News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಉದ್ಯೋಗ

ಕಡಿಮೆ ಬಂಡವಾಳದಲ್ಲಿ ತಿಂಗಳಿಗೆ 50 ಸಾವಿರದಿಂದ 1 ಲಕ್ಷ ರೂಪಾಯಿಗಳ ವರೆಗೆ ಸಂಪಾದಿಸಬಹುದು..! ತಿಳಿಯಲು ಈ ಲೇಖನ ಓದಿ …

3577

ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು. ಬಂಡವಾಳ ಕಡಿಮೆ, ಗಳಿಕೆ ಜಾಸ್ತಿ ಅದಕ್ಕಾಗಿ ಕನ್ನಡ ಕಂಪಿನ ಮಾಧ್ಯಮದಿಂದ ಕೆಳಗೆ ಉಲ್ಲೇಖಿಸಿದ ಬಿಜನೆಸ್ ಗಳಿಗೆ ತಗಲುವ ವೆಚ್ಚದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದೆ. ನಿಮಗೆ ಉಪಯೋಗವಾದರೆ ಒಳ್ಳೆಯದು.

1.ವಾಟರ್ ಪ್ಲಾಂಟ್ :-
ಜನರ ಅನಿಸಿಕೆ ಮತ್ತು ಅನುಭವಗಳ ಪ್ರಕಾರ ನಗರ ಪಟ್ಟಣಗಳಲ್ಲಿ ಲೋಕಲ್ ಬಾಡಿಗಳ ಮೂಲಕ ಸರಬರಾಜು ಮಾಡುವ ನೀರು ಅಶುದ್ಧ ಮತ್ತು ಕುಡಿಯಲು ಯೋಗ್ಯ ವಿರುವದಿಲ್ಲ. ಆದಕಾರಣ ಜನ ಪ್ರಾಯವೆಟ್ ಆರ್. ಓ ನೀರು, ಬಾಟಲ್ ಬಂದ್ ನೀರಿನ ಬೇಡಿಕೆ ಮಾಡುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು ಯಾಕೆ ಇಂತಹ ಪ್ಲಾಂಟಗಳನ್ನು ಪ್ರಾರಂಭಿಸಬಾರದು? ಇಂತಹ ಪ್ಲಾಂಟ್ ನ್ನು ನಿರ್ಮಿಸಲು ಮೊದಲು ಯೋಚಿಸುವದೆನೆಂದರೆ ನೀರಿನ ಟಿ ಡಿ ಎಸ್ ಲೇವಲ್ ಜಾಸ್ತಿ ಇರಬಾರದು. ನಂತರ ಸರಕಾರದಿಂದ ಲಾಯಸನ್ಸ್ ಮತ್ತು ಐ ಎಸ್ ಐ ನಂಬರ್ ತೆಗೆದುಕೊಳ್ಳುವದು ಮಹತ್ವದ್ದು.

ಎಷ್ಟೋ ಕಂಪನಿಗಳು ಕಮರ್ಶಿಯಲ್ಲಾಗಿ ಆರ್ ಓ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಇದರ ವೆಚ್ಚ 50 ಸಾವಿರ ₹ ಗಳಿಂದ 2 ಲಕ್ಷ ₹ ಗಳ ವರೆಗೆ ತಗಲುವದು. ಜೊತೆಗೆ ಕಡಿಮೆ ಎಂದರೆ 100 ಜಾರ್ ಗಳನ್ನು ಖರೀದಿಸ ಬೇಕಾಗುವದು. ಅವು 20 ಲೀಟರ್ ಕ್ಯಾಪೆಸಿಟಿ ಇರುವಂತಹದು. ಇವೆಲ್ಲವುಗಳಲ್ಲಿ ನಿಮಗೆ 4 ರಿಂದ 5 ಲಕ್ಷ ₹ ಗಳವರೆಗೆ ಖರ್ಚಾಗುವದು. ಈ ಹಣ ನಿಮಗೆ ಹೆಚ್ಚು ಅನಿಸಿದರೆ ಲೋನ್ ಸಲುವಾಗಿ ಬ್ಯಾಂಕ್ ಗೂ ಸಹ ಅಪ್ಲಾಯ್ ಮಾಡಬಹುದು. ಈ ತರಹದ ಪ್ಲಾಂಟ್ ಒಂದನ್ನು ಪ್ರಾರಂಭಿಸಿದರೆ ಪ್ರತಿ ಗಂಟೆಗೆ 1000 ಲೀಟರ್ ನೀರಿನ ಪ್ರೋಡಕ್ಶನ್ ವಾಗುವದರಿಂದ ನೀವು ಕಡಿಮೆ ಎಂದರೆ 30 ರಿಂದ 50 ಸಾವಿರ ₹ ಗಳನ್ನು ಗಳಿಸಬಹುದು.

