ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

ಅಷ್ಟಲ್ಲದೇ ಉರಿಯೂತಕ್ಕೆ ಸಂಬಂಧಿಸಿದ ಯಾವ್ದೇ ತರದ ತೊಂದ್ರೆ ಇದ್ರೆ ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಕಮ್ಮಿ ಮಾಡ್ಸತ್ತೆ. ಪ್ರೋಟೀನ್ ಮತ್ತೆ ನಾರಿನ ಅಂಶ ಸಕ್ಕತ್ತಾಗಿ ಇರೋದ್ರಿಂದ ಮಧುಮೇಹ ಕಾಯಿಲೆಯನ್ನ ಕಮ್ಮಿ ಮಾಡ್ಸತ್ತೆ.
ಇದೇ ತರ ಇನ್ನೂ 09 ಉಪಯೋಗಗಳಿದೆ
1. ಇದ್ರಲ್ಲಿರೋ ಪೌಷ್ಟಿಕಾಂಶಗಳು ಮಂಡಿ ನೋವು ಕಮ್ಮಿಮಾಡತ್ತೆ:-
ಬಟಾಣಿಗಳಲ್ಲಿ ಬೇರೆ ಬೇರೆ ತರದ ಬಟಾಣಿಗಳಿವೆ. ಫ್ಲಾವನೊಯ್ಡ್ ಗುಂಪಿನ ಬಟಾಣಿಗಳಲ್ಲಿ ಕ್ಯಟಾಚಿನ್ ಮತ್ತೆ ಎಪಿಕ್ಯಟಾಚಿನ್ ಅನ್ನೋ ಆಂಟಿ ಆಕ್ಸಿಡೆಂಟ್ ಇದೆಯಂತೆ.

ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ, ಮಿನ್ರಲ್, ಜಿಂಕ್, ಒಮೆಗಾ 3 ಫ್ಯಾಟಿ ಆಸಿಡ್, ಇದೆಲ್ಲದ್ರ ಭಂಡಾರಾನೇ ಬಟಾಣಿಗಳಲ್ಲಿ ಅಡ್ಗಿದೆಯಂತೆ. ಇದೆಲ್ಲದ್ರ ಸಹಾಯದಿಂದ ಮಧುಮೇಹ , ಹೃದಯದ ತೊಂದ್ರೆ , ಮಂಡಿ ನೋವ್ಗಳನ್ನ ಕಮ್ಮಿ ಮಾಡ್ತದಂತೆ.
2. ರಕ್ತದಲ್ಲಿರೋ ಸಕ್ಕರೆ ಪ್ರಮಾಣ ಕಮ್ಮಿ ಮಾಡತ್ತೆ:-
ರಕ್ತದಲ್ಲಿರೋ ಸಕ್ಕರೆ ಪ್ರಮಾಣವನ್ನ ಕಮ್ಮಿ ಮಾಡ್ಸಕ್ಕೆ ಬಟಾಣಿ ಒಂದೊಳ್ಳೆ ಆಹಾರ ಅಂತ ಕೆಲ್ವು ಆಹಾರ ತಜ್ಞರು ಹೇಳಿದ್ದನ್ನ ಕೇಳಿದ್ ನೆನಪಿದೆ. ಆದ್ರೆ ಹೇಗ್ ಕಮ್ಮಿ ಮಾಡ್ಸತ್ತೆ ಅಂತ ಗೊತ್ತಿರ್ಲಿಲ್ಲ.

