ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..

ಮುಖ್ಯವಾಗಿ ಇಂದಿನ ಯಾಂತ್ರಿಕ ಲೋಕದಲ್ಲಿ ಬಲು ಸಹಜವಾಗಿ ಬರುವ ಕ್ಯಾನ್ಸರ್ ರೋಗದ ವಿರುದ್ಧ ಹೋರಾಡುವ ಜೀವಶಕ್ತಿಯನ್ನು ಈ ದಾಳಿಂಬೆ ಹಣ್ಣು ಹೊಂದಿದೆ. ದಾಳಿಂಬೆಯು ನಿಮ್ಮ ಚರ್ಮ, ದೇಹ ಹಾಗೂ ಕೂದಲಿನ ರಕ್ಷಣೆಯಲ್ಲೂ ಮಹತ್ತರ ಪಾತ್ರ ವಹಿಸುತ್ತದೆ. ದಾಳಿಂಬೆಯಲ್ಲಿ ವಿಟಮಿನ್ ಎ, ಸಿ ಹಾಗೂ ಇ ಅಂಶಗಳು ಹೇರಳವಾಗಿದ್ದು ಇವು ರೋಗಗಳ ವಿರುದ್ಧದ ಹೋರಾಡುವ ಶಕ್ತಿಯನ್ನು ಮನುಷ್ಯನ ದೇಹಕ್ಕೆ ನೀಡುತ್ತದೆ. ಅಲ್ಲದೆ ಗ್ರೀನ್ ಟೀಯಲ್ಲಿ ಇರುವ ಆರೋಗ್ಯವರ್ಧನೆ ಲಕ್ಷಣಗಳು ಕೂಡ ದಾಳಿಂಬೆಯಲ್ಲಿ ಕಂಡು ಬರುತ್ತದೆ. ದಾಳಿಂಬೆಯಿಂದ ಆಗುವ ಕೆಲವು ಪ್ರಯೋಜನಗಳು ಈ ಕೆಳಕಂಡಂತಿದೆ.
ಹೊಟ್ಟೆ ನೋವು ಉಪಶಮನ:-

ಮನುಷ್ಯನಲ್ಲಿ ಉಂಟಾಗುವ ಯಾವುದೇ ತೆರವಾದ ಹೊಟ್ಟೆನೋವಿಗೆ ದಾಳಿಂಬೆ ಹಣ್ಣು ರಾಮಬಾಣವಾಗಿದೆ. ಇದರ ಎಲೆಗಳಿಂದ ತಯಾರಿಸುವ ಜ್ಯೂಸ್ ಕುಡಿದರೆ ಹೊಟ್ಟೆ ನೋವು ಉಪಶಮನವಾಗುತ್ತದೆ . ಅಲ್ಲದೆ ಕಾಲರಾದಂತಹ ಮಾರಕ ರೋಗವನ್ನು ಕೂಡ ನಿಯಂತ್ರಿಸಬಹುದು.
ಕ್ಯಾನ್ಸರ್ ರೋಗ ನಿಯಂತ್ರಣ:
ವಿಟಮ್ ಎ, ಸಿ ಮತ್ತು ಕಬ್ಬಿಣ ಅಂಶಗಳು ಸಮೃದ್ಧವಾಗಿರುವ ದಾಳಿಂಬೆಯು ಕ್ಯಾನ್ಸರ್ ರೋಗವನ್ನು ನಿಯಂತ್ರಿಸಬಲ್ಲದು.

ಮುಖ್ಯವಾಗಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ವಿವಿಧ ಬಗೆಯ ಕ್ಯಾನ್ಸರ್ ವಿರುದ್ಧ ಹೋರಾಡಿ ರೋಗವನ್ನು ಶೀಘ್ರ ಗುಣಮುಖಗೊಳಿಸುತ್ತದೆ. ದಾಳಿಂಬೆಯಲ್ಲಿರುವ ವಿಟಮನ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ರೋಗಾಣುಗಳ ವಿರುದ್ಧ ಹೋರಾಡುವ ಚೈತನ್ಯವನ್ನು ಹೆಚ್ಚಿಸುತ್ತದೆ.
ಹೃದಯ ರೋಗಗಳು ಶಮನ:-
ಅಮೆರಿಕದ ಜರ್ನಲ್ ಆಫ್ ಕ್ಲಿನಿಕಲ್ ನ್ಯುಟ್ರಿಶನ್ ಸಂಸ್ಥೆ ನಡೆಸಿದ ಸಂಶೋಧನೆಯ ಪ್ರಕಾರ ದಾಳಿಂಬೆಯಲ್ಲಿ ಹೇರಳವಾಗಿ ಆ್ಯಂಟಿಆ್ಯಕ್ಸಿಡೆಂಟ್ಸ್ (ಉತ್ಕರ್ಷಣಗಳ) ಅಂಶದ ಪ್ರಮಾಣ ಕಂಡು ಬಂದಿದ್ದು ಇದು ಮನುಷ್ಯನಲ್ಲಿ ಉತ್ಪತ್ತಿಯಾಗುವ ಕೊಬ್ಬಿನ ಅಂಶವನ್ನು ನಿಯಂತ್ರಿಸುವ ಮೂಲಕ ಹೃದಯಕ್ಕೆ ಸಂಬಂಧಿಸಿದ ರೋಗಗಳನ್ನು ತಡೆಗಟ್ಟಲು ಸಹಕರಿಸುತ್ತದೆ.

