ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಗಲಿದೆ ಎಂದು
’ರಕ್ತದಲ್ಲಿರುವ ಎಫ್ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ. ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…