ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.

ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.

ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.

ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.

ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-

ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.
ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…