ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.
ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..
ಆರ್ಬಿಐಗೆ ಎಷ್ಟು ನೋಟು ಬಂದಿದೆ?

ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಸ್ವಾತಂತ್ರ್ಯಪಡೆದ 72 ವರ್ಷಗಳಾದರೂ ಬಲರಾಂಪುರ್ ಜಿಲ್ಲೆಯ ಗ್ರಾಮಕ್ಕೆ ವಿದ್ಯುತ್ತಲುಪಿಲ್ಲ. ಆದರೆ ವಿದ್ಯುತ್ ಬಿಲ್ಮಾತ್ರ ತಲುಪಿದೆ. ಈ ಗ್ರಾಮಸ್ಥರು ರಾತ್ರಿವೇಳೆ ಲ್ಯಾಂಟರ್ನ್ ಮತ್ತು ಧಿಬ್ರಿಗಳನ್ನು ಬಳಸುತ್ತಾರೆ.ಇದು ಬಿಜೆಪಿ ಆಳ್ವಿಕೆಯಲ್ಲಿ ಸಚಿವರಾಗಿದ್ದ ಮತ್ತು ಪ್ರಸ್ತುತ ರಾಜ್ಯಸಭಾ ಸಂಸದ ರಾಮ್ವಿಚಾರ್ನೇತಮ್ಗೆ ಸೇರಿದ ಗ್ರಾಮವಾಗಿದೆ. ರಾಜ್ಯಸಭಾ ಸಂಸದ ರಾಮ್ವಿಚಾರ್ ನೇತಮ್ಅವರ ಮನೆ ಇಲ್ಲಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿದೆ ಎಂದು ಪತ್ರಿ ಪಾರಿಗ್ರಾಮಸ್ಥರು ಹೇಳುತ್ತಾರೆ. ಇಲ್ಲಿಯವರೆಗೆ ವಿದ್ಯುತ್ ನೀಡುವ ಬಗ್ಗೆ ಕೇವಲ ಭರವಸೆ ದೊರೆತಿದೆ ಅಷ್ಟೇ, ಆದರೆ ವಿದ್ಯುತ್ಮಾತ್ರ ತಲುಪಿಲ್ಲ ಎಂದು ಅವರು…
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…