2.ಚಿಲಿಂಗ್ ಪ್ಲಾಂಟ್ :-
ನಗರ ಪಟ್ಟಣಗಳಲ್ಲಿ ಬಾಟಲ್ ಜೊತೆಗೆ 10 ರಿಂದ 15 ಲೀಟರ್ ಕ್ಯಾನ್ ಗಳಲ್ಲೂ ನೀರಿನ ಸಪ್ಲಾಯ್ ಮಾಡಲಾಗುತ್ತದೆ. ಈ ನೀರು ಚಿಲಿಂಗ್ ಪ್ಲಾಂಟ್ ನಿಂದ ಸರಬರಾಜು ಮಾಡಲಾಗುತ್ತದೆ. ಆರ್ ಓ ನೀರಿನ ಪ್ಲಾಂಟ್ ತರಹನೆ ಒಂದು ಒಳ್ಳೆಯ ಗ್ರಾವುಂಡ್ ವಾಟರ್ ಕ್ವಾಲಿಟಿ ಹಾಗೆ ಇದ್ದರೆ ಚಿಲಿಂಗ್ ಪ್ಲಾಂಟ್ ಇನ್ ಸ್ಟಾಲ್ ಮಾಡಿ ಕೊಡುತ್ತಾರೆ.

ಈ ಚಿಲಿಂಗ್ ವಾಟರ್ ಪ್ಲಾಂಟನಲ್ಲಿ ನೀರಿನಲ್ಲಿಯ ಬ್ಯಾಕ್ಟೇರಿಯಾಗಳನ್ನು ಸಾಯಿಸಿ ನೀರನ್ನು ತಂಪು ಮಾಡುತ್ತಾರೆ. ಈ ನೀರನ್ನು ದಿನಾಲು ಮನೆಗಳಿಗೆ, ಅಂಗಡಿಗಳಿಗೆ ಪೂರೈಕೆ ಮಾಡುವರು. ಈ ಪ್ಲಾಂಟ್ ವ್ಯವಸಾಯಕ್ಕೆ 2 ರಿಂದ 4 ಲಕ್ಷ ₹ ಗಳ ಖರ್ಚು ತಗಲುವದು. ಇದರಿಂದ ಪ್ರತಿ ತಿಂಗಳು 30 ರಿಂದ 40 ಸಾವಿರ ₹ ಗಳ ಗಳಿಕೆ ಸಾಧ್ಯ.

3.ದೊಡ್ಡ ದೊಡ್ಡ ಕಂಪನಿಗಳ ಡೀಲರ್ ಶಿಪ್ ತೆಗೆದುಕೊಳ್ಳುವದು:-

ದೇಶದಲ್ಲಿ ಅನೇಕ ದೊಡ್ಡ ಕಂಪನಿಗಳು ಬಾಟಲ್ ನೀರಿನ ವ್ಯವಸಾಯ ಮಾಡುತ್ತಿದ್ದಾರೆ. ಇವುಗಳಲ್ಲಿ ಬಿಸಲೆರಿ, ಎಕ್ವಾಫಿನಾ, ಕಿನ್ಲೆ ಈ ಬ್ರಾಂಡ್ ಗಳ 200 ಎಂ ಎಲ್ ನಿಂದ ಹಿಡಿದು ಲೀಟರ್ ವರೆಗೆ ಹಾಗೂ ಲೀಟರ್ ಮೇಲ್ಪಟ್ಟು ಸಹ ದೊಡ್ಡ ಬಾಟಲ್ ಗಳಿಗೆ ಮಾರ್ಕೆಟ್ ನಲ್ಲಿ ತುಂಬಾ ಬೇಡಿಕೆ ಇದೆ.

ನೀವು ಈ ಕಂಪನಿಗಳ ಡಿಸ್ಟ್ರಿಬ್ಯುಷನ್ ತೆಗೆದುಕೊಂಡು ವ್ಯಾಪಾರ ಮಾಡಬಹುದು. ಕಡಿಮೆ ಎಂದರೆ ಇದರಲ್ಲಿ ನಿಮಗೆ 5 ಲಕ್ಷ ₹ ಗಳ ವರೆಗೆ ಬಂಡವಾಳ ಹೂಡಬೇಕಾಗುವದು. ಈ ಬಂಡವಾಳದಲ್ಲಿ ಹೆಚ್ಚು ಸಹ ಮಾಡಬಹುದು.

