂತೆ ಬದಲಾಗುತ್ತದೆ. ಇದು ನಮ್ಮ ಭೂತ, ಭವಿಷ್ಯ ಹಾಗೂ ವರ್ತಮಾನವನ್ನು ಹೇಳುತ್ತದೆ. ಎಲ್ಲರ ಹಸ್ತ ರೇಖೆ ಒಂದೇ ರೀತಿ ಇರುವುದಿಲ್ಲ. ಹಸ್ತದಲ್ಲಿ ಇರುವ ರೇಖೆಗಳು ಅಕ್ಷರಗಳನ್ನು ಹೋಲುತ್ತದೆ. ಈ ಅಕ್ಷರಗಳು ವ್ಯಕ್ತಿಯ ಸ್ವಭಾವವನ್ನು ಹೇಳುತ್ತವೆ. ನಿಮ್ಮ ಹಸ್ತದಲ್ಲಿ ವಿ ಅಕ್ಷರವಿದ್ರೆ ಅದ್ರ ಅರ್ಧವೇನು ಎಂಬುದನ್ನು ತಿಳಿದುಕೊಳ್ಳಿ. ನಿಮ್ಮ ಹಸ್ತದಲ್ಲಿ ‘ವಿ’ ಅಕ್ಷರವಿದ್ರೆ ನಿಮ್ಮ ಜೀವನದಲ್ಲಿ ಪ್ರಗತಿ ಸಾಧಿಸುತ್ತೀರಿ ಎಂದರ್ಥ….
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…