ನಿಯಮಿತವಾಗಿ ದಾಳಿಂಬೆ ಜ್ಯೂಸ್ ಅನ್ನು ಕುಡಿಯುತ್ತಿದ್ದರೆ ರಕ್ತವು ತೆಳುವಾಗುವ ಮೂಲಕ ಆಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟುವುದನ್ನು ನಿಯಂತ್ರಿಸಿ ಹೃದಯಾಘಾತ ಹಾಗೂ ಸ್ಟ್ರೋಕ್ (ಪಾಶ್ರ್ವವಾಯು ಅಥವಾ ಲಕ್ವ) ಬರದಂತೆ ನಿಯಂತ್ರಿಸುತ್ತದೆ.
ದಂತ ರಕ್ಷಣೆಗೆ ಸಹಕಾರಿ:-
ಇಂದಿನ ವೈಜ್ಞಾನಿಕ ಯುಗದಲ್ಲಿ ಹಲ್ಲುಗಳ ರಕ್ಷಣೆಗಾಗಿ ನಾನಾ ನಮೂನೆಯ ಟೂತ್ಪೇಸ್ಟ್ ಗಳನ್ನು ಬಳಸುತ್ತೇವೆ, ಅದರೂ ಕೆಲವೊಮ್ಮೆ ಹಲ್ಲುಗಳು ಹುಳುಕಾಗುತ್ತದೆ.

ಆದರೆ ದಿನನಿತ್ಯ ದಾಳಿಂಬೆ ಸೇವನೆಯಿಂದ ಆ ತೊಂದರೆಯನ್ನು ಸರಿಪಡಿಸಿಕೊಳ್ಳಬಹುದು.
ನವಚೈತನ್ಯ:-
ಕ್ವೀನ್ ಮಾರ್ಗೆಟ್ ಯುನಿವರ್ಸಿಟಿಯು ನಡೆಸಿದ ಅಧ್ಯಯನದ ಪ್ರಕಾರ ದಾಳಿಂಬೆಯು ಮನುಷ್ಯನಿಗೆ ನವಚೈತನ್ಯವನ್ನು ಹೆಚ್ಚಿಸುವ ಅಂಶಗಳನ್ನು ಹೊಂದಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ನಾವು ಖಾಯಿಲೆ ಬಿದ್ದರೆ ವೈದ್ಯರು ಸೇಬಿನ ಜತೆಗೆ ದಾಳಿಂಬೆ ರಸವನ್ನು ಸೇವಿಸಲು ಸೂಚಿಸುತ್ತಾರೆ.

ಈ ಮೇಲ್ಕಂಡ ಎಲ್ಲ ಕಾಯಿಲೆಗಳಿಗೆ ರಾಮಬಾಣದಂತಿರುವ ದಾಳಿಂಬೆ ಹಾಗೂ ದಾಳಿಂಬೆ ಉತ್ಪನ್ನಗಳಿಂದ ತಯಾರಿಸುವ ಜ್ಯೂಸ್ ಕುಡಿಯುವುದರಿಂದ ಚರ್ಮದ ಕಾಂತಿಯು ಹೆಚ್ಚುತ್ತದೆ. ಮುಖ್ಯವಾಗಿ ಖಿನ್ನತೆ ತಡೆಯುವ ಶಕ್ತಿಯೂ ದಾಳಿಂಬೆಗಿದೆ ಇದೆ. ಇನ್ನೇಕೆ ತಡ ದಿನಕ್ಕೊಂದು ದಾಳಿಂಬೆಯನ್ನು ತಿನ್ನುವ ಮೂಲಕ ನಿಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ನಮ್ಮ ಬಳಿ ಹಣ ಇದ್ದರೆ ಅದನ್ನ ಯಾರು ಬೇಕಾದರೂ ಕದ್ದುಕೊಂಡು ಹೋಗಬಹುದು ಆದರೆ ನಮ್ಮ ಬಳಿ ಇರುವ ಬುದ್ದಿವಂತಿಕೆಯನ್ನ ಪ್ರಪಂಚದ ಯಾವ ಶಕ್ತಿಯಿಂದ ಕೂಡ ಕದ್ದುಕೊಂಡು ಹೋಗಲು ಸಾಧ್ಯವಿಲ್ಲ. ನಾವು ನಮ್ಮ ಬುದ್ಧಿಶಕ್ತಿಯಿಂದ ಇಡೀ ಪ್ರಪಂಚವನ್ನ ಆಳಬಹುದು, ತನ್ನ ಬುದ್ದಿಶಕ್ತಿಯಿಯನ್ನ ಬಳಸಿಕೊಂಡ ಈ ಭಾರತದ ಹುಡುಗಿ ಇಡೀ ಪ್ರಪಂಚವೇ ತನ್ನ ಕಡೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಇನ್ನು ಈಕೆ ಮಾಡಿದ ಕೆಲಸಕ್ಕೆ ದೊಡ್ಡ ದೊಡ್ಡ ಕಂಪನಿಗಳು ಶಾಕ್ ಆಗಿದ್ದು ಈಕೆಯನ್ನ ತಮ್ಮ ಕಂಪನಿಗೆ ಸೇರಿಸಿಕೊಳ್ಳಲು ದೊಡ್ಡ ದೊಡ್ಡ…