ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

1.ನಿಮ್ಮ ಕರ್ಟನ್ ಮೇಲೆ ಯಾವತ್ತೂ ಫಂಗಸ್ ಕೂರ್ದೆ ಇರಕ್ಕೆ ಕರ್ಟನ್ ತಂದ ತಕ್ಷಣ ಉಪ್ಪು ನೀರಲ್ಲಿ ಒಗೆದು ನಂತರ ಉಪ್ಯೋಗ್ಸಿ.

2.ಸೊಳ್ಳೆ ಕಚ್ಚಿದ ಜಾಗದಲ್ಲಿ ತುರಿಕೆ ಆಗ್ಬಾರ್ದು ಅಂದ್ರೆ, ಒದ್ದೆ ಬೆರಳನ್ನ ಉಪ್ಪಿಗೆ ಹಚ್ಕೊಂಡು, ತುರಿಕೆ ಆಗ್ತಿರೋ ಜಾಗದಲ್ಲಿ ಹಚ್ಚಿ.
3.ತಾಮ್ರದ ಪಾತ್ರೆ ಫಳಫಳ ಹೊಳೆಯೋಹಾಗೆ ಮಾಡೋಕೆ ಸ್ವಲ್ಪ ವಿನೆಗರ್, ಮೈದಾ ಹಿಟ್ಟು ಹಾಗು ನಿಂಬೆರಸದ ಜೊತೆ ಉಪ್ಪು ಮಿಕ್ಸ್ ಮಾಡಿ ಪಾತ್ರೆ ಉಜ್ಜಿ.

4.ಬಾಣಲೀಲಿ ನೀವು ಹುರಿಯೋ ಪದಾರ್ಥದಿಂದ ಎಣ್ಣೆ ಸಿಡಿಯದ ಹಾಗೆ ನೋಡಿಕೊಳ್ಳೋಕೆ ಮೊದಲು ಒಂದೆರಡು ಚಿಟಿಕೆ ಉಪ್ಪು ಹಾಕಿಡಿ.
5.ಕ್ಯಾಂಡಲ್ಲಿಂದ ಮೇಣ ಸೋರ್ಬಾರ್ದು ಅಂದ್ರೆ, ಕ್ಯಾಂಡಲ್ ಹಚ್ಚೋಕೆ ಮುಂಚೆ ಸಾಕಷ್ಟು ಹೊತ್ತು ಉಪ್ಪು ನೀರಲ್ಲಿ ಅದನ್ನ ನೆನೆಸಿಟ್ಟು ಒಣಗಿಸಿ ನಂತರ ಬಳಸಿ.

6.ನಿಮ್ಮ ಶೂ ವಾಸನೆ ಬರ್ತಿದ್ರೆ, ಒಂದು ಸಣ್ಣ ಬಟ್ಟೇಲಿ ಉಪ್ಪು ತುಂಬಿ ವಾಸನೆ ಇರೋ ಶೂನಲ್ಲಿಟ್ಟು ಸ್ವಲ್ಪ ಹೊತ್ತಿನ ನಂತರ ತೆಗೀರಿ, ವಾಸನೆ ಹೋಗಿರುತ್ತೆ!
7.ನಿಮ್ಮ ಮನೆಯಲ್ಲಿ ಇರುವೆ ಕಾಟ ಜಾಸ್ತೀನ? ಹಾಗಿದ್ದರೆ ಒಂದು ಭಾಗ ಉಪ್ಪಿಗೆ ನಾಲ್ಕು ಭಾಗ ನೀರನ್ನ ಹಾಕಿ ಮಿಕ್ಸ್ ಮಾಡಿ ಅದನ್ನ ಇರುವೆ ಇರೋ ಜಾಗದಲ್ಲಿ ಚಿಮುಕಿಸಿ.

8.ನಿಮ್ಮ ಮಕ್ಕಳಿಗೆ ಪೈಂಟಿಂಗ್ ಮಾಡೋವಾಗ ಅದು ಬಾಯಿಗೆ ಹೋಗಿ ಏನಾದ್ರೂ ಆಗ್ಬೋದು ಅನ್ನೋ ಭಯ ಇದ್ರೆ, ಒಂದು ಬಟ್ಟಲಲ್ಲಿ ಮೈದಾ ಮತ್ತು ಉಪ್ಪು ನೀರು ಹಾಕಿ ಅದಕ್ಕೆ ಫುಡ್ ಕಲರ್ ಬೆರೆಸಿ ಕೊಡಿ. ಮನೇಲೇ ಪೈಂಟ್ ರೆಡಿ!
9.ಅಪಲ್ ತರದ ಹಣ್ಣು ಮತ್ತು ತರಕಾರಿ ಕತ್ತರಿಸಿದಾಗ ಕಪ್ಪಾಗದ ಹಾಗೆ ನೋಡಿಕೊಳ್ಳೋಕೆ ಅದನ್ನ ಕತ್ತರಿಸಿದ ನಂತರ ಉಪ್ಪು ನೀರಲ್ಲಿ ನೆನೆಸಿಡಿ.

10.ನಿಮ್ಮ ಕೈಯಲ್ಲಿ ಈರುಳ್ಳಿ ಅಥವಾ ಬೆಳ್ಳುಳ್ಳಿ ವಾಸನೆ ಇದ್ರೆ, ಉಪ್ಪಿಂದ ಕೈ ತೊಳ್ಕೊಳಿ. ವಾಸ್ನೆ ಓಡಿ ಹೋಗತ್ತೆ!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸಂತೋಷದ ಸುದ್ದಿ…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…