4.ವಾಟರ್ ಎ ಟಿ ಎಂ ನಿಂದಲೂ ಬಿಜನೆಸ್ ಪ್ರಾರಂಭಿಸಬಹುದು:-
ಎಷ್ಟೋ ಕಂಪನಿಗಳು ವಾಟರ್ ಎ ಟಿ ಎಂ ಪ್ಲಾಂಟ್ ನಿರ್ಮಿಸಿ ಕೊಡುತ್ತಾರೆ. ಅದನ್ನು ನೀವು ಖರೀದಿಸಿ ಬೇರೆ ಬೇರೆ ಸ್ಥಳಗಳಲ್ಲಿ ಇನ್ಸ್ಟಾಲ್ ಮಾಡಬಹುದು. ಮತ್ತು ನೀವು ಈ ಕಂಪನಿಗಳ ಪ್ರೆಂಚಾಯಜಿಯನ್ನು ಸಹ ತೆಗೆದುಕೊಳ್ಳಬಹುದು. ಉದಾಹರಣೆಗೆ ಪಿರಾಮಲ್ ಸರ್ವಜಲ ಹೆಸರಿನ ಕಂಪನಿ ವ್ಯಾಪಾರಿಗಳಿಗೆ ಫ್ರೆಂಚಾಯಿಜಿಯನ್ನು ಕೊಡುತ್ತಿದೆ. ಇದರಲ್ಲಿ ಕಂಪನಿಯ ಕಡೆಯಿಂದಲೆ ಇನ್ ಸ್ಟಾಲೆಶನ್, ಮೆಂಟನೆನ್ಸ್, ರಿಪ್ಲೆಸ್ ಮೆಂಟ್ ತರಹದ ಎಲ್ಲ ಸರ್ವಿಸಗಳನ್ನು ಕೊಡುತ್ತಾರೆ. ಇಂಥ ಎ ಟಿ ಎಂ ಗಳ ಮುಖಾಂತರ ನೀವು ತಿಂಗಳಿಗೆ 25 ರಿಂದ 50 ಸಾವಿರ ₹ ಗಳ ಗಳಿಕೆ ತಿಂಗಳಿಗೆ ಪಡೆಯಬಹುದು.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    11 ಕಿಮೀ‌ ಪ್ರಯಾಣ ಮಾಡಿ, ಹೆಲ್ಮೆಟ್ ತೆಗೆದು ನೋಡಿ ಶಾಕ್ ಆದ ಶಿಕ್ಷಕ. ಹೆಲ್ಮೆಟ್ ನಲ್ಲಿ ಏನಿತ್ತು.

    ನಮ್ಮ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಬಳಸೋದು ಕಾಮನ್.. ಆದರೆ ಇಲ್ಲೊಬ್ಬ ಶಿಕ್ಷಕ ಹೆಲ್ಮೆಟ್ ನಿಂದಾಗಿ ಆಸ್ಪತ್ರೆಗೆ ಸೇರುವಂತಾಗಿದೆ.. ಹೌದು ಕೇರಳದ ಶಿಕ್ಷಕರೊಬ್ಬರು 11 ಕಿಮೀ ಹೆಲ್ಮೆಟ್ ಧರಿಸಿಕೊಂಡು ಪ್ರಯಾಣ ಮಾಡಿ ಆನಂತರ ಅದನ್ನು ತೆರೆದು ನೋಡಿದಾಗ ಬೆಚ್ಚಿಬಿದ್ದು ಆಸ್ಪತ್ರೆಗೆ ಸೇರಿದ್ದಾರೆ.. ಕೇರಳದ ಸಂಸ್ಕೃತ ಶಿಕ್ಷಕ ರಂಜಿತ್ ಎಂಬುವವರು ಎಂದಿನಂತೆ ಬೆಳಿಗ್ಗೆ ತಮ್ಮ ಮನೆಯಿಂದ 5 ಕಿಮೀ ದೂರದಲ್ಲಿನ ಶಾಲೆಯೊಂದಕ್ಕೆ ಪಾಠ ಮಾಡಲು ತೆರಳಿದ್ದಾರೆ.. ಅಲ್ಲಿ ಪಾಠ ಮುಗಿಸಿ ನಂತರ ಮತ್ತೊಂದು ಶಾಲೆಗೆ 11.30 ಕ್ಕೆ ಪಾಠ…

  • Cinema

    ಟ್ರೋಲ್ ಪೇಜ್ ವಿರುದ್ಧ ಗರಂ ; ಹೀಯಾಳಿಸಿದವರಿಗೆ ಮುಟ್ಟಿ ನೋಡಿಕೊಳ್ಳುವಂತೆ ಉತ್ತರ ನೀಡಿದ ರಶ್ಮಿಕಾ ಮಂದಣ್ಣ..!

     ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್​ಸ್​ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್​ ಸ್ಟಾಗ್ರಾಮ್​ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್​ ಸ್ಟಾಗ್ರಾಮ್​ನಲ್ಲಿ ಪೊಸ್ಟ್​ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್​ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…

  • ಕರ್ನಾಟಕ

    ಗೋವಾ ನಿರಾಶ್ರಿತ ಕನ್ನಡಿಗರಿಗೆ, ರಾಜ್ಯದಿಂದ ಸಿಕ್ಕ ಭಾಗ್ಯ ಏನು ಗೊತ್ತಾ..?

    ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ‌ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • ಸಿನಿಮಾ

    ಮದುವೆಗೂ ಮುನ್ನವೇ ಗರ್ಭಿಣಿಯಾದ ಕನ್ನಡ ಚಿತ್ರದಲ್ಲಿ ನಟಿಸಿದ್ದ ಸ್ಟಾರ್ ನಟಿ..!

    ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…