ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ. ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಫ್ರಿಜ್ಡ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ವಸ್ತುಗಳಿಗೆ ಈಗ ಜಿಎಸ್ಟಿಯಲ್ಲಿ ಶೇ.28ರಷ್ಟು ತೆರಿಗೆ ಇದೆ.

ಮುಂದಿನ ಹಂತದ ತೆರಿಗೆ ಕಡಿತದ ವೇಳೆ ಇಂಥ ವಿದ್ಯುತ್ ಉತ್ಪನ್ನಗಳ ಬೆಲೆ ಕಡಿಮೆಯಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಗ್ರಾಹಕರ ಉತ್ಪನ್ನಗಳು ಮತ್ತು ದಿನಬಳಕೆ 177 ವಸ್ತುಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕೇಂದ್ರ ಸರ್ಕಾರ ಇತ್ತೀಚೆಗೆ ಶೇ.28ರಿಂದ ಶೇ.18ಕ್ಕೆ ಅಂದರೆ ಶೇ.10ರಷ್ಟು ಕಡಿಮೆ ಮಾಡಿ ಸುಂಕದ ಹೊರೆಯನ್ನು ಇಳಿಸಿತ್ತು. ಅದಾದ ನಂತರ ಪಂಚತಾರ ಹೊಟೇಲ್ಗಳನ್ನು ಹೊರತುಪಡಿಸಿ ಇತರ ರೆಸ್ಟೋರೆಂಟ್ಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಕಡಿಮೆ ಮಾಡಲಾಗಿತ್ತು. ಸುಂಕವು ಶೇ.18 ರಿಂದ ಶೇ.5ಕ್ಕೆ ಇಳಿದಿತ್ತು.

ಈಗ ಅದು ಶ್ವೇತ ಸರಕುಗಳು(ವೈಟ್ ಗೂಡ್ಸ್) ಅಂದರೆ ವಾಷಿಂಗ್ ಮೆಷಿನ್, ರೆಫ್ರಿಜರೇಟರ್, ಏರ್ಕಂಡಿಷನರ್, ಡಿಶ್ ವಾಷರ್, ವ್ಯಾಕ್ಯುಮ್ ಕ್ಲೀನರ್ ಮೊದಲಾದ ಉತ್ಪನ್ನಗಳು ತೆರಿಗೆ ಇಳಿಕೆ ವ್ಯಾಪ್ತಿಗೆ ಒಳಪಡುವ ನಿರೀಕ್ಷೆ ಇದೆ. ಆದರೆ ತೆರಿಗೆ ಎಷ್ಟು ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ದೇಶೀಯ ತಯಾರಿಕೆಯ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಕಡಿಮೆ ಆಗಲಿದ್ದು, ಜನಸಮಾನ್ಯರ ಕೈಗೆಟುಕುವ ಬೆಲೆಗಳಲ್ಲಿ ಇವು ಲಭ್ಯವಾಗಲಿದೆ ಎಂದು ಹಣಕಾಸು ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ಕ್ರಮದಿಂದ ಉದ್ಯೋಗಸ್ಥ ವನಿತೆಯರಿಗೆ ಹೆಚ್ಚು ಪ್ರಯೋಜನವಾಗಲಿದೆ ಎಂದು ವಿಶ್ಲೇಷಿಸಲಾಗಿದೆ. ಇಂಥ ಗೃಹೋಪಯೋಗಿ ಸಾಧನಗಳ ಬೆಲೆ ಕಡಿಮೆಯಾಗುವುದರಿಂದ,
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?
ಚೀನಾದ ಒಂದು ಸೀ ಫುಡ್ ಮಾರ್ಕೆಟ್ ನಿಂದ ಹರಡಿರುವ ರೋಗ ಈ ಕರೋನ ವೈರಸ್ ಆಗಿದೆ ಮತ್ತು ಈ ಒಂದು ಕಾರಣಕ್ಕೆ ನಮ್ಮ ಭಾರತ ದೇಶದವರು ಸಮುದ್ರದಲ್ಲಿ ಸಿಗುವ ಆಹಾರವನ್ನ ಸೇವನೆ ಮಾಡಬಾರದು ಅನ್ನುವುದು ನಿರ್ಧಾರಕ್ಕೆ ಬಂದಿದ್ದಾರೆ. ಸ್ನೇಹಿತರೆ ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ ಇಲ್ಲ ಮತ್ತು ಈ ಸಮುದ್ರದ ಆಹಾರಕ್ಕೂ ಮತ್ತು ಕರೋನ ವೈರಸ್ ಗೂ ಯಾವುದೇ ಸಂಬಂಧ ಇದೆ ಎಂದು ಎಲ್ಲಯೂ ಕೂಡ ಸಾಭೀತಾಗಿಲ್ಲ ಮತ್ತು ನೀವು ಯಾವುದೇ ಕಾರಣಕ್ಕೂ ಭಯಪಡುವ ಅಗತ್ಯ…
ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್ಗೆ ಪೆಟ್ರೋಲ್ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್ಗಿಂತ ಡೀಸೆಲ್ ಬೆಲೆ 12 ಪೈಸೆ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…