ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.
2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.
3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-
ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.
4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಮದುವೆ ಎಂಬುದೇ ವಿಚಿತ್ರ ನಂಟು. ಎಲ್ಲಿಯೋ ಇದ್ದ ಹುಡುಗ – ಹುಡುಗಿ ಮದುವೆ ಎಂಬ ಸಂಬಂಧ ದೊಂದಿಗೆ ಬೆಸೆಯುತ್ತದೆ. ಹುಡುಗ ಏನೋ ಸಂತಸದಲ್ಲೇ ಮದುವೆಯಾಗುತ್ತಾನೆ. ಆದರೆ
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….