ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಕ್ಷಿಪಣಿ ಬ್ರಹ್ಮೋಸ್ ಗೆ ಪರ್ಯಾಯ ಎಂದೇ ಕರೆಯಲಾಗುತ್ತಿದ್ದ ನಿರ್ಭಯ್ ಕ್ಷಿಪಣಿ ಸಿದ್ಧವಾಗಿ ದಶಕಗಳೇ ಕಳೆದರೂ ಈವರೆಗೆ ನಡೆದ ಎಲ್ಲ ಪರೀಕ್ಷಾರ್ಥ ಪ್ರಯೋಗಗಳಲ್ಲಿ ಅದು ವಿಫಲವಾಗಿತ್ತು. ಈ ಹಿಂದೆ ನಡೆದ ಒಟ್ಟು ನಾಲ್ಕು ಪರೀಕ್ಷೆಗಳಲ್ಲಿ ನಿರ್ಭಯ್ ವಿಫಲವಾಗುವ ಮೂಲಕ ವಿಜ್ಞಾನಿಗಳಲ್ಲಿ ಭಾರಿ ನಿರಾಸೆ ಮೂಡಿಸಿತ್ತು. ಆದರೆ ಕ್ಷಿಪಣಿ ಪ್ರಯೋಗ ವಿಫಲದಿಂದ ದೃತಿಗೆಡದ ನಮ್ಮ ಡಿಆರ್ ಡಿಒ ವಿಜ್ಞಾನಿಗಳು ಮತ್ತೆ ಕ್ಷಿಪಣಿಯನ್ನು ಮತ್ತೆ ಪರೀಕ್ಷೆಗೆ ಸಿದ್ಧಪಡಿಸಿದ್ದರು. ಇದೀಗ ವಿಜ್ಞಾನಿಗಳ ವ?ಗಳ ಶ್ರಮ ಫಲಿಸಿದ್ದು, ಅಂತಿಮವಾಗಿ ನಿರ್ಭಯ್ ಕ್ಷಿಪಣಿ ಯಶಸ್ಸು ಸಾಧಿಸಿದೆ.

ಕೆಳಮಟ್ಟದಲ್ಲಿ ಹಾರುತ್ತಾ ನಿರಂತರ ನಿರ್ದೇಶನ ಪಡೆಯುವ ಕ್ಷಿಪಣಿ ನಿರ್ಭಯ್ ಕ್ಷಿಪಣಿಯು ಸುಮಾರು 750 ರಿಂದ 1000 ಕಿ.ಮೀ. ದೂರ ಚಲಿಸುವ ಸಾಮರ್ಥ್ಯ ಹೊಂದಿದೆ. ಕ್ಷಿಪಣಿ ಮಾದರಿಯನ್ನು ನೋಡಿದ್ದ ತಜ್ಞರು ಇದನ್ನು ಆರಂಭದಲ್ಲಿ ಅಮೆರಿಕದ ಅತ್ಯಂತ ಶಕ್ತಿಶಾಲಿ ಟೊಮ್ಹಾಕ್ ಕ್ಷಿಪಣಿಗೆ ಹೋಲಿಕೆ ಮಾಡಿದ್ದರು. ಎರಡು ಹಂತಗಳ ಈ ಕ್ಷಿಪಣಿ 6 ಮೀಟರ್ ಉದ್ದ, 0.52 ಮೀ. ಸುತ್ತಳತೆ, 2.7 ಮೀಟರ್ ರೆಕ್ಕೆಗಳ ವಿಸ್ತೀರ್ಣದೊಂದಿಗೆ ಒಟ್ಟು 1.500 ಕೆಜಿ ತೂಕ ಹೊಂದಿದೆ. ಈ ಕ್ಷಿಪಣಿಯನ್ನು ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್ಮೆಂಟ್ ಎಸ್ಟಾಬ್ಲಿಮೆಂಟ್ (ಎಡಿಇ) ವಿನ್ಯಾಸಗೊಳಿಸಿದ್ದು, ಬಳಿಕ ಈ ಕ್ಷಿಪಣಿಯನ್ನು ಡಿಆರ್ಡಿಒದ ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಲಾಗಿತ್ತು.

ಇನ್ನು ಕಳೆದ 2016 ರ ಡಿಸೆಂಬರ್ 20ರಂದು ನಡೆದಿದ್ದ ನಾಲ್ಕನೇ ಪರೀಕ್ಷೆಯಲ್ಲೂ ಕ್ಷಿಪಣಿ ವಿಫಲಾವಾಗಿತ್ತು. ಅಂದು ಉಡಾವಣೆಯಾದ ಎರಡೇ ನಿಮಿ?ದಲ್ಲಿ ಕ್ಷಿಪಣಿ ಗುರಿ ತಪ್ಪಿತ್ತು. ಹೀಗಾಗಿ ಕ್ಷಿಪಣಿಯನ್ನು ಮಾರ್ಗ ಮಧ್ಯೆಯೇ ನಾಶಪಡಿಸಿ ಅದು ಬಂಗಾಳಕೊಲ್ಲಿಯಲ್ಲಿ ಬೀಳುವಂತೆ ಮಾಡಲಾಯಿತು. ಇದೀಗ ಅಂತಿಮವಾಗಿ ನಿರ್ಭಯ್ ಕ್ಷಿಪಣಿ ತನ್ನ ಐದನೇ ಪ್ರಯತ್ನದಲ್ಲಿ ಯಶಸ್ವಿಯಾಗಿದ್ದು, ಸಂಶೋಧಕ ತಂಡದಲ್ಲಿದ್ದ ವಿಜ್ಞಾನಿಗಳಲ್ಲಿ ಹ? ಮೂಡಿಸಿದೆ.

ನಿರ್ಭಯ್ : ಪರೀಕ್ಷಾರ್ಥ ಉಡಾವಣೆಯಲ್ಲಿ ಯಶಸ್ವಿಯಾದ ಕ್ಷಿಪಣಿ! ದೇಶೀಯವಾಗಿ ಅಭಿವೃದ್ಧಿಪಡಿಸಿದ ದೇಶದ ಪ್ರ ಥ ವು ಬ ಸೂಪರ್ ಸಾನಿಕ್ ಕ್ರೂಸರ್ ಕ್ಷಿಪಣಿ ನಿರ್ಭಯ್ ಕೊನೆಗೂ ತನ್ನ ಸೋಲಿನ
ಸರಪಳಿಯನ್ನು ಕಳಚಿಕೊಂಡಿದ್ದು, ಮಂಗಳವಾರ ನಡೆದ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ.

ಒಡಿಶಾದ ಬಾಲಸೋರ್ ನಲ್ಲಿರುವ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ ನ ಮೂರನೇ ಕಾಂಪ್ಲೆಕ್ಸ್ ನಲ್ಲಿ ಮೊಬೈಲ್ ಲಾಂಚರ್ವು ಉಡಾವಣೆ ದಟ್ಟಹೊಗೆಯನ್ನು ಉಗುಳುತ್ತ ರಭಸವ ಗಿ ಗುರಿಯತ್ತ ನು ಗ್ಗಿದ ಕ್ಷಿಪಣಿ, ಪೂರ್ವ ನಿಯೋಜಿತ ಗುರಿಗೆ ಕರಾರುವಕ್ಕಾಗಿ ತಲುಪುವ ಮೂಲಕ ಯಶಸ್ವಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ.
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…