ಇವಾಗ ಗೊತ್ತಾಗಿದ್ ಹೊಸ್ ವಿಷ್ಯ ಎನಂದ್ರೆ ಇದ್ರಲ್ಲಿರೋ ಪ್ರೋಟೀನ್ ಮತ್ತೆ ನಾರಿನ ಅಂಶ ಪಿಷ್ಟವನ್ನ ತುಂಡ್ಮಾಡಿ ಕಾರ್ಬೋಹೈಡ್ರೇಟ್ಸಗಳನ್ನ ಜೀರ್ಣಾಂಗವ್ಯೂಹದ ಕಡೆಗೆ ತಳ್ಳತ್ತೆ. ಈ ಕಾರ್ಬೋಹೈಡ್ರೇಟ್ಸಗಳು ರಕ್ತದಲ್ಲಿರೋ ಸಕ್ಕರೆಯ ಪ್ರಮಾಣಾನ ಕಡ್ಮೆ ಮಾಡ್ಸತ್ತೆ.
3. ಇದ್ರಲ್ಲಿರೋ ವಿಟಮಿನ್ ಬಿ ಅಂಶ ಹೃದಯ ಚನ್ನಾಗಿ ಕೆಲಸ ಮಾಡೋ ಹಾಗೆ ನೋಡ್ಕೊಳತ್ತೆ:-
ಹಾಳು ಮೂಳನ್ನೆಲ್ಲಾ ತಿಂದು ಹೊಟ್ಟೆ ಬರ್ಸಕೊಂಡು ಆಮೇಲೆ ನಿಧಾನವಾಗಿ ಬೇಡ್ದೇ ಇರೋ ಕೊಬ್ಬನ್ನ ಹೆಚ್ಸಿಕೊಂಡ್ರೆ ಹೃದಯದ ಕಾಯ್ಲೆ ಸಾಮಾನ್ಯ. ಬಟಾಣಿಯಲ್ಲಿರೋ ನಿಯಾಸಿನ್ ಅನ್ನೋ ಅಂಶ ಈ ಕೆಟ್ಟ್ ಕೊಬ್ಬನ್ನ ಕರ್ಗಸತ್ತೆ. ಇದ್ರ ಜೊತೆಗೆ ನಾನು ಸಾಥ್ ಕೊಡ್ತೀನಿ ಅಂತ ಒಮೆಗಾ 3 ಫ್ಯಾಟಿ ಆಸಿಡ್ ಬೇರೆ ಇದೆ. ಕೆಟ್ಟ್ ಕೊಬ್ಬಿನ ಜೊತೆ ಹೋಮೋ ಸಿಸ್ಟಿನ್ ಅನ್ನೋದ್ಬೇರೆ ಕೂಡ್ಕಂಡು ತುಂಬಾನೇ ತೊಂದ್ರೆ ಕೊಡತ್ತೆ.
4. ಆಂಟಿ ಆಕ್ಸಿಡೆಂಟ್ಸ್ ಸಹಾಯದಿಂದ ಹೊಟ್ಟೆ ಕ್ಯಾನ್ಸರ್ ಬರೋದನ್ನ ತಡೆಗಟ್ಟತ್ತೆ:-
ಒತ್ತಡ ಮತ್ತು ತಲೆಬಿಸಿ ಜಾಸ್ತಿ ಮಾಡ್ಕೊಳೋದ್ರಿಂದ ಕ್ಯಾನ್ಸರ್ ಬೆಳೀಬೋದು. ನಿಮ್ ದೇಹದಲ್ಲಿ ಆಂಟಿ ಆಕ್ಸಿಡೆಂಟ್ ಕಮ್ಮಿ ಇದ್ರೆ ಈ ಸಮಸ್ಯೆನಾ ಪರಿಹರ್ಸಕ್ಕೆ ಆಗಲ್ಲ.

ಆಗ್ಲೇ ಹೇಳ್ದಾಗೆ ಬಟಾಣಿ ಆಂಟಿ ಆಕ್ಸಿಡೆಂಟ್ಗಳ ಭಂಡಾರಾವೇ ಆಗಿರೋದ್ರಿಂದ ಹೊಟ್ಟೆ ಕ್ಯಾನ್ಸರ್ ಇಂದ ನಮ್ಮನ್ನ ಕಾಪಾಡತ್ತೆ.
5. ಬಟಾಣೀಲಿ ಕ್ಯಾಲೋರಿ ಕಮ್ಮಿ ಇರೋದ್ರಿಂದ ತೂಕ ಇಳಿಸ್ಕೊಳಕ್ಕೆ ಸಹಾಯ ಮಾಡತ್ತೆ:-
ಒಳ್ಳೆ ಪೋಷಕಾಂಶ ಮತ್ತೆ ಕಮ್ಮಿ ಕ್ಯಾಲೋರಿಯನ್ನ ಹೊಂದಿರೋ ಬಟಾಣಿ ನಿಮ್ ತೂಕ ಇಳ್ಸೋದ್ರಲ್ಲಿ ಅನುಮಾನಾನೇ ಇಲ್ಲ. ಒಂದು ಕಪ್ ಬಟಾಣಿಯಲ್ಲಿ ಸುಮಾರು 118 ಕ್ಯಾಲೋರಿಗಳು ಮಾತ್ರ ಇರತ್ತೆ. ಹಾಗೇ ನೀವ್ ಬಟಾಣಿ ತಿಂದಾದ್ಮೇಲೆ ಇನ್ನೇನ್ ತಿನ್ನೋಕೂ ಮನ್ಸ್ ಬರಲ್ಲ. ಯಾಕಂದ್ರೆ ನಿಮ್ ಹೊಟ್ಟೆ ಅದಾಗ್ಲೇ ತುಂಬಿರತ್ತೆ. ಬಟಾಣಿಗೆ ಸ್ವಲ್ಪ ಮಟ್ಟಿಗೆ ಉಪ್ಪನ್ನ ಹಾಕ್ಬಿಟ್ಟು ತಿಂದ್ರೆ ಸಕ್ಕತ್ತಾಗ್ ಶಕ್ತಿನೂ ಸಿಗತ್ತೆ.

