ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.

ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.

ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….
ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾ ಪರ ಬ್ಯಾಟಿಂಗ್ ಮಾತ್ರವಲ್ಲದೆ, ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಕೆಟ್ ಕೀಪರ್ ಆಗಿ ಉತ್ತಮ ಪ್ರದರ್ಶನ ನೀಡಿದರು. ಇದರಿಂದ ಆಕರ್ಷಿತರಾದ ಭಾರತದ ಮಾಜಿ ಕ್ರಿಕೆಟರ್ ವೀರೇಂದ್ರ ಸೆಹ್ವಾಗ್ ಸೋಮವಾರ ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಕೆ.ಎಲ್.ರಾಹುಲ್ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್.ಧೋನಿ ಅವರಂತೆ ಹೆಚ್ಚಿನ ಅವಕಾಶಗಳನ್ನು ಪಡೆಯಬೇಕು. 5ನೇ ಕ್ರಮಾಂಕದಲ್ಲಿ ರಾಹುಲ್ ಬ್ಯಾಟಿಂಗ್ ಮಾಡಿ ತಂಡಕ್ಕೆ ಅತ್ಯುತ್ತಮ ಫಿನಿಶರ್ ಪಾತ್ರವನ್ನು ವಹಿಸಬಹುದು. ಅಷ್ಟೇ ಅಲ್ಲದೆ ತಂಡಕ್ಕೆ ಉತ್ತಮ ವಿಕೆಟ್ ಕೀಪರ್…