ಆರೋಗ್ಯ

ದಾಳಿಂಬೆ ಹಣ್ಣಿನಲ್ಲಿರುವ ಆರೋಗ್ಯಕಾರಿ ಗುಣಗಳು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1362

ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.

ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.

ಕ್ಯಾನ್ಸರ್ ರೋಗ ನಿಯಂತ್ರಣ:

ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.

ಹೃದಯ ರೋಗಗಳು ಶಮನ:-

ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.

ದಂತ ರಕ್ಷಣೆಗೆ ಸಹಕಾರಿ:-

ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್‍ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.

ನವಚೈತನ್ಯ:-

ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಜೀವನಶೈಲಿ

    ಭಗವಾನ್ ಶ್ರೀ ಕೃಷ್ಣನ ಈ 8 ಉಪದೇಶಗಳನ್ನು ಅನುಸರಿಸಿದ್ರೆ, ಜೀವನ ತುಂಬಾ ಸರಳ..!

    ಮಹಾಭಾರತದ ಒಂದು ಯುದ್ದದ ಸನ್ನಿವೇಶದಲ್ಲಿ ಅರ್ಜುನನು, ನಾನು ಯುದ್ಧ ಮಾಡೋದಿಲ್ಲ ಎಂದಾಗ ಭಗವಾನ್ ಶ್ರೀ ಕೃಷ್ಣನು, ಅರ್ಜುನನಿಗೆ ಭಗವದ್ಗೀತೆಯನ್ನು ಭೋದಿಸುತ್ತಾನೆ.

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿರೋ 7 ವರ್ಷದ ಪುಟ್ಟ ಬಾಲಕನೊಬ್ಬನ ಕಥೆ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್‍ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್‍ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…