ವ್ಯಕ್ತಿ ವಿಶೇಷಣ

ಹುಟ್ಟಿದು ಹಿಟ್ಲರ್ ನೆಲದಲ್ಲಿ,ಕೊಟ್ಟಿದ್ದು ಕನ್ನಡ ಕೊಡುಗೆ..! ತಿಳಿಯಲು ಲೇಖನ ಓದಿ…

392

ರೆವೆರೆಂಡ್ ಎಫ್. ಕಿಟ್ಟೆಲ್ ರ ಕನ್ನಡ ಇಂಗ್ಲೀಷ್ ನಿಘಂಟಿನಷ್ಟು ಅಪೂರ್ವವಾದದ್ದು ಕನ್ನಡದಲ್ಲಿ ಇನ್ನೊಂದಿಲ್ಲ. ಅದರ ಗಾತ್ರ, ಘನತೆ, ಸಂಗ್ರಹ, ಪದ್ಧತಿಗಳು ಅನನ್ಯವಾದವುಗಳು. ಅದರ ಪ್ರಕಟಣೆ ನೂರುವರ್ಷದ ಮೇಲಾದಾಗ್ಯೂ ಇಂದಿನ ಸಂದರ್ಭದಲ್ಲೂ ಕಿಟೆಲ್ ರು ಕನ್ನಡ ಸಾರಸ್ವತಕ್ಕೆ ಸಲ್ಲಿಸಿದ ಅಮೋಘ ಸೇವೆಯ ಸ್ಮರಣೆ ಮಾಡುವುದು ಔಚಿತ್ಯಪೂರ್ಣವಾಗಿದೆ.

ಅವರು ಕ್ರೈಸ್ತ ಮತ ಪ್ರಚಾರಕ್ಕಾಗಿಯೇ ೧೮೫೩ ರಲ್ಲಿ ಬಾರತಕ್ಕೆ ಬಂದವರು. ಮೊದಲು ಧಾರವಾಡ, ಮಂಗಳೂರು, ಹುಬ್ಬಳ್ಳಿ ಯಲ್ಲಿ ಮತಪ್ರಚಾರದ ಕಾರ್ಯ ನಡೆಸಿದರು. ಭಾಷಾ ಪ್ರಚಾರಕ್ಕೆ ಮುಖ್ಯವಾದದ್ದು ಅಲ್ಲಿನ ದೇಸಿ ಭಾಷೆ. ಅದಕ್ಕಾಗಿ ಅವರು ಎಲ್ಲಕ್ಕಿಂತ ಮೊದಲೇ ಕನ್ನಡಭಾಷೆಯನ್ನು ಕಲಿತರು. ಧರ್ಮಪ್ರಚಾರವನ್ನು ಸ್ವಲ್ಪ ಕಾಲ ಬದಿಗಿಟ್ಟು ದೇಸಿ ಭಾಷೆ, ಸಾಹಿತ್ಯ, ಸಂಸ್ಕೃತಿ ಇತ್ಯಾದಿಗಳನ್ನು ಕಲಿತಿದ್ದಲ್ಲದೆ ಅದರಲ್ಲಿ ಪ್ರಾವೀಣ್ಯತೆಯನ್ನೂ ಪಡೆದರೆಂಬುದು ಇಲ್ಲಿ ನಾವು ಗಮನಿಸಬೇಕಾದ ಸಂಗತಿ.

ಕಿಟ್ಟೆಲ್ ರು ಜರ್ಮನಿಯ ‘ಹ್ಯಾನ್ ವರ್ ‘ನಲ್ಲಿ ೧೮೩೨ ನೆಯ ಏಪ್ರಿಲ್ ೭ ರಂದು ಜನಿಸಿದರು. ಅವರ ಫಾಸ್ಟರ್ ತಂದೆಯೂ ಮತಪ್ರಚಾರ ಮಾಡುತ್ತಿದ್ದರು. ಹೀಗೆ ತಮ್ಮ ಚಿಕ್ಕಂದಿನಲ್ಲೇ ಅವರು ಮತಪ್ರಚಾರವನ್ನು ಸ್ವೀಕರಿಸಲೇಬೇಕಾಯಿತು. ಕಿಟ್ಟಲ್ ಮಂಗಳೂರಿನ ‘ಪಾಲೆನಿತ್” ಎಂಬ ಹುಡುಗಿಯೊಡನೆ ೧೮೬೦ ರಲ್ಲಿ ವಿವಾಹವಾದರು.

