ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.
2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
7 ವರ್ಷದ ಕ್ಸಿಯೋ ಚಾಂಗ್ ಜಿಯಾಂಗ್ ಚೀನಾದ ಕಿಂಗ್ಡಾವೋ ನಗರದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡ್ತಿದ್ದಾನೆ. ಈತನ ವಿಡಿಯೋವನ್ನ ಮೊದಲು ಚೀನಾದ ವಿಡಿಯೋ ಹಂಚಿಕೆ ಜಾಲತಾಣ ಪೀರ್ವಿಡಿಯೋದಲ್ಲಿ ಹಂಚಿಕೊಳ್ಳಲಾಗಿದ್ದು, ಅನಂತರ ವೈರಲ್ ಆಗಿದೆ.
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ದೆವ್ವ -ಭೂತಗಳ ಇರುವಿಕೆ ಬಗ್ಗೆ ಚರ್ಚೆಗಳು ನಡೆಯುತ್ತಿರುತ್ತವೆ. ದೆವ್ವಗಳ ಬಗ್ಗೆ ಕೆಲವರು ನಂಬಿದ್ರೆ, ಇನ್ನೂ ಕೆಲವರು ನಂಬೋದಿಲ್ಲ.ಆದ್ರೆ ನಾವು ಆಗಾಗ ದೆವ್ವಗಳ ಇರುವಿಕೆ ಬಗ್ಗೆ ಕೇಳುತ್ತಲೇ ಇರುತ್ತೇವೆ.ಆದ್ರೆ ಈ ಗ್ರಾಮದಲ್ಲಿ ಹೆಣ್ಣು ದೆವ್ವ ಇದೆ ಎಂಬ ಕಾರಣಕ್ಕೆ ಇಡೀ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿರುವ ಘಟನೆ ನಡೆದಿದೆ. ಹೌದು, ತೆಲಂಗಾಣದ ನಿರ್ಮಲ್ ಜಿಲ್ಲೆಯ ಕಾಶಿಗುಡ್ ಎಂಬ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದ್ದು, ಆ ಊರಿನ ಜನ ಭಯಗೊಂಡು ಊರನ್ನೇ ಬಿಟ್ಟಿದ್ದಾರಂತೆ. ಕಾಶಿಗುಡ್’ನ ಈ ಗ್ರಾಮದಲ್ಲಿ ಕತ್ತಲಾದ…