ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ. ಆದರೆ ಕಾಲಿನಿಂದ ಸೂಜಿ ಹೊರಬರುವುದೆಂದರೆ? ಇದು ನೈಸರ್ಗಿಕವಂತೂ ಆಗಿರಲಿಕ್ಕಿಲ್ಲ.
ಆಕೆಯೇ ತಾನೇ ಚುಚ್ಚಿಕೊಂಡು ಬಳಿಕ ಇದು ದೇಹದೊಳಗಿನಿಂದ ಬರುತ್ತಿದೆ ಎನ್ನುತ್ತಿದ್ದಾಳೆಯೇ? ಈ ಪ್ರಶ್ನೆಗೆ ಆಕೆ ಸ್ಪಷ್ಟವಾಗಿ ನಿರಾಕರಿಸುತ್ತಾ ಇವೆಲ್ಲವೂ ತಾವೇ ತಾವಾಗಿ ಹೊರಬರುತ್ತಿವೆ ಎಂದು ಹೇಳುತ್ತಾಳೆ. ಇದಲ್ಲೇನೋ ಮೋಸ ಇದೆ. ಈ ಮಹಿಳೆಯೇ ಮೋಸ ಮಾಡುತ್ತಿರಬಹುದು ಅಥವಾ ಮೋಸದಿಂದ ಆಕೆಯ ದೇಹದಲ್ಲಿ ಬೇರೆ ಯಾರೋ ಸೂಜಿಗಳನ್ನು ಚುಚ್ಚಿರಬಹುದು ಎಂಬ ಅನುಮಾನ ಕಾಡುತ್ತದೆ.
ಅನುಸೂಯ್ಯಾ ದೇವಿ ಎಂಬ ಹೆಸರಿನ ಈ ಮಹಿಳೆ ಉತ್ತರಪ್ರದೇಶ ರಾಜ್ಯದ ಫತೆಹ್ ಪುರ್ ಜಿಲ್ಲೆಯ ಒಂದು ಪುಟ್ಟ ಗ್ರಾಮದ ನಿವಾಸಿಯಾಗಿದ್ದಾಳೆ. ಈಕೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜುಗಳು ಹಾಗೂ ಪಿನ್ನುಗಳು ಹೊರಬರುವುದು 2012 ರಿಂದ ಪ್ರಾರಂಭವಾಯಿತು ಎಂದು ವಿವರಿಸಿದ್ದಾಳೆ.
ಸುಮಾರು ಐದು ವರ್ಷಗಳಿಂದಲೂ ಸತತವಾಗಿ ಸೂಜಿಗಳ ಯಾತನೆಯಿಂದ ಬಳಲಿದ ಈಕೆ ಮೊದಮೊದಲು ನೋವನ್ನು ಸಹಿಸಿಕೊಳ್ಳಲು ಶಕ್ತಳಿದ್ದರೂ ಈಗ ಹೆಚ್ಚೂ ಕಡಿಮೆ ಸೋತು ಹೋಗಿದ್ದಾಳೆ. ನೋವಿಲ್ಲದೇ ನಡೆಯಲು, ಕುಳಿತುಕೊಳ್ಳಲು ಅಥವಾ ನಿಲ್ಲಲೂ ಆಕೆಗೆ ಸಾಧ್ಯವಿಲ್ಲ. ಈ ನೋವನ್ನು ವಿವರಿಸಿ ಆಕೆ ಹಲವಾರು ವೈದ್ಯರ ನೆರವನ್ನೂ ಯಾಚಿಸಿದ್ದಳು.
