News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

502

ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.

ತಜ್ಞರ ಪ್ರಕಾರ ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು. ಯಾಕೆಂದರೆ ಸೀಬೇಕಾಯಿಯಲ್ಲಿ ವಿಟಮಿನ್ ಸಿ, ನಾರಿನಂಶ ಮತ್ತು ಜೀರ್ಣಪ್ರಕ್ರಿಯೆ ಸುಗಮಗೊಳಿಸುವ ಹಲವು ಪೋಷಕಾಂಶಗಳಿವೆ.

ಅಷ್ಟೇ ಅಲ್ಲ, ಇದರಲ್ಲಿ ಸಕ್ಕರೆ ಅಂಶವೂ ಕಡಿಮೆ. ಹಾಗಾಗಿ ಆರೋಗ್ಯಕ್ಕೂ ಒಳ್ಳೆಯದು. ಹಸಿವೂ ನೀಗಿಸುತ್ತದೆ. ಹಾಗೆಯೇ ಅಷ್ಟೇ ಬೇಗ ಜೀರ್ಣವೂ ಆಗಬಲ್ಲದು. ಹಾಗಾಗಿ ತೂಕ ಇಳಿಸಲು ಬಯಸುವವರಿಗೆ ಇದು ಹೇಳಿ ಮಾಡಿಸಿದ ಹಣ್ಣು.

ರೋಗ ನಿರೋಧ ಶಕ್ತಿ:-
ಸೀಬೇಕಾಯಿಯಲ್ಲಿ ವಿಟಮಿನ್ ಸಿ ಅಂಶ ಹೇರಳವಾಗಿದೆ. ಹಾಗಾಗಿ ಇದು ಉತ್ತಮ ರೋಗ ನಿರೋಧಕ ಶಕ್ತಿ ಒದಗಿಸುತ್ತದೆ.

ಕ್ಯಾನ್ಸರ್ ದೂರ ಮಾಡುತ್ತದೆ:-
ಸೀಬೇಕಾಯಿಯಲ್ಲಿರುವ ಪೋಷಕಾಂಶಗಳು ಕ್ಯಾನ್ಸರ್ ಕಣಗಳು ಬೆಳೆಯದಂತೆ ನೋಡಿಕೊಳ್ಳುತ್ತದೆ. ಅದರಲ್ಲೂ ವಿಶೇಷವಾಗಿ ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್  ಬಾರದಂತೆ ತಡೆಯುತ್ತದೆ.

ಹೃದಯ ಕಾಪಾಡುತ್ತದೆ:-
ಸೀಬೇಕಾಯಿ ದೇಹದಲ್ಲಿ ಸೋಡಿಯಂ ಮತ್ತು ಪೊಟೇಶಿಯಂ ಅಂಶವನ್ನು ಸಮತೋಲದಲ್ಲಿರಿಸುತ್ತದೆ. ಇದರಿಂದ ಸಹಜವಾಗಿ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಸಹಜವಾಗಿ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ.

ಮಲಬದ್ಧತೆ:-
ಸೀಬೇಕಾಯಿ ನಮ್ಮ ದೇಹಕ್ಕೆ ಅಗತ್ಯವಾದ ನಾರಿನಂಶ ಒದಗಿಸಬಲ್ಲದು. ಹಾಗಾಗಿ ಇದು ಜೀರ್ಣಕ್ರಿಯೆಯನ್ನೂ ಸುಗಮಗೊಳಿಸುತ್ತದೆ. ಇದರಿಂದಾಗಿ ಮಲಬದ್ಧತೆ ಸಮಸ್ಯೆ ದೂರವಾಗಬಹುದು.

ಕಣ್ಣಿನ ಆರೋಗ್ಯ:-
ಸೀಬೇಕಾಯಿಯಲ್ಲಿ ವಿಟಮಿನ್ ಎ ಅಂಶವೂ ಬೇಕಾದಷ್ಟಿರುವ ಕಾರಣ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು.

