ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.
1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.
ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.
2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.
ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.
3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-
ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.
ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.
4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…
ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಕೋಲಾರ: ತಾಲೂಕಿನ ಐತರಾಸನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿಜ್ಞಾನ ಸಹ ಶಿಕ್ಷಕರಾದ ಸಿ.ಮುನಿರಾಜು ಅವರಿಗೆ ಕರ್ನಾಟಕದಲ್ಲಿ ಏಕಕಾಲಕ್ಕೆ ಅತೀ ಹೆಚ್ಚು ಕೌಶಲ್ಯ ಆಧಾರಿತ ತರಬೇತಿ ಕಾರ್ಯಕ್ರಮಗಳನ್ನು ಕರ್ನಾಟಕದ ವಿವಿಧ ವಿಭಾಗಗಳಲ್ಲಿ ಒಂದೇ ಬಾರಿಗೆ ಆಯೋಜಿಸಿ ಅನುಷ್ಠಾನಗೊಳಿಸಿದ್ದಕ್ಕೆ ಏಷ್ಯಾ ಬುಕ್ ಆಫ್ ರೆಕಾರ್ಡ್ 2023 ಅವಾರ್ಡ್ ನೀಡಲಾಗಿದೆ. ಈ ರೆಕಾರ್ಡನ್ನು ಕರ್ನಾಟಕ ಜೂನಿಯರ್ ಚೆಂಬರ್ ಇಂಟರ್ನ್ಯಾಷನಲ್ ಕರ್ನಾಟಕ ತಂಡದಿಂದ ಆಯೋಜಿಸಿದ್ದು, ಕರ್ನಾಟಕದ 253 ಶಾಲೆಗಳಲ್ಲಿ 13 ರಿಂದ 18 ವರ್ಷದೊಳಗಿನ ಮಕ್ಕಳಿಗೆ “ಬದುಕಿನಲ್ಲಿ ನಿರ್ಧಾರ ತೆಗೆದುಕೊಳ್ಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…