ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ. ಬದಲಾದ ಜೀವನ ಶೈಲಿ ಕಾರಣ ಯುಕ್ತ ವಯಸ್ಸಿನಲ್ಲೇ ಬಹಳಷ್ಟು ಮಂದಿ ಹೃದಯಾಘಾತದಿಂದ ಮರಣಿಸುತ್ತಿದ್ದಾರೆ.

ಹೃದಯಾಘಾತ ಬಂದವರಿಗೆ ಎಷ್ಟು ಬೇಗ ಚಿಕಿತ್ಸೆ ನೀಡಿದರೆ ಅಷ್ಟು ಬೇಗ ಬದುಕುವ ಸಾಧ್ಯತೆಗಳು ಇರುತ್ತವೆ.. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಿದರೂ ಆ ಮನುಷ್ಯನ ಪ್ರಾಣಕ್ಕೆ ಅಪಾಯ. ಆದರೆ ಆ ಹೃದಯಾಘಾತ ಯಾವ ಸಮಯದಲ್ಲಿ.. ಎಂತಹ ಪರಿಸ್ಥಿತಿಯಲ್ಲಿ ಬರುತ್ತದೋ ಯಾರೂ ಊಹಿಸಲು ಸಾಧ್ಯವಿಲ್ಲ.. ಆದರೆ ಈ ಮಹಾಮಾರಿಯನ್ನು ತಾನು ಕಂಡುಹಿಡಿದ ಸಲಕರಣೆ ಮೂಲಕ ಆರು ಗಂಟೆ ಮೊದಲೇ ಗ್ರಹಿಸಬಹದು ಎನ್ನುತ್ತಿದ್ದಾರೆ 16 ವರ್ಷದ ಬಾಲಕ ಆಕಾಶ್ ಮನೋಜ್.

ತಮಿಳುನಾಡಿನ ಆಕಾಶ್ ಹತ್ತನೇ ತರಗತಿ ಓದುತ್ತಿದ್ದಾನೆ. ಹೃದಯಾಘಾತ ಬರುವ ಸೂಚನೆಯನ್ನು ತಾನು ಕಂಡುಹಿಡಿದ ಹೊಸ ಟೆಕ್ನಿಕ್ ಮೂಲಕ ತಿಳಿದುಕೊಳ್ಳಬಹುದು ಎನ್ನುತ್ತಿದ್ದಾನೆ. ಈ ಸಲಕರಣೆಯನ್ನು ಕಂಡುಹಿಡಿದ ಆಕಾಶ್ ’ಇನ್ನೋವೇಷನ್ ಸ್ಕಾಲರ್ಸ್ ಇನ್ ರೆಸಿಡೆನ್ಸ್ ಪ್ರೋಗ್ರಾಂ’ ನಡಿ ರಾಷ್ಟ್ರಪತಿ ಕೈಲಿ ಚಿನ್ನದ ಪದಕವನ್ನು ಪಡೆದಿದ್ದಾನೆ.

ಈ ಸಂದರ್ಭದಲ್ಲಿ ಆಕಾಶ್ ಮಾತನಾಡುತ್ತಾ.. “ನಿಶ್ವಬ್ದವಾಗಿ ಬರುವ ಹೃದಯಾಘಾತ ಈ ನಡುವೆ ಹೆಚ್ಚಾಗುತ್ತಿದೆ. ಬಹಳಷ್ಟು ಮಂದಿ ಮೇಲ್ಮೋಟಕ್ಕೆ ಆರೋಗ್ಯವಾಗಿ ಕಾಣಿಸುತ್ತಾರೆ. ಹೃದಯಾಘಾತಕ್ಕೆ ಸಂಬಂಧಿಸಿದ ಯಾವುದೇ ರೀತಿಯ ಲಕ್ಷಣಗಳೂ ಅವರಲ್ಲಿ ಕಾಣಿಸಲ್ಲ. ನಮ್ಮ ತಾತ ಆರೋಗ್ಯವಾಗಿ ಕಾಣಿಸುತ್ತಿದ್ದರು. ಆದರೆ ಒಂದು ದಿನ ಇದ್ದಕ್ಕಿದ್ದಂತೆ ಹೃದಯಾಘಾತದಿಂದ ಕುಸಿದುಬಿದ್ದರು. ತಾತನ ಸಾವು ನನ್ನಲ್ಲಿ ತುಂಬಾ ನೋವುಂಟು ಮಾಡಿತು. ಹೃದಯಾಘಾತವನ್ನು ಮೊದಲೇ ಕಂಡುಹಿಡಿಯುವ ಸಲಕರಣೆ ಯಾವುದಾದರೂ ತಯಾರಿಸಬೇಕು ಎಂದುಕೊಂಡೆ. ಹಾಗಾಗಿ ಈ ಸಲಕರಣೆ ಕಂಡುಹಿಡಿದೆ. ಆದರೆ ಇದನ್ನು ಇನ್ನೂ ಅಭಿವೃದ್ಧಿ ಪಡಿಸಬೇಕಾಗಿದೆ. ದೇಹದ ಮೇಲೆ ಯಾವುದೇ ಗಾಯ ಮಾಡದಂತೆ ಇದನ್ನು ಉಪಯೋಗಿಸಬಹುದು” ಎಂದು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶನ ಸಂದರ್ಭದಲ್ಲಿ ತಿಳಿಸಿದ್ದಾರೆ.
ಆಗಲಿದೆ ಎಂದು
’ರಕ್ತದಲ್ಲಿರುವ ಎಫ್ಎಬಿಪಿ3 ಎಂಬ ಸಣ್ಣ ಪ್ರೋಟೀನ್ ಬಳಸಿಕೊಂಡು ಹೃದಯಾಘಾತದ ಅಪಾಯವನ್ನು ತಿಳಿದುಕೊಳ್ಳಬಹುದು’ ಎಂದು ಆಕಾಶ್ ತಿಳಿಸಿದ್ದಾನೆ. ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇರುವವರಿಗೆ ಈ ಸಲಕರಣೆ ಅದೆಷ್ಟೋ ಉಪಯುಕ್ತವಾಗಿರುತ್ತದೆ. ಹೃದಯಾಘಾತದ ಅಪಾಯವನ್ನು ಮೊದಲೇ ಗ್ರಹಿಸಿ ವೈದ್ಯರನ್ನು ಸಂಪರ್ಕಿಸುವ ಮೂಲಕ ಸೂಕ್ತ ಚಿಕಿತ್ಸೆ ಪಡೆಯಬಹುದೆಂದು ತಿಳಿಸಿದ್ದಾನೆ ಆ ಬಾಲಕ. ಈ ಸಲಕರಣೆಯನ್ನು ತಜ್ಞರ ಸಹಾಯದಿಂದ ಅಭಿವೃದ್ಧಿ ಪಡಿಸಿ ಜನರಿಗೆ ಸಿಗುವಂತೆ ಮಾಡಿದರೆ ಅದೆಷ್ಟೋ ಜೀವಗಳನ್ನು ಉಳಿಸಬಹುದು..!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಬಾಲ್ಯದ…
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…