News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

“4G ಜಿಯೋ” ಸಿಮ್ಅನ್ನು “3G ಮೊಬೈಲ್” ನಲ್ಲಿ ಉಪಯೋಗಿಸುವುದು ಹೇಗೆಂದು ತಿಳಿಯಬೇಕೇ??? ಹಾಗಾದರೆ ಈ ಲೇಖನವನ್ನು ಓದಿ

943

ಈಗ ಎಲ್ಲರಲ್ಲಿಯೂ 4G ಮೊಬೈಲ್ ಹಾಗೂ  jio sim ಇದ್ದೆ ಇರುತ್ತದೆ.ಆದರೆ 3G  ಮೊಬೈಲ್ ಇದ್ದವರು ಜಿಯೋ ಸಿಮ್ ಉಪಯೋಗಿಸುವುದು ಹೇಗೆ?

ಇಲ್ಲಿದೆ ನೋಡಿ ಟ್ರಿಕ್ಸ್:-      ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.

 

4G ಜಿಯೋ ಸಿಮ್ಅನ್ನು 3ಜಿ ಫೋನ್ಗೆ ಆಕ್ತಿವೇಟ  ಮಾಡುವ ವಿಧಾನಗಳು:- 

  1. ಎಲ್ಲಕ್ಕೂ ಮೊದಲು ನಿಮ್ಮ ಮೊಬೈಲ್’ನಿಂದ 1800-200-200-2 ನಂಬರ್’ಗೆ ಕರೆ ಮಾಡಿ
  2. ಈ ನಂಬರ್’ಗೆ ಕರೆ ಮಾಡಿದ ಬಳಿಕ ನಿಮ್ಮ ಮೊಬೈಲ್’ಗೆ ಲಿಂಕ್ ಹೊಂದಿರುವ ಸಂದೇಶವೊಂದು ಬರುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಪ್ಲೇ ಸ್ಟೋರ್ ಅಪ್ಲಿಕೇಶನ್ ಗೆ ರೀ ಡೈರೆಕ್ಟ್ ಆಗುತ್ತದೆ.
  3. ಇಲ್ಲಿ ನೀವು ‘ಮೈ ಜಿಯೋ ಅಪ್ಲಿಕೇಶನ್’ ಡೌನ್ ಲೋಡ್ ಮಾಡಿ ಮೊಬೈಲ್’ನಲ್ಲಿ ಇನ್ಸ್ಟಾಲ್ ಮಾಡಿಕೊಳ್ಳಿ.
  4. ಈ ಅಪ್ಲಿಕೇಶನ್ ಇನ್ಸ್ಟಾಲ್ ಆದ ಬಳಿಕ ಓಪನ್ ಮಾಡಿ ‘ಗೆಟ್ ಜಿಯೋ ಸಿಮ್'(Get Jio Sim) ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಬಳಿಕ ‘ಅಗ್ರಿ'(agree) ಎಂಬ ಆಯ್ಕೆ ಒತ್ತಿ. ತದ ನಂತರ ‘ಗೆಟ್ ಜಿಯೋ ಸಿಮ್ ಆಫರ್'(Get Jio Sim Offer) ಎಂಬುವುದನ್ನು ಕ್ಲಿಕ್ ಮಾಡಿ.
  5. ಬಳಿಕ ನೀವು ನಿಮ್ಮ ‘ಲೊಕೇಷನ್'(Location) ಸೆಟ್ ಮಾಡಿಕೊಂಡು, ‘ನೆಕ್ಸ್ಟ್'(Next) ಎಂಬುವುದನ್ನು ಆಯ್ಕೆ ಮಾಡಿಕೊಳ್ಳಿ.ಇಲ್ಲಿ ಓದಿ :-ಏನಿದು “JIO 100GB” ಬಂಫರ್ ಆಫರ್ !!!

ಈ ಪ್ರಕ್ರಿಯೆಯ ಬಳಿಕ ನಿಮ್ಮ ಮೊಬೈಲ್ ಸ್ಕ್ರೀನ್ ಮೇಲೆ ಒಂದು ಕೋಟ್ ಕಾಣಿಸಿಕೊಳ್ಳುತ್ತದೆ. ಈ ಆಫರ್ ಕೋಡ್’ನ್ನು ಬರೆದಿಟ್ಟುಕೊಳ್ಳಿ. ಆಫರ್ ಕೋಡ್ ಪಡೆದ ಬಳಿಕ ಏನು ಮಾಡಬೇಕು? 3ಜಿ ಫೋನ್’ನಲ್ಲಿ, 4ಜಿ ಬಳಸುವುದು ಹೇಗೆ? 3ಜಿ ಫೋನ್’ನಲ್ಲಿ ಜಿಯೋ ಸಿಮ್ ಬಳಸುವುದಕ್ಕೂ ಮೊದಲು ಇದನ್ನು ಆಕ್ತಿವೇಟ ಮಾಡಿಕೊಳ್ಳುವುದು ಅತ್ಯವಶ್ಯಕ.

ಒಂದು ವೇಳೆ ಈ ಕೆಳಗೆ ನೀಡಿದ ವಿಧಾನ ಬಳಸಿಯೂ ನಿಮ್ಮ ಫೋನ್’ನಲ್ಲಿ ಜಿಯೋ ಕಾರ್ಯ ನಿರ್ವಹಿಸುತ್ತಿಲ್ಲವೆಂದಾದಲ್ಲಿ ನೀವು ಹೊಸ Volte ನ ಮೊಬೈಲ್ ಖರೀದಿಸಬೇಕಾಗುತ್ತದೆ.