6. ಇದ್ರಲ್ಲಿರೋ ನಾರಿನಂಶ ಹೊಟ್ಟೆ ಕಟ್ಕೊಳ್ದೆ ಇರೋ ಹಾಗೆ ನೋಡ್ಕೊಳತ್ತೆ:-
ಮಲಬದ್ದತೆ ಇದ್ಯಲ್ಲಾ… ಅದು ಎಲ್ಲಾ ಕಾಯ್ಲೆಗೂ ಇಲ್ ಜಾಗ ಇದೆ ಬಾರಪ್ಪಾ ಅನ್ನತ್ತೆ. ಬಟಾಣಿಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶ ಇರೋದ್ರಿಂದ ಎಷ್ಟೋ ದಿನ್ಗಳಿಂದ ಕೂಡ್ಕಂಡಿರೋ ತ್ಯಾಜ್ಯಗಳನ್ನ ಹೊರ್ಗಹಾಕ್ಲಿಕ್ಕೆ ಸಹಾಯ ಮಾಡತ್ತೆ. ಹಾಗೇ ಬಟಾಣಿ ಜೀರ್ಣಾಂಗ ವ್ಯವಸ್ಥೆಗೆ ತುಂಬಾನೇ ಸಾಥ್ ಕೊಡೋದೂ ಇದಕ್ಕೆ ಕಾರಣ ಇರ್ಬೋದು.
7. ಕೂದಲಿನ ಅಂದ ಕಾಪಾಡೋಕೆ ಇದ್ರಲ್ಲಿರೋ ವಿಟಮಿನ್ ಬಿ ಸಹಾಯ ಮಾಡತ್ತೆ:-
ಬಟಾಣಿಯಲ್ಲಿರೋ ವಿಟಮಿನ್ ಬಿ , ಫೋಲೆಟ್ , ವಿಟಮಿನ್ ಬಿ 6 ಕೂದಲು ಬೇರಿನಿಂದ ಗಟ್ಟಿಯಾಗೋ ಹಾಗೆ ನೋಡ್ಕೊಳತ್ತೆ. ವಿಟಮಿನ್ ಸಿ ಅನ್ನೋದು ಕೂದ್ಲು ಉದ್ರದೇ ಇರೋ ಹಾಗೆ ಕಾಪಾಡತ್ತೆ.

8.ಆಗಾಗ ಹುಷಾರ್ ತಪ್ಪಿ ಬೀಳದೆ ಇರೋ ಹಾಗೆ ನೋಡ್ಕೊಳತ್ತೆ:-
ನಮ್ ದೇಹದಲ್ಲಿರೋ ವ್ಯಾಧಿ ಕ್ಷಮತ್ವ ನಿರ್ಧಾರ ಆಗೋದೇ ವಿಟಮಿನ್ ಎ ಮೂಲಕ. ಒಂದು ತಟ್ಟೇ ಬಟಾಣಿಯಲ್ಲಿ ಸುಮಾರು 22 % ವಿಟಮಿನ್ ಎ ನಮ್ ದೇಹಕ್ಕೆ ಸಿಗತ್ತಂತೆ. ಅದ್ಕೊಸ್ಕರ ಇಮ್ಯುನಿಟಿ ಇಲ್ಲಾಂತ ಕೊರಗ್ಬೇಡಿ. ಬಟಾಣಿ ತಿನ್ನಿ. ಉಸಿರಾಟದ ತೊಂದ್ರೆ ಆಗ್ದೆ ಇರಕ್ಕೂ ವಿಟಮಿನ್ ಎ ಬೇಕಾಗತ್ತೆ.
9. ಚರ್ಮ ಹೊಳಿಯೋ ಹಾಗೆ ಮಾಡಿ ಚಿಕ್ಕೋರ ತರ ಕಾಣೋಹಾಗೆ ಮಾಡತ್ತೆ:-

