ದೇವರು

ಈ ದೇವಾಲಯಕ್ಕೆ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತೆ..!ನಿಮಗೆ ಗೊತ್ತಾ..?ತಿಳಿಯಲು ಇದನ್ನುಓದಿ…

539

ಕೆಲವು ರಹಸ್ಯಗಳನ್ನು ಎಂದಿಗೂ ಭೇದಿಸಲಾಗುವುದಿಲ್ಲ. ಪ್ರತೀ 12 ವರ್ಷಗಳಿಗೊಮ್ಮೆ ಮಹಾದೇವನ ಮಂದಿರಕ್ಕೆ ಸಿಡಿಲು ಬಡಿಯುತ್ತೆ. ಅದರ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತೆ. ಆದರೆ ಬೆಳಗಾಗುವಷ್ಟರಲ್ಲಿ ಮತ್ತೆ ಒಂದಾಗಿರುತ್ತದೆ. ಹೀಗೇಕೆ ಆಗುತ್ತದೆಂದು ಕಂಡುಹಿಡಿಯಲು ವಿಜ್ಞಾನಿಗಳಿಗೂ ಸಾಧ್ಯವಾಗುತ್ತಿಲ್ಲ. ಗುಡುಗು…ಸಿಡಿಲು…ಈ ವಿಕೃತ ಶಬ್ಧಕ್ಕೆ ಸುತ್ತ ಮುತ್ತಲಿನ ಬೆಟ್ಟಗಳು ಕಂಪಿಸುತ್ತವೆ. ಜನ ಹೆದರಿ ನಡುಗುತ್ತಾರೆ. ಪಶು ಪಕ್ಷಿಗಳು ಬೆದರಿ ಓಡುತ್ತವೆ.

ಸಿಡಿಲಿನ ಹೊಡೆತಕ್ಕೆ ಶಿವಲಿಂಗ ಛಿದ್ರವಾಗುತ್ತದೆ. ಆದರೆ, ಮಂದಿರಕ್ಕೆ ಮಾತ್ರ ಯಾವುದೇ ಹಾನಿ ಸಂಭವಿಸುವುದಿಲ್ಲ. ಬೆಟ್ಟದ ಮೇಲಿನ ಕಲ್ಲುಗಳು ಕೆಳಗೆ ಬೀಳುವುದಿಲ್ಲ. ಮಾರನೇ ದಿನ ದೇವಾಲಯಕ್ಕೆ ಅರ್ಚಕ ಹೋಗಿ…ತುಂಡು ತುಂಡಾಗಿದ್ದ ಶಿವಲಿಂಗದ ತುಣುಕುಗಳನ್ನು ಒಂದು ಕಡೆ ಸೇರಿಸಿ ಅಭಿಷೇಕ ಮಾಡುತ್ತಾರೆ. ಒಂದು ದಿನ ಕಳೆಯುವಷ್ಟರಲ್ಲಿ ಶಿವಲಿಂಗಕ್ಕೆ ಯಥಾರೂಪ ಬಂದು ಹಿಂದಿನಂತೆಯೇ ಆಗಿರುತ್ತದೆ. ಅಲ್ಲಿ ಏನೂ ನಡೆದಿಲ್ಲವೇನೋ ಎನ್ನುವಂತೆ ಕಾಣುತ್ತದೆ. ಇದನ್ನು ವಿಚಿತ್ರವೆನ್ನಬೇಕೋ..ಶಿವನ ಲೀಲೆ ಎನ್ನಬೇಕೊ ಎಂದು ಅರ್ಥವಾಗದ ಸ್ಥಿತಿಯಲ್ಲಿ ಭಕ್ತರಿದ್ದಾರೆ.

ಈ ರೀತಿ ಆಗುತ್ತಿರುವುದು ಮೊದಲೇನಲ್ಲ. ನೂರಾರು ವರ್ಷಗಳಿಂದ ಹೀಗೇ ನಡೆಯುತ್ತಿದೆ. ಪ್ರತೀ 12 ವರ್ಷಕ್ಕೊಮ್ಮೆ ಇಂತಹ ವಿಧ್ಯಮಾನ ನಡೆಯುವ ದೇವಾಲಯದ ಹೆಸರು…’ ಬಿಜಲೀ ಮಹಾದೇವ್ ವದಿರ್ ‘. ಹಿಮಾಚಲ ಪ್ರದೇಶದ ಕುಲೂ ಕಣಿವೆಯಲ್ಲಿ ಈ ದೇವಾಲಯವಿದೆ. ಹೀಗೆ ನಡೆಯಲು ಕಾರಣವೇನೆಂಬುವುದನ್ನು ತಿಳಿಸುವ ಒಂದು ಕತೆ ಇಲ್ಲಿ ಪ್ರಚಾರದಲ್ಲಿದೆ.