ಕನ್ನಡ ಸಾಹಿತ್ಯಕ್ಕೆ ಅವರ ಸೇವೆ ಅಪಾರ :

ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.

ಅವರ ಕನ್ನಡ ಭಾಷಾ ಪ್ರೇಮ ಶ್ಲಾಘನೀಯವಾದದ್ದು. ‘ಶಬ್ದ ಮಣಿ ದರ್ಪಣ’ ಎಂಬ, ಗ್ರಂಥವನ್ನು (೯ ಹಸ್ತಪ್ರತಿಗಳ ಆಧಾರದಿಂದ) ಶಾಸ್ತ್ರೀಯವಾಗಿ ಸಂಪಾ ದಿಸಿದ್ದಾರೆ. ಅದರ ಪ್ರಸ್ತಾವನೆ, ಟಿಪ್ಪಣಿಗಳು ವಿದ್ವಾಂಸರನ್ನು ಇಂದಿಗೂ ಕಾಡಿವೆ. ೧೫ ಹಸ್ತಪ್ರತಿಗಳ ಆಧಾರದಿಂದ ‘ಛಂದೋಂಬುಧಿ’ ಎಂಬ ನಾಗವರ್ಮನ ಕಾವ್ಯವನ್ನು ಸಂಪಾದಿಸಿ, ವಿಸ್ತಾರವಾದ ಪೀಠಿಕಾ ಟಿಪ್ಪಣಿಯನ್ನು ತಯಾರಿಸಿದ್ದಾರೆ. ‘ ಶಬ್ದಮಣಿದರ್ಶನ’ ವನ್ನು ಮೂಲವಾಗಿಟ್ಟುಕೊಂಡು ಭಾಷಾಶಾಸ್ತ್ರಕ್ಕೆ ಸಹಾಯಮಾಡುವಂತಹ ರಚನೆ.

ಪ್ರಶಸ್ತಿ ಸನ್ಮಾನಗಳು:-

  • ಕಿಟ್ಟೆಲರಿಗಿದ್ದ ಕನ್ನಡ – ಇಂಗ್ಲಿಷ್ ಜ್ಞಾನ,ಪಾಂಡಿತ್ಯವನ್ನು ಗಮನಿಸಿದ ಜರ್ಮನಿಯ ಟ್ಯುಬಿಂಗನ್ ವಿಶ್ವ ವಿದ್ಯಾನಿಲಯ, ಜೂನ್, ೬, ೧೮೯೬ ರಲ್ಲಿ ಅವರಿಗೆ ” ಡಾಕ್ಟರೇಟ್ ” ಕೊಟ್ಟು ಆದರಿಸಿತು.
  • ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘಸಂಸ್ಥೆ ಯ ವತಿಯಿಂದ ಗೌರವ [೧೮೯೦] ಸದಸ್ಯತ್ವವನ್ನು ಕೊಡಲಾಯಿತು. ಕನ್ನಡ ಭಾಷೆಯನ್ನು ಬೆಳೆಸಲು ಒಬ್ಬ ವಿದೇಶಿ ಪಾದ್ರಿ ಮಾಡಿದ ಸಾಧನೆ, ಒಂದು ಅಪೂರ್ವ ಸಂಗತಿಯಾಗಿದೆ.

