ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.
ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.
ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.
ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.
15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.
ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.
ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(5 ಡಿಸೆಂಬರ್, 2018) ನಿಮ್ಮ ಮನದನ್ನೆಯ ವಿಚಿತ್ರ ನಡವಳಿಕೆ ಇಂದು ನಿಮ್ಮ ಪ್ರೇಮವನ್ನು ಘಾಸಿಗೊಳಿಸುತ್ತದೆ. ಹೊಸ ಪ್ರಸ್ತಾಪಗಳ ಅಕರ್ಷಕವಾಗಿದ್ದರೂ ಯಾವುದೇ ಆತುರದ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…