ಈ ಸ್ಥಿತಿ ಹೇಗೆ ಎದುರಾಯಿತು ಎಂಬ ಪ್ರಶ್ನೆಗೆ ಆಕೆ ಹೀಗೆ ಹೇಳುತ್ತಾಳೆ: “ನನಗೆ ಈ ತೊಂದರೆ ಕಳೆದ ಐದು ವರ್ಷಗಳಿಂದಲೂ ಇದೆ. ಸೂಜಿಗಳು ನನ್ನ ಕಾಲಿನಿಂದ ಹೊರಬರುತ್ತವೆ. ಇದು ಹೇಗೆ, ಏಕೆ ಎಂದು ನನಗೆ ವಿವರಿಸಲು ಸಾಧ್ಯವಿಲ್ಲ. ಇವು ಹೇಗೆ ಒಳಗೆ ಬಂದವು ಎಂದು ನನಗೆ ಗೊತ್ತಿಲ್ಲ. ಆದರೆ ಈ ನೋವಿನಿಂದಂತೂ ಜರ್ಝರಿತಳಾಗಿದ್ದೇನೆ, ಇನ್ನು ಸಹಿಸಲು ಸಾಧ್ಯವಿಲ್ಲ”
ವೈದ್ಯರು ಇದೊಂದು ಮಾನಸಿಕ ರೋಗ ಎಂದು ಊಹಿಸುತ್ತಾರೆ. ಕೆಲವು ಸಂದರ್ಭಗಳಲ್ಲಿ ರೋಗಿ ತನಗೆ ಅರಿವೇ ಇಲ್ಲದಂತೆ ಕೆಲವು ಮೊನಚಾದ ವಸ್ತುಗಳನ್ನು ತನ್ನ ದೇಹದೊಳಗೆ ತೂರಿಸಿಕೊಳ್ಳುವುದು ಒಂದು ಮಾನಸಿಕ ವ್ಯಾಧಿಯ ಲಕ್ಷಣವಾಗಿದೆ. ಈ ಮಹಿಳೆಯೂ ಇಂತಹ ಯಾವುದೋ ಮಾನಸಿಕ ವ್ಯಾಧಿಗೆ ತುತ್ತಾಗಿದ್ದು ತನಗರಿವಿಲ್ಲದಂತೆಯೇ ಚೂಪಾದ ವಸ್ತುಗಳನ್ನು ತನ್ನ ಕಾಲುಗಳ ಒಳಗೆ ಚುಚ್ಚಿಕೊಳ್ಳುತ್ತಿದ್ದರಬಹುದು. ಆದರೆ ಈ ಆರೋಪವನ್ನು ಅನುಸೂಯ್ಯಾ ಸ್ಪಷ್ಟವಾಗಿ ತಳ್ಳಿ ಹಾಕಿ ತನಗಾವುದೇ ರೋಗವಿಲ್ಲ ಹಾಗೂ ತಾನು ತನ್ನ ಕಾಲುಗಳಿಗೆ ಚುಚ್ಚಿಕೊಂಡಿಲ್ಲ ಎಂದೇ ವಾದಿಸುತ್ತಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ಈ ಕೊರೊನ ಸಮಯದ ಲಾಕ್ ಡೌನ್ ನಲ್ಲಿ ಈ ಕಲಾವಿದ ಕಲ್ಲಿನಲ್ಲಿ ರಚಿಸಿದ ಕಲಾಕೃತಿಗೆ ಒಳ್ಳೆಯ ಬೆಲೆ ದೊರಿತಿದೆ ಈ ಲಾಕ್ ಡೌನ್ ನಲ್ಲಿಇದ್ದರು ಸಮಯವನ್ನು ವ್ಯರ್ಥ ಮಾಡದೇ ಸದುಪಯೋಗಪಡಿಸಿಕೊಂಡಿದ್ದಾರೆ. ಹೌದು ಈ ಕಲಾಕೃತಿಯನ್ನು ಮಾಡಿದ ಮಲ್ಲಪ್ಪ ಬಡಿಗೇರ ಅವರು ಜಿಲ್ಲೆಯ ಮುಧೋಳ ತಾಲೂಕಿನ ಲೋಕಾಪುರದವರು . ಈ ಕ್ವಾರಂಟೈನ್ನ 14 ಅವಧಿಯಲ್ಲಿ ಕಲ್ಲಿನಿಂದ ಕೆತ್ತನೆ ಮಾಡಿದ ಗಣೇಶನ ವಿಗ್ರಹವನ್ನು 10 ಸಾವಿರ ರೂ ಗೆ ಮಾರಾಟ ಮಾಡಿದ್ದಾರೆ. ಕ್ವಾರಂಟೈನ್ನಲ್ಲೂ ಕೂಡ ತಮ್ಮ ಕಾಯಕವನ್ನು ಬಿಡದ ಮಲ್ಲಪ್ಪನವರಿಗೆ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು