ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.
ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.
ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.
ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.
ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.
ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…