ಆರೋಗ್ಯ

ಈ ತರಕಾರಿಗಳನ್ನು ಸೇವಿಸಿದ್ರೆ ಮಹಿಳೆಯರಿಗೆ ಕಿಡ್ನಿ ಸಮಸ್ಯೆ ಯಾವತ್ತು ಬರುವುದಿಲ್ಲ…!ತಿಳಿಯಲು ಈ ಲೇಖನ ಓದಿ..

639

ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ. ಕಿಡ್ನಿ ಆರೋಗ್ಯವಾಗಿರಬೇಕಿದ್ದರೆ ಈ ಕೆಳಗಿನ ತರಕಾರಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿ.

ಕ್ಯಾಬೇಜ್ : ಈ ತರಕಾರಿಯಲ್ಲಿ ವಿಟಮಿನ್ ಕೆ, ವಿಟಮಿನ್ ಸಿ ಮತ್ತು ನಾರು ಅಧಿಕ ಪ್ರಮಾಣದಲ್ಲಿದೆ. ಇದು ದೇಹದ ತೂಕವನ್ನು ನಿಯಂತ್ರಿಸುತ್ತದೆ ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇದು ಕಿಡ್ನಿಯಲ್ಲಿರುವ ತ್ಯಾಜ್ಯವನ್ನು ಹೊರ ಹಾಕುತ್ತದೆ. ಎಲೆಕೋಸು ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಕಾರಿಯಾಗಿದೆ.

ಈರುಳ್ಳಿ : ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿಯಲ್ಲಿ ರಕ್ತ ಪರಿಚಲನೆ ಸರಾಗವಾಗುತ್ತದೆ. ಇದು ಕಿಡ್ನಿಯಲ್ಲಿ ಹರಳುಗಟ್ಟಿರುವ ಕಲ್ಲನ್ನು ಕರಗಿಸುತ್ತದೆ. ಆದ್ದರಿಂದ ನಿಮ್ಮ ಆಹಾರದಲ್ಲಿ ಹೆಚ್ಚು ಈರುಳ್ಳಿ ಇರುವಂತೆ ನೋಡಿಕೊಳ್ಳಿ.

ಕ್ಯಾರೆಟ್ : ಈ ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್‌ಗಳ ಪ್ರಮಾಣ ಅತ್ಯಧಿಕವಾಗಿದೆ. ಇದು ಕಿಡ್ನಿ ಸೋಂಕನ್ನು ಕಡಿಮೆಗೊಳಿಸುತ್ತದೆ. ಆದ್ದರಿಂದ ಪ್ರತಿದಿನ ಒಂದು ಗ್ಲಾಸ್ ಕ್ಯಾರೆಟ್ ಜ್ಯೂಸ್ ಅಥವಾ ಒಂದು ಕ್ಯಾರೆಟನ್ನು ಜಗಿದು ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು.

ಮೂಲಂಗಿ : ಈ ತರಕಾರಿಯಲ್ಲಿ ಹೆಚ್ಚು ಪೌಷ್ಟಿಕಾಂಶಗಳು ಮತ್ತು ಕೆಲವು ಔಷಧೀಯ ಗುಣಗಳಿವೆ. ಇದರಲ್ಲಿರುವ ಕ್ಯಾಲರಿ ಪ್ರಮಾಣ ಅತ್ಯಂತ ಕಡಿಮೆ. ಇದನ್ನು ನಿಯಮಿತವಾಗಿ ಸೇವಿದರೆ ಕಿಡ್ನಿ ಸ್ವಚ್ಛವಾಗುತ್ತದೆ.

ಕಿಡ್ನಿ ಸೋಂಕಿನಿಂದ ಬಳಲುವವರು ಮೂಲಂಗಿಯನ್ನು ಹೆಚ್ಚು ಸೇವಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜ್ಯ ಸರ್ಕಾರದ ಖಡಕ್ ಎಚ್ಚರಿಕೆ :2ನೇ ತರಗತಿವರೆಗೂ ಹೋಂ ವರ್ಕ್‌ ನೀಡುವಂತಿಲ್ಲ…..!

    ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂವರ್ಕ್‌ ನೀಡುವ ಶಾಲೆಗಳ ಮಾನ್ಯತೆಯನ್ನೇ ರದ್ದುಪಡಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್‌ ಎಚ್ಚರಿಕೆ ನೀಡಿದೆ.2019-20ನೇ ಸಾಲಿನ ಶೈಕ್ಷಣಿಕ ತರಗತಿಗಳು ಈಗಾಗಲೇ ಆರಂಭವಾಗಿವೆ. ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಒಂದು ಮತ್ತು ಎರಡನೇ ತರಗತಿ ಮಕ್ಕಳಿಗೆ ಹೆಚ್ಚಿನ ಹೋಂವರ್ಕ್‌ ನೀಡಲಾಗುತ್ತಿದೆ. ಇದು ಪಾಲಕ, ಪೋಷಕರಿಗೆ ನೇರ ಹೊರೆಯಾಗಲಿದೆ. ಅಲ್ಲದೆ, ಈ ಮಕ್ಕಳ ಹೋಂ ವರ್ಕ್‌ನ್ನು ಮನೆಯಲ್ಲಿ ಪಾಲಕ, ಪೋಷಕರೇ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಒಂದು ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಹೋಂ…

  • ಆರೋಗ್ಯ

    ನೇರಳೆಹಣ್ಣು ತಿನ್ನೊಂದ್ರಿಂದ ಇದೆ ಇಷ್ಟೆಲ್ಲಾ ʼಪ್ರಯೋಜನʼ…!

    ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…