ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.
ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.
2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.
ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.
4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.
5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.
6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.
7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬಿಗ್ ಬಾಸ್ ಮನೆಯಲ್ಲಿ ಈ ಸೀಸನ್ ನಲ್ಲಿ ಯಾವುದೇ ಲವ್ವು ಇಲ್ಲ ಅಂದುಕೊಂಡವರಿಗೆ ವಾಸುಕಿ ಶಾಕ್ ನೀಡುತ್ತಾ ಬರುತ್ತಿರೋದು ಇವರೇನಾ ವಾಸುಕಿ ವೈಭವ್ ಎನ್ನುವಂತಾಗಿರೋದು ಸುಳ್ಳಲ್ಲ. ಆದರೆ ಸದ್ಯ ಚಂದನ ವಿಷಯ ಮುಗಿಸಿ ಭೂಮಿ ಜೊತೆ ಮನೆಯಲ್ಲಿ ಅಡ್ಡಾಡುತ್ತಾ ಹೆಡ್ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಾಸುಕಿ ಬಗ್ಗೆ ಮನೆಯಲ್ಲೇ ದೂರುಗಳು ಹೆಚ್ಚಾಗಿದೆ. ಹೌದು, ನಿನ್ನೆ ಬಿಗ್ ಬಾಸ್ ಮನೆಯಲ್ಲಿ ಲೈಟ್ ಆಫ್ ಆದಮೇಲೆ ಪ್ರಿಯಾಂಕ ಶೈನ್ ಹಾಗೂ ವಾಸುಕಿ ಅವರು ಲಿವಿಂಗ್ ಏರಿಯಾದಲ್ಲಿ ಮಾತನಾಡುವಾಗ. ಇತ್ತೀಚೆಗೆ ವಾಸುಕಿ ಅವರು ಎಲ್ಲರನ್ನು…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…