ಮೊದಲ ವಿಧಾನ: MTK Engineering App :-

  1. 1. ಫ್ಲೇ ಸ್ಟೋರ್’ನಲ್ಲಿ ಲಭ್ಯವಿರುವ MTK Engineering App ನ್ನು ಡೌನ್’ಲೋಡ್ ಮಾಡಿಕೊಳ್ಳಿ.
  2. ಬಳಿಕ ಇದನ್ನು ಓಪನ್ ಮಾಡಿ ನಿಮ್ಮ ಮೊಬೈಲ್’ನ ಕೋಡ್ ನಮೂದಿಸಿ.
  3. ಬಳಿಕ MTK ಸೆಟ್ಟಿಂಗ್ಸ್ ಓಪನ್ ಮಾಡಿ, Preffered Network select ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
  4. ನೆಟ್ವರ್ಕ್ ಮೋಡ್ LTE , WCDMA ಇಲ್ಲವೇ GSM ಮೋಡ್ ಆಯ್ಕೆ ಮಾಡಿ ಸೆಟ್ಟಿಂಗ್’ನ್ನು ಸೇವ್ ಮಾಡಿ.
  5. ಇದಾದ ಬಳಿಕ ಕೊನೆಯದಾಗಿ ನಿಮ್ಮ ಮೊಬೈಲ್’ನ್ನು ರೀಸ್ಟಾರ್ಟ್ ಮಾಡಿಕೊಳ್ಳಿ. ಇದನ್ನು ಅನುಸರಿಸುವುದರಿಂದ ನೀವು 4ಜಿ ಸಿಮ್ ಬಳಸಬಹುದಾಗಿದೆ

ಎರಡನೇ ವಿಧಾನ: Xorware 2G/3g/4g App :-

  1. ಮೊದಲ ಹಂತವಾಗಿ ನೀವು ಇಲ್ಲಿ ನೀಡಿದ ಆಯಪ್ ಲಿಂಕ್ ಕ್ಲಿಕ್ ಮಾಡಿ ಡೌನ್’ಲೋಡ್ ಮಾಡಿಕೊಳ್ಳಿ. ಮೊದಲ ಲಿಂಕ್ ಡೌನ್’ಲೋಡ್ ಮಾಡಲು ಸಾಧ್ಯವಿಲ್ಲವೆಂದಾದಲ್ಲಿ ಎರಡನೇ ಲಿಂಕ್ ಮಾಡಲು ಪ್ರಯತ್ನಿಸಿ.//play.google.com/store/apps/details?id=com.xorware.network.s2g3g.xposed.switcher&pageId=111263776649969870001
  2. //play.google.com/store/apps/details?id=com.xorware.network.s2g3g.settings&pageId=111263776649969870001
  3. ಈ ಮೇಲಿನ ಯಾವುದಾದರೂ ಲಿಂಕ್’ನ್ನು ಇನ್ಸ್ಟಾಲ್ ಮಾಡಿಕೊಳ್ಳಿ. ಬಳಿಕ Network Mode Selection ಲ್ಲಿ 4ಜಿ ಆಯ್ಕೆ ಸೆಲೆಕ್ಟ್ ಮಾಡಿಕೊಳ್ಳಿ.
  4. ಈ ಸೆಟ್ಟಿಂಗ್ಸ್’ನ್ನು ಸೇವ್ ಮಾಡಿಕೊಂಡ ಬಳಿಕ ಮೊಬೈಲ್’ನ್ನು ರೀಬೂಟ್ ಮಾಡಿ 10 ನಿಮಿಷ ಕಾಯಿರಿ.
  5. ಬಳಿಕ ನಿಮ್ಮ ಫೋನ್’ಗೆ ಜಿಯೋ ಸಿಮ್ ಅಳವಡಿಸಿ 10-20 ನಿಮಿಷ ಕಾಯಿರಿ. ಬಳಿಕ ನಿಮ್ಮ ಫೋನ್’ನಿಂದ ಜಿಯೋ ಬಳಸಬಹುದಾಗಿದೆ. ಈ ಕ್ರಮಗಳನ್ನು ಅನುಸರಿಸುವ ಮೂಲಕ ನಿಮ್ಮ 3ಜಿ ಫೋನ್’ನಲ್ಲಿ ಕೇವಲ ಜಿಯೋ ಡೇಟಾವನ್ನಷ್ಟೇ ಆಯಕ್ಟಿವೇಟ್ ಮಾಡಿಕೊಳ್ಳಬಹುದು. ಕರೆಯನ್ನಲ್ಲ. ಉಚಿತ ಕರೆಯ ಸೇವೆಯನ್ನು ಪಡೆದುಕೊಳ್ಳಲು Jio 4G Voice Appಡೌನ್’ಲೋಡ್ ಮಾಡಿಕೊಂಡು ಪ್ರಯತ್ನಿಸಬಹುದು

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜೋಗ ಜಲಪಾತದಲ್ಲಿ ನಾಪತ್ತೆಯಾಗಿದ್ದ ಜ್ಯೋತಿರಾಜ್(ಕೋತಿರಾಜ್) ಸಿಕ್ಕಿದ್ದು ಯಾವ ಸ್ಥಿತಿಯಲ್ಲಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಸುದ್ದಿ

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.

    ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…

  • ಉಪಯುಕ್ತ ಮಾಹಿತಿ

    ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…