ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಂಡಸಂಪಿಗೆಯ ವಿಕ್ಕಿ ವರುನ್ ಹಾಗೂ ಕಿರಿಕ್ ಪಾರ್ಟಿಯ ಸಂಯುಕ್ತ ಹೆಗ್ಡೆ ನಟಿಸಿರುವ ಈ ಸಿನಿಮಾವನ್ನು ಅಲೆಮಾರಿ ಸಂತೋಷ್ ನಿರ್ದೇಶನ ಮಾಡಿದ್ದಾರೆ..

MR ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ L ಪದ್ಮನಾಭ ರವರು ಅದ್ಧೂರಿಯಾಗಿ ನಿರ್ಮಾಣ ಮಾಡಿರುವ ಕಾಲೇಜ್ ಕುಮಾರ್ ಚಿತ್ರದಲ್ಲಿಪ್ರಕಾಶ್ಬೆಳವಾಡಿ, ಶ್ರುತಿ, ರವಿಶಂಕರ್, ಸಾಧು ಕೋಕಿಲ, ವನ್ನವಳ್ಳಿ ಕೃಷ್ಣ, ಸಿಲ್ಲಿ ಲಲ್ಲಿಯ ವಿಶಾಲು, ಅಚ್ಯುತ್ ಕುಮಾರ್ ಹೀಗೇ ದೊಡ್ಡ ತಾರಾ ಬಳಗವೇ ಇದೆ.
ಒಬ್ಬ ಮಿಡಲ್ ಕ್ಲಾಸ್ ಫ್ಯಾಮಿಲಿಯ ಚಿತ್ರಣವನ್ನು ಹಾಸ್ಯಭರಿತವಾಗಿ ಹೆಣೆದು ಎಷ್ಟು ಮನರಂಜಿಸಬಹುದೊ ಅಷ್ಟು ಪ್ರಯತ್ನಪಟ್ಟು ಯಶಸ್ವಿಯಾಗಿದ್ದಾರೆ..

ಆಫೀಸರ್ ಮಾಡಬೇಕೆಂಬ ಅಪ್ಪನ ಕನಸು..ಕಾಲೇಜ್ ನಲ್ಲಿ ತನ್ನದೇ ಗ್ಯಾಂಗ್ ಕಟ್ಟಿಕೊಂಡು ಅಡ್ಡಾಡುವ ಮಗ.. ಗಂಡ ಹಾಗೂ ಮಗ ಇಬ್ಬರನ್ನು ನಿಭಾಯಿಸುವ ಅಮ್ಮ.. ಇದರ ಮಧ್ಯೆ ಕಾಲೇಜ್ ಕುಮಾರನ ಲವ್ ಅಲ್ಲಿ ಬೀಳಿಸುವ ಕಥಾ ನಾಯಕಿ.. ಎಲ್ಲರ ಅಭಿನಯ ಮನ ಮುಟ್ಟುವಂತಿದೆ.ಇನ್ನು ಈ ಕಥೆಯಲ್ಲಿ ಬರುವ ಎಲ್ಲಾ ಪಾತ್ರದಾರಿಗಳೂ ತಮ್ಮ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿ ಜನರ ಮೆಚ್ಚುಗೆಯನ್ನು ಪಡೆಯುತ್ತಾರೆ..

ಕಾಲೇಜ್ ನಲ್ಲಿ ಮಗ ಪೊರ್ಕಿಯಾಗಿರುವ ವಿಷಯ ತಿಳಿದ ತಂದೆ ಏನು ಮಾಡುತ್ತಾನೆ?? ಅದೇ ಈ ಚಿತ್ರದ ದೊಡ್ಡ ಟ್ವಿಸ್ಟ್.. ಯಾರೂ ಊಹಿಸಲಾಗದ ಈ ಕಥೆ ಮನಸ್ಸಿಗೆ ಬೇಜಾರು ಒತ್ತಡ ಅಥವಾ ಇನ್ಯಾವುದೇ ಇರಲಿ.. ಎಲ್ಲರನ್ನೂ ಮನರಂಜಿಸದೇ ಕಳಿಸಲಾರದು..
ರವಿಶಂಕರ್ ಹಾಗೂ ವಿಕ್ಕಿ ರವರ ಅಭಿನಯ ಹೈಲೈಟ್ ಆಗುತ್ತದೆ.. ಎಲ್ಲರೂ ನಗೆ ಗಡಲಲ್ಲಿ ತೇಲುವುದಂತೂ ಸತ್ಯ..

