ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮ್ಯಾನ್ಮಾರ್ನಲ್ಲಿ ಹೆಚ್ಚುತ್ತಿರುವ ರೊಹಿಂಗ್ಯಾ ವಿರೋಧಿ ಹಿಂಸಾಚಾರದಿಂದ ಕಂಗೆಟ್ಟಿರುವ ರೊಹಿಂಗ್ಯಾ ಮುಸ್ಲಿಮರು ಪ್ಲಾಸ್ಟಿಕ್ ಡಬ್ಬಗಳನ್ನು ಬಳಸಿ ಸಮುದ್ರ ದಾಟಿ ಬಾಂಗ್ಲಾದೇಶಕ್ಕೆ ಬರುತ್ತಿದ್ದಾರೆ.

ಇತ್ತೀಚೆಗೆ 13 ವರ್ಷದ ಬಾಲಕ ನಬಿ ಹುಸೈನ್ ಪ್ಲಾಸ್ಟಿಕ್ ತೈಲ ಡಬ್ಬವನ್ನು ಬಳಸಿ ಬಾಂಗ್ಲಾದೇಶಕ್ಕೆ ಬರುವ ಮೂಲಕ ತನ್ನ ಜೀವ ಉಳಿಸಿಕೊಂಡಿದ್ದಾರೆ. ಅವನಿಗೆ ಈಜಲು ಗೊತ್ತಿರಲಿಲ್ಲ ಹಾಗೂ ಮ್ಯಾನ್ಮಾರ್ನಲ್ಲಿನ ತನ್ನ ಗ್ರಾಮದಿಂದ ಪಲಾಯನಗೈಯುವ ಮೊದಲು ಸಮುದ್ರವನ್ನೂ ನೋಡಿರಲಿಲ್ಲ. ಆದರೆ, ಖಾಲಿ ಪ್ಲಾಸ್ಟಿಕ್ ಡಬ್ಬವನ್ನು ಹಿಡಿದುಕೊಂಡ ನಬಿ ಹುಸೈನ್ ಬಂಗಾಳ ಕೊಲ್ಲಿಯಲ್ಲಿ 4 ಕಿ.ಮೀ. ದಾಟಿ ಬಾಂಗ್ಲಾದೇಶಕ್ಕೆ ಬಂದರು.

ಮ್ಯಾನ್ಮಾರ್ನ ರೊಹಿಂಗ್ಯಾ ಮುಸ್ಲಿಮರು ಅಲ್ಲಿನ ಹಿಂಸಾಚಾರದಿಂದ ಎಷ್ಟು ಕಂಗೆಟ್ಟಿದ್ದಾರೆಂದರೆ, ಕೆಲವರು ಸಮುದ್ರವನ್ನು ಈಜಿ ದಾಟಲು ಪ್ರಯತ್ನಿಸುತ್ತಿದ್ದಾರೆ.
ಒಂದೇ ವಾರದಲ್ಲಿ, 40ಕ್ಕೂ ಅಧಿಕ ಬಾಲಕರು ಮತ್ತು ಯುವಕರು ಪ್ಲಾಸ್ಟಿಕ್ ಡಬ್ಬಗಳನ್ನು ತೆಪ್ಪದಂತೆ ಬಳಸಿಕೊಂಡು ನಾಫ್ ನದಿಯನ್ನು ಅಳಿವೆ ಪ್ರದೇಶದಲ್ಲಿ ದಾಟಿ ಶಾ ಪೊರಿರ್ ದ್ವೀಪಕ್ಕೆ ಬಂದಿದ್ದಾರೆ.

‘‘ನಾನು ತುಂಬಾ ಹೆದರಿದ್ದೆ. ಇದು ನನ್ನ ಕೊನೆಯ ದಿನವೆಂದೇ ನಾನು ಭಾವಿಸಿದ್ದೆ’’ ಎಂದು ನಬಿ ಹೇಳುತ್ತಾನೆ.
ರೊಹಿಂಗ್ಯಾ ಮುಸ್ಲಿಮರು ಮ್ಯಾನ್ಮಾರ್ನಲ್ಲಿ ದಶಕಗಳಿಂದ ವಾಸಿಸುತ್ತಿದ್ದರೂ, ಬೌದ್ಧ ಬಹುಸಂಖ್ಯಾತ ದೇಶವು ಅವರನ್ನು ಬಾಂಗ್ಲಾದೇಶದಿಂದ ಬಂದ ಅತಿಕ್ರಮಣಕಾರಿಗಳಂತೆ ಪರಗಣಿಸುತ್ತಿದೆ. ಅಲ್ಲಿನ ಸರಕಾರವು ಅವರಿಗೆ ಮೂಲಭೂತ ಹಕ್ಕುಗಳನ್ನು ನಿರಾಕರಿಸಿದೆ.

ರೊಹಿಂಗ್ಯಾ ಮುಸ್ಲಿಮರು ಜಗತ್ತಿನ ಅತ್ಯಂತ ಮರ್ದನಕ್ಕೊಳಗಾದ ಅಲ್ಪಸಂಖ್ಯಾತ ಗುಂಪು ಎಂಬುದಾಗಿ ವಿಶ್ವಸಂಸ್ಥೆ ಹೇಳಿದೆ.
‘‘ಮ್ಯಾನ್ಮಾರ್ನಲ್ಲಿ ನಾವು ಸಂಕಷ್ಟ ಎದುರಿಸಬೇಕಾಗಿದೆ. ಹಾಗಾಗಿ, ಅದಕ್ಕಿಂತ ಸಮುದ್ರದಲ್ಲಿ ಮುಳುಗುವುದೇ ಉತ್ತಮ ಎಂದು ನಾವು ಯೋಚಿಸಿದೆವು’’ ಎಂದು ಪ್ಲಾಸ್ಟಿಕ್ ಡಬ್ಬವನ್ನು ಹಿಡಿದು ಈಜುತ್ತಾ ಬಾಂಗ್ಲಾದೇಶಕ್ಕೆ ಬಂದ 18 ವರ್ಷದ ಕಮಲ್ ಹುಸೈನ್ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಪಾಕ್ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಬಳಿಕ ಸೆರೆಯಾದರೂ ಸುರಕ್ಷಿತವಾಗಿ ಭಾರತಕ್ಕೆ ಮರಳಿದ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆಯಲ್ಲದೆ ಇದರ ಜೊತೆಗೆ ಕತ್ತಿಗೆ ಬಿಜೆಪಿ ಚಿನ್ಹೆಯುಳ್ಳ ವಸ್ತ್ರವನ್ನು ಹಾಕಿರುವ ಅಭಿನಂದನ್ ರನ್ನೇ ಹೋಲುವ ಫೋಟೋ ಒಂದನ್ನು ಹಾಕಲಾಗಿದೆ. ವೈರಲ್ ಆದ ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸಿರುವ ಸುದ್ದಿ ಸಂಸ್ಥೆಯೊಂದು ಇದು ಫೇಕ್ ಎಂದು ಹೇಳಿದೆ. ಫೋಟೋವನ್ನು ಬಹು ಸೂಕ್ಷ್ಮವಾಗಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…
ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…