ಸೌಂದರ್ಯ

ಮೊಣಕೈ ಕಪ್ಪು ಕಲೆ ಹೋಗಲಾಡಿಸಲು ಏನು ಮಾಡಬೇಕು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

825

ಮುಖ, ಕೂದಲು, ಪಾದದ ಸೌಂದರ್ಯದ ಬಗ್ಗೆ ನಾವು ಹೆಚ್ಚಿನ ಗಮನ ನೀಡ್ತೇವೆ. ಆದ್ರೆ ಮೊಣಕೈ ಹಾಗೂ ಮೊಣಕಾಲನ್ನು ನಿರ್ಲಕ್ಷ್ಯಿಸ್ತೇವೆ. ಮೊಣಕೈ ಹಾಗೂ ಮೊಣಕಾಲು ಜಿಡ್ಡುಗಟ್ಟಿದಂತಾಗಿ ಕಪ್ಪಗೆ ಕಾಣಿಸುತ್ತದೆ. ಸುಂದರ ಡ್ರೆಸ್ ತೊಟ್ಟಾಗ ಇದು ನಮ್ಮ ಸೌಂದರ್ಯಕ್ಕೆ ಕಪ್ಪು ಚುಕ್ಕಿಯಂತಾಗುತ್ತದೆ. ಅನೇಕರು ಇದೇ ಕಾರಣಕ್ಕೆ ಶಾರ್ಟ್ ಸ್ಕರ್ಟ್ ಹಾಕೋದಿಲ್ಲ. ಫುಲ್ ಸ್ಲೀವ್ ಇರುವ ಡ್ರೆಸ್ ಇಷ್ಟಪಡ್ತಾರೆ.

ಮೊಣಕೈ ಹಾಗೂ ಮೊಣಕಾಲು ಕಪ್ಪಾಗಿದೆ ಎನ್ನುವ ಕಾರಣಕ್ಕೆ ನೀವು ಮುಜುಗರಪಟ್ಟುಕೊಳ್ಳಬೇಕಾಗಿಲ್ಲ. ಮನೆ ಮದ್ದಿನ ಮೂಲಕ ಕೆಲವೇ ದಿನಗಳಲ್ಲಿ ಮೊಣಕೈ ಹಾಗೂ ಮೊಣಕಾಲಿನ ಸೌಂದರ್ಯವನ್ನು ನೀವು ಹೆಚ್ಚಿಸಿಕೊಳ್ಳಬಹುದು.

ಸೌತೆಕಾಯಿಯ 3-4 ಚೂರುಗಳನ್ನು ತೆಗೆದುಕೊಳ್ಳಿ. ಅದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಾಕಿ 10-15 ನಿಮಿಷ ಸರಿಯಾಗಿ ಉಜ್ಜಿ. ಐದು ನಿಮಿಷ ಬಿಟ್ಟು ತಣ್ಣನೆಯ ನೀರಿನಲ್ಲಿ ತೊಳೆಯಿರಿ.

ನಂತ್ರ ಒಂದು ಪಾತ್ರೆಗೆ ಅಡುಗೆ ಸೋಡಾ ಹಾಕಿ. ಅದಕ್ಕೆ ಸ್ವಲ್ಪ ಹಾಲನ್ನು ಹಾಕಿ. ಇದನ್ನು ಮೊಣಕೈ ಹಾಗೂ ಮೊಣಕಾಲಿನ ಕಪ್ಪು ಕಲೆಗೆ ಹಾಕಿ ಮೃದುವಾಗಿ ಉಜ್ಜಿ. ಇದನ್ನು ತೊಳೆದ ನಂತ್ರ 2 ಚಮಚ ಈರುಳ್ಳಿ 2 ಚಮಚ ಲಿಂಬೆ ರಸ, ಅರ್ಧ ಚಮಚ ಜೇನುತುಪ್ಪ ಹಾಗೂ ಒಂದು ಚಮಚ ಕಡಲೆ ಹಿಟ್ಟನ್ನು ಮಿಕ್ಸ್ ಮಾಡಿ ಇದನ್ನು ಮೊಣಕೈ ಹಾಗೂ ಮೊಣಕಾಲಿಗೆ ಹಚ್ಚಿ. ಇದನ್ನು ಮೂರು ನಾಲ್ಕು ದಿನ ಟ್ರೈ ಮಾಡಿ. ಸುಂದರ ಮೊಣಕೈ-ಮೊಣಕಾಲು ನಿಮ್ಮದಾಗಿಸಿಕೊಳ್ಳಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು ಹೀಗೆ ಮಾಡಿ..!

    ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…

  • ಸಿನಿಮಾ

    ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…