ಆರೋಗ್ಯ

ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

341

ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.

ಈರುಳ್ಳಿ ಮತ್ತು ಬೆಳ್ಳುಳ್ಳಿ:-

ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್‌ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್‌ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.

ಎಲೆಕೋಸು:-

ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.

ಹಸಿರು ಬಟಾಣಿ:-

ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್‍ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.

ಬೀನ್ಸ್:-

ಬೀನ್ಸ್‌ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್‍ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್‍ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಪಾಲಕ್ ಸೊಪ್ಪು:-

ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್‍ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಬೀಟ್‍ರೂಟ್‍ಗಳು:-

ಬೀಟ್‍ರೂಟ್‍ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-

ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್‌ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ನಟಿ ದಿನಾ ರಾತ್ರಿ ಮಲಗೋದು ನರಭಕ್ಷಕ ಸಿಂಹದ ಜೊತೆ.!ಎಲ್ಲವೂ ಸಿಂಹದ ಜೊತೆನೇ..ಹೇಗಂತೀರಾ?ಮುಂದೆ ಓದಿ ಮತ್ತು ಶೇರ್ ಮಾಡಿ…

    ಸಾಮಾನ್ಯವಾಗಿ ನಾವು ಮನೆಯಲ್ಲಿ ಏನಪ್ಪಾ ಸಾಕ್ತೀವಿ..?ಹಸು,ಕ್ರಿ,ಕೋಳಿ ನಾಯಿ, ಬೆಕ್ಕು ಇನ್ನೂ ಹಲವು ಸಾಧು ಪ್ರಾಣಿಗಳನ್ನು ಸಾಕೋದು ಉಂಟು.ಆದರೆ ಕಾಡಿನ ರಾಜ ಅದರಲ್ಲೂ ನರಭಕ್ಷಕ ಸಿಂಹವನ್ನು ಸಾಕೋದು ಅಂದ್ರೆ ತಮಾಷೆ ವಿಷಯವೇ ಅಲ್ಲ ಅಲ್ವ.ಕೆಲವರಿಗೆ ಸಿಂಹ ಕನಸಲ್ಲೂ ಬಂದ್ರೆ ಸಾಕು ಒಂದು ಮತ್ತೊಂದು ಮಾಡ್ಕೊತಾರೆ.ಆದ್ರೆ ಸಾಕೋದು ಅಂದ್ರೆ ಸಾಮಾನ್ಯನಾ…ನಮ್ಮ ಪ್ರಾಣದ ಜೊತೆ ನಾವೇ ಆಟ ಆಡಿದಂತೆ ಆಲ್ವಾ.. ಹೌದು, ಹಾಲಿವುಡ್ ನಟಿಯೊಬ್ಬಳು ನರಭಕ್ಷಕ ಸಿಂಹವನ್ನು ಸಾಕುವುದಲ್ಲದೇ ದಿನಾಲೂ ಅದರ ಜೊತೆ ಮಲಗುತ್ತಾಳೆ ಕೂಡ.ಇದನ್ನು ನೆನಸಿಕೊಂಡ್ರೇನೆ ಮೈ ತರ ತರ…

  • ನೀತಿ ಕಥೆ

    ಮಕ್ಕಳ ಮೋಹಕ್ಕೆ ಸಿಲುಕೀರಿ ಜೋಕೆ…

    ವಕೀಲ ನಾಗನಗೌಡ ಪಾಟೀಲರು ಪ್ರಾಮಾಣಿಕರೆಂದೇ ಗುರುತಿಸಿಕೊಂಡವರು. ಸಹಕಾರಿ ಕಾಯ್ದೆಗಳಿಗೆ ಸಂಬಂಧಿಸಿದ ಬ್ಯಾಂಕ್ಗಳ ಕೇಸುಗಳನ್ನು ನಡೆಸುವುದಲ್ಲಿ ನಿಪುಣರು ಅವರು.  ಕಠಿಣ ಪರಿಶ್ರಮದಿಂದ ಮೇಲೆ ಬಂದು ಹಣ ಸಂಪಾದಿಸಿದರು. ಯಾವ ದುರಭ್ಯಾಸಕ್ಕೂ ಕೈಹಾಕದ ಕಾರಣ, ಬೆಂಗಳೂರಿನ ಬಸವನಗುಡಿಯಲ್ಲಿ ದೊಡ್ಡದಾದ ಬಂಗಲೆಯನ್ನೂ ಕಟ್ಟಿಸಿದರು. ಒಂದು ಹೆಣ್ಣು, ಒಂದು ಗಂಡು ಮಗುವಿನ ತಂದೆಯಾದ ಪಾಟೀಲರಿಗೆ ಎಲ್ಲ ಪೋಷಕರಂತೆ ಮಕ್ಕಳ ಉಜ್ವಲ ಭವಿಷ್ಯದ ಚಿಂತೆ. ಮಕ್ಕಳನ್ನು ಡಾಕ್ಟರ್, ಎಂಜಿನಿಯರ್ ಮಾಡಬೇಕೆಂದು ಕೊಂಡರು. ಭರ್ಜರಿಯಾಗಿ ಅವರ ಮದುವೆ ಮಾಡುವ ಕನಸು ಕಂಡರು. ಹಾಗೂ ಹೀಗೂ ಹಣ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನ ನಿತ್ಯ ಖರ್ಜೂರ ತಿನ್ನುವುದರಿಂದ ಆಗುವ ಪ್ರಯೋಜನಗಳೇನು ಗೊತ್ತಾ..!ತಿಳಿಯಲು ಈ ಮಾಹಿತಿಯನ್ನು ನೋಡಿ…

    ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್‌ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್‌ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…

  • ಸುದ್ದಿ

    ಪಿಂಚಣಿ ಹಣಕ್ಕಾಗಿ 100 ವರ್ಷ ವಯಸ್ಸಿನ ತಾಯಿಯನ್ನ ಮಂಚದ ಸಮೇತ ಬ್ಯಾಂಕಿಗೆ ಕರೆತಂದ ಮಗಳು.

    100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…