ಆರೋಗ್ಯ

ನರುಲಿಗಳನ್ನು ನಿವಾರಿಸಲು ಇಲ್ಲಿವೆ ಸುಲಭದ ಉಪಾಯಗಳು..!ತಿಳಿಯಲು ಈ ಲೇಖನ ಓದಿ …

1013

ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.

ತುಳಸಿ:-

ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್‌ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್‌ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.

ಬೇಕಿಂಗ್ ಪೌಡರ್:-

ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್‌ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್‌ನೊಂದಿಗೆ ಬೆರೆಸಿ, ಈ ಪೇಸ್ಟ್‌ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

*ಕಿತ್ತಳೆ ಹಣ್ಣಿನ ಸಿಪ್ಪೆ:-

ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.

*ಅಲೋವೆರಾ ಜೆಲ್:-

ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.

*ಬಾಳೇಹಣ್ಣಿನ ಸಿಪ್ಪೆ:-

ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.

ಬೆಳ್ಳುಳ್ಳಿ:-

ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(21 ಡಿಸೆಂಬರ್, 2018) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ…

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…