ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ. ಈ ಯೋಜನೆ ಯಾವುದೆಂದರೆ ‘ಎಸ್ಬಿಐ ಬ್ಯಾಂಕನೊಂದಿಗೆ ಕೆಲಸ ಮಾಡಿ ಮತ್ತು ಪ್ರತಿ ತಿಂಗಳಿಗೆ 15000 ಪಡೆಯಿರಿ’. ಈ ಯೋಜನೆಯ ಕುರಿತಾದ ವೀಡಿಯೊ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.

ದೇಶದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ತಿಂಗಳಿಗೆ 15,000 ರೂಪಾಯಿಗಳನ್ನು ಗಳಿಸಲು ಸುವರ್ಣ ಅವಕಾಶವನ್ನು ನೀಡುತ್ತಿದೆ. ಬ್ಯಾಂಕ್ ತನ್ನ ಯೋಜನಾ ಅಡಿಯಲ್ಲಿ ಖಾತೆದಾರರು ಬ್ಯಾಂಕನೊಂದಿಗೆ ಕೂಡಿ ಕೆಲಸ ಮಾಡುವ ಮೂಲಕ ತಿಂಗಳಿಗೆ 15000 ರೂಪಾಯಿಗಳನ್ನು ಗಳಿಸುವ ಅವಕಾಶವನ್ನು ನೀಡಿದೆ.

ಈ ಯೋಜನೆ ಏನೆಂದರೆ ನೀವು ಬ್ಯಾಂಕಿನಲ್ಲಿ 13 ತಿಂಗಳ ಕಾಲ ಕೆಲಸ ಮಾಡಬೇಕಾಗುವದು ಬ್ಯಾಂಕು “ಯುವ ಸಹಭಾಗಿತ್ವ(ಯೂಥ್ ಫಾಲೋಶಿಪ್)”ವನ್ನು ಆಯೋಜಿಸುತ್ತಿದೆ ಎಂದು ಬ್ಯಾಂಕ್ ತಿಳಿಸಿದೆ. ಎಸ್ಬಿಐ ಪ್ರಾರಂಭಿಸಿದ ಯೂಥ್ ಫೆಲೋಶಿಪ್ ಕಾರ್ಯಕ್ರಮದಡಿಯಲ್ಲಿ ನೀವು ಗ್ರಾಮಗಳ ಅಭಿವೃದ್ಧಿಗಾಗಿ ಕೆಲಸ ಮಾಡಬೇಕಾಗುತ್ತದೆ. ಈ ಫೆಲೋಶಿಪ್ ಅಡಿಯಲ್ಲಿ, ನೀವು ಹಳ್ಳಿಯಲ್ಲಿ ಕೆಲಸ ಮಾಡಬೇಕು. ನೀವು ಹಳ್ಳಿಯ ಜನರಿಗೆ ಮತ್ತು ಅಲ್ಲಿಯ ಮಕ್ಕಳಿಗೆ ಶಿಕ್ಷಣ ನೀಡುವ ಕಾರ್ಯ ಮಾಡಬೇಕಾಗುತ್ತದೆ. ಅದಕ್ಕಾಗಿ ಬೇಕಾಗುವ ಎಲ್ಲ ಸೌಲಭ್ಯಗಳು ಬ್ಯಾಂಕ್ ನಿಮಗೆ ಒದಗಿಸುತ್ತದೆ.

ಈ ಕೆಲಸಕ್ಕೆ ಬೇಕಾಗುವ ಎಲ್ಲ ಮಾಹಿತಿಯ ಕುರಿತು ತರಬೇತಿ ಬ್ಯಾಂಕ್ ನ ವತಿಯಿಂದ ನೀಡಲಾಗುವುದು . ಈ ಕಾರ್ಯಕ್ರಮದಡಿಯಲ್ಲಿ, ಗ್ರಾಜುಯೇಟ್ ಮತ್ತು ಯಂಗ್ ಪ್ರೊಫೆಷನಲ್ಸ್ 13 ತಿಂಗಳುಗಳ ಕಾಲ ಎನ್ ಜಿ ಓ ಗಳೊಂದಿಗೆ ಹಳ್ಳಿಯಲ್ಲಿ ಕೆಲಸ ಮಾಡುಲಾಗುತ್ತದೆ, ಇದಕ್ಕಾಗಿ ಅವರು ತಿಂಗಳಿಗೆ 15000 ರೂ ಗಳ ಈ ಕೆಲಸವನ್ನು ಹೇಗೆ ಮಾಡಬೇಕೆಂಬುದನ್ನು ಬ್ಯಾಂಕ್ ನಿಮಗೆ ತಿಳಿಸಿ ಕೊಡುತ್ತದೆ.

ಎಸ್ಬಿಐನ ಖಾತೆದಾರರಿಗೆ ಈ ಕಾರ್ಯಕ್ರಮದ ಆಧಾರದ ಮೇಲೆ ವೀಡಿಯೊ ಪ್ರಾರಂಭವಾಯಿತು, ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊದ ವೀಕ್ಷಣೆ ಹೆಚ್ಚಾಗುತ್ತಿದೆ. ಲಕ್ಷಾಂತರ ಜನರು ನಿರಂತರವಾಗಿ ಈ ವೀಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ ಮತ್ತು ಇಲ್ಲಿಯವರೆಗೆ, ಲಕ್ಷಾಂತರ ಜನರು ಈ ವೀಡಿಯೊವನ್ನು ವೀಕ್ಷಿಸಿದ್ದಾರೆ. ಎಲ್ಲದಕ್ಕೂ ಉತ್ತಮ, ಎಸ್ಬಿಐ 15 ಸಾವಿರ ಫೆಲೋಷಿಪ್ ನಿಧಿಗಳ ಜೊತೆಗೆ ಈ ಕೆಲಸಕ್ಕಾಗಿ ನಿಮಗೆ ತರಬೇತಿ ನೀಡುವುದು ಮತ್ತು ಭೇಟಿ, ಆಹಾರ ಮತ್ತು ಭೋಜನ ವೆಚ್ಚಗಳಿಗಾಗಿ ಕೂಡ ಪಾವತಿಸಲಿದೆ. ಇದಲ್ಲದೆ, ಕೋರ್ಸ್ ಮುಗಿದ ನಂತರ, ನೀವು ಬ್ಯಾಂಕಿನಿಂದ 30 ಸಾವಿರ ರೂಪಾಯಿಗಳ ಮರುಪಾವತಿ ಭತ್ಯೆಯನ್ನು ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ವೀಡಿಯೊ ನೋಡಲು ಕ್ಲಿಕ್ ಮಾಡಿ:https://youtu.be/8oMdSZGhCsc
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.