ಹಿಂದೆ ಕುಲೂ ಕಣಿವೆಯಲ್ಲಿ ಬಲಿಷ್ಟನಾದ ರಾಕ್ಷಸನೊಬ್ಬನಿದ್ದನಂತೆ. ಅಲ್ಲಿರುವ ಜನರನ್ನು , ಪಶು ಪಕ್ಷಿಗಳನ್ನು ಅಂತ್ಯಮಾಡಲು ಆತ ಒಂದು ಹಾವಿನ ರೂಪ ತಳೆದನಂತೆ. ಬೀಯಾಸ್ ನದಿ ಪ್ರವಾಹಕ್ಕೆ ಅಡ್ಡಲಾಗಿ ಮಲಗಿ ಸುತ್ತ ಮುತ್ತಲ ಗ್ರಾಮಗಳನ್ನು ಮುಳುಗಿಸಲು ಪ್ರಯತ್ನಿಸುತ್ತಾನಂತೆ. ಇದನ್ನು ನೋಡಿದ ಈಶ್ವರ ತನ್ನ ತ್ರಿಶೂಲದಿಂದ ಆ ರಾಕ್ಷಸನನ್ನು ಸಂಹರಿಸುತ್ತಾನೆ. ಆ ರಾಕ್ಷಸ ಸಾಯುತ್ತಾ ದೊಡ್ಡ ಬೆಟ್ಟವಾಗಿ ರೂಪತಳೆಯುತ್ತಾನೆ.ಒಂದು ವೇಳೆ ಸಿಡಿಲು ಬಡಿದರೆ, ಅಲ್ಲಿರುವ ಜನ, ಪಶು ,ಪಕ್ಷಿಗಳು ನಾಶವಾಗುವುದನ್ನು ತಡೆಯಲು ,ಶಿವ ಆ ಸಿಡಿಲು ತನಗೇ ಬಡಿಯುವಂತೆ ಮಾಡಿದ್ದಾನೆಂದು ಪುರಾಣ ಹೇಳುತ್ತದೆ. ಮಹಾದೇವನ ಆಜ್ಞೆಯಂತೆಯೇ 12 ವರ್ಷಗಳಿಗೊಮ್ಮೆ ಸಿಡಿಲು ಬಡಿಯುತ್ತದೆಂದು…ನಂತರ ಆ ಶಿವಲಿಂಗ ಒಂದುಗೂಡುತ್ತದೆಂಬ ಪ್ರತೀತಿಯಿದೆ.

ಈ ಮಹಾದೇವನ ಆಲಯವನ್ನು ತಲುಪುವುದು ಸುಲಭಸಾಧ್ಯವಲ್ಲ ಸಮುದ್ರ ಮಟ್ಟದಿಂದ 2,450 ಮೀಟರ್ ಎತ್ತರದ ಬೆಟ್ಟದ ಮೇಲಿರುವ ಈ ದೇವಾಲಯವನ್ನು ತಲುಪಲು ಕಲ್ಲು, ಮುಳ್ಳುಗಳ ಮೇಲೆ ನಡೆದುಕೊಂಡು ಹೋಗಬೇಕು.ಬೆಟ್ಟದ ಮೇಲಿಂದ ಕಣಿವೆಯವರೆಗೂ ಮೆರವಣಿಗೆ ಮಾಡುವುದು ಇಲ್ಲಿನ ಪದ್ಧತಿಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸಿನಿಮಾ

    ಕನ್ನಡ ಸುಪ್ರಸಿದ್ಧ ನಟ ಶ್ರೀಧರ್ ಅವರ ಹೆಂಡತಿ ಪುತ್ರಿ ಯಾರು ಗೊತ್ತಾ! ಇವರು ಕೂಡ ತುಂಬಾ ಫೇಮಸ್.

    ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…

  • inspirational

    ಇಂದಿನ ಚುನಾವಣೆ ಫಲಿತಾಂಶ

    ಇಂದಿನ ಚುನಾವಣೆ ಫಲಿತಾಂಶ ಇಂದು ದೇಶದ ಪ್ರಮುಖ ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಪಶ್ಚಿಮ ಬಂಗಾಳ, ತಮಿಳುನಾಡು, ಅಸ್ಸಾಂ, ಕೇರಳ ಮತ್ತು ಪುದುಚೇರಿ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ರಾಜಕೀಯ ಪೈಪೋಟಿ ನಡೆಯುತ್ತಿದೆ. ರಾಜ್ಯವಾರು ತಾಜಾ ಟ್ರೆಂಡ್‌ಗಳು 🟠 ಪಶ್ಚಿಮ ಬಂಗಾಳ (West Bengal) ಆರಂಭಿಕ ಟ್ರೆಂಡ್‌ಗಳಲ್ಲಿ BJP ಮುನ್ನಡೆ ಸಾಧಿಸಿದೆ ಕೆಲ ಕ್ಷೇತ್ರಗಳಲ್ಲಿ ತೃಣಮೂಲ ಕಾಂಗ್ರೆಸ್ (TMC) ಹತ್ತಿರದ ಪೈಪೋಟಿ ಪ್ರಮುಖ ನಾಯಕಿ ಮಮತಾ ಬ್ಯಾನರ್ಜಿ ಕೆಲವು…

  • ಸುದ್ದಿ

    ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾದ ಪಿಯೋನ್ ಮಗಳು.

    ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್‌ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್‌ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • ಸುದ್ದಿ

    ಪ್ರತಿಪಕ್ಷದ ನಾಯಕರಾದ ಮೇಲೆ ತಮ್ಮ ವರಸೆಯನ್ನು ಬದಲಾಯಿಸಿಕೊಂಡ ಸಿದ್ದರಾಮಯ್ಯ,.!!

     ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್‍ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…

  • ಉಪಯುಕ್ತ ಮಾಹಿತಿ

    ಜಗತ್ತಿನಲ್ಲಿ ಬಿರುಗಾಳಿ ಎಬ್ಬಿಸುತ್ತಿರುವ ಬಿಟ್‌ಕಾಯಿನ್‌ ಹಣದ ಬಗ್ಗೆ ನಿಮಗೆ ಗೊತ್ತಾ..?ನಿಮ್ಮಲ್ಲಿ ಬಿಟ್‌ಕಾಯಿನ್‌ ಕರೆನ್ಸಿ ಇದ್ರೆ ನೀವ್ ಏನಾಗ್ತೀರಾ..?ತಿಳಿಯಲು ಈ ಲೇಖನ ಓದಿ…

    ಬಿಟ್‌ಕಾಯಿನ್‌ ಎನ್ನುವುದು ಅಂತರಜಾಲ ಲೋಕದಲ್ಲಿ ಬಳಕೆಗೆ ಬರುತ್ತಿರುವ ವರ್ಚುಯಲ್‌ ಹಣ. ಭಾರತದಲ್ಲಿ ರೂಪಾಯಿ, ಅಮೆರಿಕದಲ್ಲಿ ಡಾಲರುಗಳೆಲ್ಲ ಇದ್ದ ಹಾಗೆ ಅಂತರಜಾಲದ ಹಣ ಇದು. ಅಂತರಜಾಲ ಹೇಗೆ ಮಿಥ್ಯಾಲೋಕವೋ ಅಲ್ಲಿ ಚಲಾವಣೆಯಾಗುವ ಈ ಬಿಟ್‌ಕಾಯಿನ್‌” ಕೂಡ ವರ್ಚುಯಲ್‌, ಅಂದರೆ ಕಣ್ಣಿಗೆ ಕಾಣದ, ಕರೆನ್ಸಿಯೇ. ಮೂಲತಃ ನಾಣ್ಯ- ನೋಟುಗಳಾವುದೂ ಇಲ್ಲದ ಬಿಟ್‌ಕಾಯಿನ್‌ ಅಸ್ತಿತ್ವ ಕಂಪ್ಯೂಟರ್‌ ಪ್ರಪಂಚಕ್ಕೆ ಸೀಮಿತ