News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉದ್ಯೋಗ

ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

3580

ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.

2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.

3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-

ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.

4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ದೇಶ-ವಿದೇಶ

    ಈ ಮಹಿಳೆ ಜರ್ಮನಿಯಿಂದ ಭಾರತಕ್ಕೆ ಪ್ರವಾಸಿಯಾಗಿ ಬಂದು ಮಾಡುತ್ತಿರುವ ಕೆಲಸದ ಬಗ್ಗೆ ನೀವು ತಿಳಿದರೆ ನಿಜಕ್ಕೂ ಅಚ್ಚರಿ ಪಡುತ್ತೀರ..!

    ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…