ನಮ್ ದೇಹದಲ್ಲಿ ಫ್ರೀ ರಾಡಿಕಲ್ ಅನ್ನೋ ಅಂಶ ಇಲ್ದೇ ಹೋಗಿದ್ರೆ ಬಿಸ್ಲು , ಚಳಿ , ಮಳೆಯಂತ ನಮ್ ಚರ್ಮ ಬೇಗನೇ ಸುಕ್ಕು ಗಟ್ತಿತ್ತು. ಬಟಾಣಿಯಲ್ಲಿರೋ ಆಂಟಿ ಆಕ್ಸಿಡೆಂಟ್ ಈ ಫ್ರೀ ರಾಡಿಕಲ್ಗಳ ಆಯಸ್ಸು ಮತ್ತು ಅದ್ರ ಶಕ್ತಿಯನ್ನ ಜಾಸ್ತಿ ಮಾಡ್ಸತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…
ಬಾಳೆ ಹಣ್ಣು ಯಾರು ತಾನೇ ತಿನ್ನಲ್ಲ ಹೇಳಿ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ವರೆಗೂ ಬಾಳೆ ಹಣ್ಣನ್ನ ತಿನ್ನುತ್ತಾರೆ, ಬಾಳೆ ಹಣ್ಣಿನಲ್ಲಿ ಸುಕ್ರೋಸ್, ಫ್ರಕ್ಟೋಸ್ ಮತ್ತು ಗ್ಲೋಕೋಸ್ ಎಂಬ ಮೂರು ರೀತಿಯ ಸಕ್ಕರೆ ಅಂಶಗಳನ್ನು ಒಳಗೊಂಡ ಪೈಬರ್ ಇವೆ, ಬಾಳೆಹಣ್ಣು ತ್ವರಿತ ನಿರಂತರ ಮತ್ತು ಗಮನಾರ್ಹ ಶಕ್ತಿ ನೀಡುತ್ತದೆ. ಎರಡು ಬಾಳೆಹಣ್ಣು ತಿಂದರೆ 90 ನಿಮಿಷ ಶ್ರಮದಾಯಕ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಅಧ್ಯನದಿಂದ ತಿಳಿದು ಬಂದಿದೆ, ವಿಶ್ವದ ಪ್ರಮುಖ ಕ್ರೀಡಾ ಪಟುಗಳು ಸೇವಿಸುವ ಹಣ್ಣುಗಳ ಪೈಕಿ…
ನೆಲ್ಲಿಕಾಯಿ ಹೆಸರು ಕೇಳಿದ ಕೂಡಲೆ ನಿಮ್ಮ ಬಾಯಲ್ಲಿ ನೀರೂರಲು ಆರಂಭವಾಗದಿದ್ದರೆ ನಿಮ್ಮ ನಾಲಿಗೆಯಲ್ಲಿರುವ ಸ್ವಾದ ಗ್ರಂಥಿಗಳು ಸತ್ತಿವೆ ಎಂದೇ ಅರ್ಥ. ಉಪ್ಪು ಖಾರ ಮಿಶ್ರಣವನ್ನು ಹಚ್ಚಿ ಚುರಕ್ ಅಂತ ಕಚ್ಚಿದಾಗ ಲಾವಾರಸದ ಬುಗ್ಗೆಯುಕ್ಕಿಸುವ ಮತ್ತು ಹಲ್ಲನ್ನು ಚುಳ್ ಎನ್ನಿಸುವ ನಾಡಿನ ನೆಲ್ಲಿಕಾಯಿ ಒಂದು ಬಗೆಯದಾದರೆ. ಔಷಧೀಯ ಗುಣಗಳನ್ನು ತನ್ನ ಒಡಲಲ್ಲಿ ತುಂಬಿಕೊಂಡಿರುವ ಒಗರು ಒಗರು ಬೆಟ್ಟದ ನೆಲ್ಲಿಕಾಯಿ ಮಹಿಮೆ ಹೇಳಬೇಕೆಂದರೆ ಒಂದು ಥೀಸಸ್ ಬರೆಯಬೇಕಾಗುತ್ತದೆ. ಶತಮಾನಗಳಿಂದ ಬಳಸಿಕೊಂಡು ಬರಲಾಗುತ್ತಿರುವ, ಆಯುರ್ವೇದದಲ್ಲಿ ಪ್ರಧಾನ ಗಿಡ ಮೂಲಿಕೆಯಾಗಿರುವ ಬೆಟ್ಟದ ನೆಲ್ಲಿಕಾಯಿ ಅಥವಾ…
ಇಂದೋರ್ ನಲ್ಲಿ ಮಹಿಳೆಯೊಬ್ಬಳು 60 ವರ್ಷದ ನಿವೃತ್ತ ಸರ್ಕಾರಿ ನೌಕರನೊಬ್ಬನನ್ನು ಮದುವೆಯಾಗಿ ಅರೇ ದಿನದಲ್ಲಿ ಮನೆಯಲ್ಲಿ ಚನ್ನಾಭರಣ ಮತ್ತು ನಗದಿನೊಂದಿಗೆ ಪರಾರಿಯಾಗಿರುವ ಘಟನೆ ನಡೆದಿದೆ.