ದೃಷ್ಟಿ ಚುರುಕುಗೊಳ್ಳಬೇಕಾದರೆ ದಿನಕ್ಕೊಂದು ಸೀಬೇಕಾಯಿ ತಪ್ಪದೇ ತಿನ್ನಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನಿನ ಫ್ಯೂಚರ್ಸ್ ಹಾಗೋ ಡಿಸ್ಕೌಂಟ್ ವಿವರವನ್ನು ಕನ್ನಡದಲ್ಲಿ ತಿಳಿಯಿರಿ..!

    ಆನ್‌ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್‌ಮಿ ನೋಟ್ 4 ಸ್ಮಾರ್ಟ್‌ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….

  • ಆರೋಗ್ಯ

    ಉತ್ತಮ ಆರೋಗ್ಯಕ್ಕೆ ಕಬ್ಬಿನ ಹಾಲು. ಕಬ್ಬಿನ ಹಾಲಿನ ಮಹತ್ವ ನೋಡಿ!

    1. ಕಬ್ಬಿನ ಹಾಲು ದೇಹಕ್ಕೆ ಶಕ್ತಿ ತುಂಬುವುದರ ಜತೆಗೆ ಮಾನಸಿಕ ಒತ್ತಡವನ್ನು ನಿವಾರಿಸುವಲ್ಲಿ ಸಹಕಾರಿ 2. ಕಬ್ಬಿನ ಹಾಲು ಕುಡಿದರೆ ನಿದ್ದೆ ಚೆನ್ನಾಗಿ ಬರುವುದು. ತಾಜಾ ಕಬ್ಬಿನ ರಸವನ್ನು ನಿಯಮಿತವಾಗಿ ಸೇವಿಸಿದರೆ ಇನ್ಸೊಮ್ನಿಯ(ನಿದ್ರೆ ಹೀನತೆ) ಸಮಸ್ಯೆಯೂ ದೂರವಾಗುತ್ತದೆ. 3. ತೂಕ ಕಡಿಮೆ ಮಾಡಿಕೊಳ್ಳುವವರಿಗೂ ಶುಗರ್‌ಕೇನ್‌ ಜ್ಯೂಸ್‌ ಬೆಸ್ಟ್‌. ಇದರಲ್ಲಿ ಅಧಿಕ ಪ್ರಮಾಣದಲ್ಲಿರುವ ನೈಸರ್ಗಿಕ ಸಕ್ಕರೆ ಕೊಬ್ಬು ಕರಗಿಸುವಲ್ಲಿ ಸಹಕಾರಿ. 4. ಕಬ್ಬಿನ ಹಾಲು ಕಾಮಾಲೆ ರೋಗದಿಂದ ಗುಣವಾಗಲು ಉತ್ತಮ ಮನೆಮದ್ದು. ದಿನಕ್ಕೊಂದು ಲೋಟ ಕಬ್ಬಿನಹಾಲು ಕುಡಿಯುವುದರಿಂದ ಯಕೃತ್‌…

  • ಜ್ಯೋತಿಷ್ಯ

    ನಿಮ್ಮ ಗುರುವಾರದ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್‌ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…

  • ಸುದ್ದಿ

    ಮನೆಗೆ ಹೋದ ದಿವಾಕರ್ ಪತ್ನಿಯಿಂದ ಈ ಸುದ್ದಿ ಕೇಳಿ ಶಾಕ್ ಆದ್ರು..!ಏನದು ಸುದ್ದಿ ಗೊತ್ತಾ..?

    ‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.

  • ಸುದ್ದಿ

    ಹುಟ್ಟುತ್ತಲೇ ದಾಖಲೆಯನ್ನ ನಿರ್ಮಿಸಿದ ಪುಟ್ಟ ಮಗು, ಮಗುವನ್ನ ನೋಡಿ ಶಾಕ್.

    ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…