ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ. ನಮಗಿರುವ ಸೌಲಭ್ಯಗಳನ್ನು ಬಳಸುತ್ತಾ ಅವುಗಳನ್ನು ಸಂಪೂರ್ಣವಾಗಿ ಬಳಸಿಕೊಂಡು ಇನ್ನಷ್ಟು ಉತ್ತಮ ಪ್ರಯತ್ನ ಮಾಡಬೇಕೆ ಹೊರತು ಇತರರ ಜತೆಗೆ ಹೋಲಿಸಿಕೊಂಡು ನರಳಬಾರದು. ಕೆಲವು ಪಕ್ಷಿಗಳ ಮೂಲಕ ನಮ್ಮ ಆಲೋಚನೆ ವಿಷಯವನ್ನು ಸರಳವಾಗಿ ಹೇಳಿದ್ದಾರೆ.

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ.

ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು. ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು.

ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು ಎಂಬುದನ್ನು ನಮಗೆ ನೆನಪಿಸುತ್ತದೆ. ಒಮ್ಮೆ ನೋಡಿ ಬದಲಾಗಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…