ಮರಣ ಶತಮಾನೋತ್ಸವ ಆಚರಣೆ:-

೧೯೦೩ ರಲ್ಲಿ, ರೆವರೆಂಡ್ ಎಫ್.ಕಿಟೆಲ್ ತಮ್ಮ ತಾಯ್ನಾಡಿನಲ್ಲೆ ದೈವಾಧೀನರಾದರು. ೨೦೦೩ ರಲ್ಲಿ ಅವರ ಮರಣಶತಮಾನೋತ್ಸವ ದಿನವನ್ನು ಜರ್ಮನಿ ಮತ್ತು ಕರ್ನಾಟಕದಲ್ಲಿ ಆಚರಿಸಲಾಯಿತು. ಕಿಟೆಲ್ಲರ ಕನ್ನಡ ಭಾಷೆಯ ಪ್ರೇಮ ಮತ್ತು ಅದನ್ನು ಕಾರ್ಯಗತಗೊಳಿಸಲು ಜೀವನವಿಡೀ ತಮ್ಮ ಅಮೂಲ್ಯ ಸಮಯವನ್ನು ಮುಡಿಪಾಗಿಟ್ಟರು.

ಬೆಂಗಳೂರಿನ ಆಸ್ಟಿನ್ ಟೌನ್ ಪ್ರದೇಶವನ್ನು “ರೆವರೆಂಡ್ ಕಿಟೆಲ್ ನಗರ” ವೆಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಈ ಮಹಾನುಭಾವರ ನೆನಪಿಗಾಗಿ ಧಾರವಾಡದಲ್ಲಿ ಕಿಟೆಲ್ ಕಾಲೇಜು ಸ್ಥಾಪನೆಯಾಗಿದೆ. ‘ಇವು ಕರ್ನಾಟಕದ ಜನತೆ, ಕಿಟೆಲ್ ರವರ ಜ್ಞಾಪಕಾರ್ಥವಾಗಿ ಅರ್ಪಿಸಿದ ಅನುಪಮ ಶ್ರದ್ಧಾಂಜಲಿಗಳು’.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ʼಆಪಲ್ʼ ಬೀಜಗಳನ್ನು ತಿನ್ನಬೇಡಿ..!ಅದರ ಪರಿಣಾಮವೇನು ಗೊತ್ತ?

    ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • ಸುದ್ದಿ

    ಎದೆಯುರಿ ಸಮಸ್ಯೆಯಿಂದ ಬಳಲಿತ್ತಿದ್ದೀರಾ ….ಅಗಾದರೆ ಇದನ್ನು ಒಮ್ಮೆ ಓದಿ ……!

    ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್‌ಇಎಸ್)…

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • ಸುದ್ದಿ

    ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

    ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 27/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅಧಿಕಾರಿಗಳ ಅವಕೃಪೆಗೆ ಪಾತ್ರರಾಗುವ ಸಾಧ್ಯತೆ. ಖರ್ಚುವೆಚ್ಚಗಳಲ್ಲಿ ಮಿತಿ ಇರಲಿ. ಆಗಾಗ ಮಾನಸಿಕ ಸ್ಥಿರತೆ ಇರದು. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ಹಾಗೆ ಯೋಗ್ಯ ವಯಸ್ಕರಿಗೆ ಕಂಕಣಭಾಗ್ಯ ಒದಗುತ್ತದೆ. ಅತಿಯಾದ ಕೋಪವನ್ನು ಹದ್ದುಬಸ್ತಿನಲ್ಲಿಟ್ಟುಕೊಳ್ಳುವುದು ಉತ್ತಮ. ಕಷ್ಟವಾದರೂ ವ್ಯವಹಾರದಲ್ಲಿ ಉತ್ತಮ ಸಾಧನೆಯನ್ನು ಮಾಡಲಿದ್ದೀರಿ. ವೃಷಭ:- ಸಾಂಸಾರಿಕವಾಗಿ ಪತ್ನಿ ಹಾಗೂ ಮಕ್ಕಳಿಂದ ಸುಖ ಸಮಾಧಾನ ವಿರುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಗಳಿಕೆ ಅಧಿಕಗೊಂಡು ಉತ್ತಮ ಆದಾಯ. ಮಕ್ಕಳ ಆರೋಗ್ಯದ ಬಗ್ಗೆ…