ಅರ್ಜುನ್ ಜನ್ಯ ಮ್ಯೂಸಿಕ್ ಇರುವ ಈ ಸಿನಿಮಾದ ಎಲ್ಲಾ ಹಾಡುಗಳು ಹಿಟ್ ಆಗಿ ಅದರಲ್ಲೂ ಯೂಟ್ಯೂಬ್ ನಲ್ಲಿ ಟ್ರೆಂಡ್ ನಲ್ಲಿ ಇದ್ದದ್ದು ವಿಶೇಷ.. ಸುಮ್ಮ ಸುಮ್ಮನೆ ಬೇಡದ ಸನ್ನಿವೇಶದಲ್ಲಿ ಹಾಡುಗಳು ಬರದೆ ಸಂಧರ್ಭಕ್ಕೆ ತಕ್ಕ ಹಾಗೆ ಹಾಡುಗಳು ಬಂದು ಎಲ್ಲರಿಗೂ ಇಷ್ಟವಾಗುತ್ತದೆ..
ಇನ್ನು ಈ ಚಿತ್ರದ ಸೆಕೆಂಡ್ ಆಫ್ ನಲ್ಲಿ ಬರುವ ಟ್ವಿಸ್ಟ್ ನಿಂದಾಗಿ ಸಿನಿಮಾ ನೋಡಿದ ಪ್ರೇಕ್ಷಕರು ಇನ್ನಷ್ಟು ಜನರಿಗೆ ಹೇಳಿ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಕಳುಹಿಸುವುದಂತು ಸತ್ಯದ ಮಾತು..

ಚಿತ್ರದ ನಾಯಕ ನಾಯಕಿಯರಿಬ್ಬರದೂ ಇದು ಎರಡನೇ ಸಿನಿಮಾ.. ವಿಕ್ಕಿ ವರುನ್ ಈಗಾಗಲೇ ಕೆಂಡಸಂಪಿಗೆಯ ಮೂಲಕ ಎಲ್ಲರ ಮನ ಗೆದ್ದ ನಾಯಕ.. ಇನ್ನೂ ಕಿರಿಕ್ ಪಾರ್ಟಿಯ ಸಂಯುಕ್ತ ಕಿರಿಕ್ ಹುಡುಗಿ ಎಂದೇ ಹೆಸರುವಾಸಿ.. ಇವರಿಬ್ಬರ ಕಾಂಬಿನೇಷನ್ ತುಂಬಾ ಚೆನ್ನಾಗಿ ಮೂಡಿ ಬಂದಿದೆ..
ಚಿತ್ರಮಂದಿರದಿಂದ ಹೊರಗೆ ಬರುವ ಪ್ರೇಕ್ಷಕನ ಮುಖದಲ್ಲಿ ಮಂದಹಾಸ ಬೀರುವುದಂತೂ ಸತ್ಯ..
ಏನೇ ಆಗಲಿ ಕನ್ನಡದಲ್ಲಿ ಇಂತಹ ಸದಭಿರುಚಿಯ ಸಿನಿಮಾಗಳು ಬಂದಾಗ ನಮ್ಮ ಪ್ರೇಕ್ಷಕರು ಗೆಲ್ಲಿಸುತ್ತಾರೆ ಎಂಬುದಕ್ಕೆ ಈಗ ಕಾಲೇಜ್ ಕುಮಾರ ಕೂಡ ಒಂದು ನಿದರ್ಶನ.. ಕೊಟ್ಟ ದುಡ್ಡಿಗೆ ಎರಡರಷ್ಟು ಮನರಂಜಿಸುವ ಸಿನಿಮಾ ನೀವು ನಿಮ್ಮ ಸ್ನೇಹಿತರು ಕುಟುಂಬದ ಜೊತೆ ಹೋಗಿ ನೋಡಿ ಬನ್ನಿ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಕೆ.ಎ.ಎಸ್. ಅಧಿಕಾರಿಯಾಬೇಕೆಂಬ ಬಲವಾದ ಆಸಕ್ತಿ ಇರಬೇಕು. ಏನೋ ಒಂದು ಕೈ ನೋಡುತ್ತೇನೆಂಬ ಭಾವನೆ ಇರಬಾರದು. ನೂರಕ್ಕೆ ನೂರರಷ್ಟು ಉತ್ಸಾಹ ಹಾಗೂ ಛಲ ಇರಬೇಕು
ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…