ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.

ಮುಖದ ಮೇಲಿದ್ದರಂತೂ ತುಂಬ ರೇಜಿಗೆ ಹುಟ್ಟಿಸುತ್ತವೆ. ಈ ನರುಲಿಗಳಿಂದ ಪಾರಾಗಲು ಸುಲಭದ ಪರಿಣಾಮಕಾರಿ ನೈಸರ್ಗಿಕ ವಿಧಾನಗಳಿಲ್ಲಿವೆ.
ತುಳಸಿ:-
ತುಳಸಿಯು ನುರುಲಿಗಳನ್ನು ನಿರ್ಮೂಲಿಸಬಲ್ಲ ಬ್ಯಾಕ್ಟೀರಿಯಾ ನಿರೋಧಕಗಳ ಮೂಲವಾಗಿದೆ. ಕೆಲವು ತುಳಸಿ ಎಲೆಗಳನ್ನು ಗ್ರೈಂಡರ್ನಲ್ಲಿ ಹಾಕಿ ಪುಡಿ ಮಾಡಿಕೊಳ್ಳಿ. ಬಳಿಕ ಈ ಪುಡಿಗೆ ಅಗತ್ಯ ಪ್ರಮಾಣದಲ್ಲಿ ನೀರನ್ನು ಬೆರೆಸಿ ಪೇಸ್ಟ್ ತಯಾರಿಸಿ.

ಈ ಪೇಸ್ಟ್ನ್ನು ನರೂಲಿಯ ಮೇಲೆ ಸಂಪೂರ್ಣವಾಗಿ ಲೇಪಿಸಿ 10 ನಿಮಿಷಗಳ ಕಾಲ ಬಿಡಿ. ಇದನ್ನು ಪ್ರತಿದಿನವೂ ಪುನರಾವರ್ತಿಸಿದರೆ ನರೂಲಿಗಳಿಂದ ಶೀಘ್ರ ಬಿಡುಗಡೆ ಸಾಧ್ಯ.
ಬೇಕಿಂಗ್ ಪೌಡರ್:-
ನರುಲಿಗಳನ್ನು ತೆಗೆಯಲು ಬಹಳ ಹಿಂದಿನಿಂದಲೂ ಬಳಕೆಯಾಗುತ್ತಿರುವ ಮನೆಮದ್ದು ಎಂದರೆ ಬೇಕಿಂಗ್ ಪೌಡರ್ ಆಗಿದೆ. ಪ್ರಬಲ ಬ್ಯಾಕ್ಟೀರಿಯಾ ಪ್ರತಿರೋಧಕ ಸಂಯುಕ್ತಗಳನ್ನು ಹೊಂದಿರುವ ಬೇಕಿಂಗ್ ಪೌಡರ್ ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ಒಂದು ಚಿಟಿಕೆಯಷ್ಟು ಬೇಕಿಂಗ್ ಪೌಡರ್ನ್ನು ಒಂದು ಚಮಚ ಡಿಸ್ಟಿಲ್ಡ್ ವಾಟರ್ನೊಂದಿಗೆ ಬೆರೆಸಿ, ಈ ಪೇಸ್ಟ್ನ್ನು ನರುಲಿಗೆ ಲೇಪಿಸಿ 10 ನಿಮಿಷಗಳ ಕಾಲ ಒಣಗಲು ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಕಿತ್ತಳೆ ಹಣ್ಣಿನ ಸಿಪ್ಪೆ:-
ಕಿತ್ತಳೆ ಹಣ್ಣಿನ ಸಿಪ್ಪೆಯಲ್ಲಿ ಹೇರಳ ಪ್ರಮಾಣದಲ್ಲಿರುವ ವಿಟಾಮಿನ್ ಸಿ ನರುಲಿಗಳನ್ನು ನಿವಾರಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಕಿತ್ತಳೆ ಹಣ್ಣಿನ ಸಿಪ್ಪೆಗಳನ್ನು ಒಣಗಿಸಿ ಪುಡಿ ಮಾಡಿಕೊಳ್ಳಿ.

ಅರ್ಧ ಚಮಚ ಪುಡಿಯನ್ನು ಒಂದು ಚಮಚ ರೋಸ್ ವಾಟರ್ ಅಥವಾ ಪನ್ನೀರಿನೊಂದಿಗೆ ಬೆರೆಸಿ ಅದನ್ನು ನರುಲಿಗೆ ಲೇಪಿಸಿ, ಹತ್ತು ನಿಮಿಷಗಳ ಕಾಲ ಹಾಗೆಯೇ ಬಿಡಿ.
*ಅಲೋವೆರಾ ಜೆಲ್:-
ಅಲೋವೆರಾ ಕೂಡ ಬ್ಯಾಕ್ಟೀರಿಯಾ ನಿರೋಧಕ ಗುಣಗಳನ್ನು ಹೊಂದಿದ್ದು, ನರುಲಿಗಳನ್ನು ನಿರ್ಮೂಲಿಸುವ ಜೊತೆಗೆ ಅವು ಮತ್ತೆ ತಲೆಯೆತ್ತುವುದನ್ನು ತಡೆಯುತ್ತದೆ.

ತಾಜಾ ಅಲೋವೆರಾ ಜೆಲ್ ಅನ್ನು ಪೀಡಿತ ಭಾಗಗಳ ಮೇಲೆ ಲೇಪಿಸಿ ಒಂದು ಗಂಟೆ ಕಾಲ ಹಾಗೆಯೇ ಬಿಡಿ. ಬಳಿಕ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
*ಬಾಳೇಹಣ್ಣಿನ ಸಿಪ್ಪೆ:-
ಬಾಳೇಹಣ್ಣಿನ ಸಿಪ್ಪೆಯಲ್ಲಿರುವ ಕೆಲವು ಪೌಷ್ಟಿಕಾಂಶಗಳು ನರುಲಿಗಳನ್ನು ನಿವಾರಿಸಲು ಸಹಾಯಕವಾಗಿವೆ.

ನರುಲಿ ಎದ್ದಿರುವ ಭಾಗದ ಮೇಲೆ ಬಾಳೇಹಣ್ಣಿನ ಸಿಪ್ಪೆಯಿಂದ ಮೃದುವಾಗಿ ಉಜ್ಜಿರಿ. ದಿನಕ್ಕೊಂದು ಬಾರಿ ಇದನ್ನು 5-10 ನಿಮಿಷಗಳ ಕಾಲ ಮಾಡಿ ಬಳಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಬೆಳ್ಳುಳ್ಳಿ:-
ಬೆಳ್ಳುಳ್ಳಿಯಲ್ಲಿರುವ ಬ್ಯಾಕ್ಟೀರಿಯಾ ನಿರೋಧಕ ಗುಣಗಳು ನರುಲಿಯನ್ನು ನಿವಾರಿಸುವ ಜೊತೆಗೆ ಅವು ಮರುಕಳಿಸದಂತೆ ನೋಡಿಕೊಳ್ಳುತ್ತವೆ.

ಬೆಳ್ಳುಳ್ಳಿಯ ಒಂದು ಎಸಳನ್ನು ಕೈಯಲ್ಲಿ ಜಜ್ಜಿ ಅದನ್ನು ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿಕೊಳ್ಳಿ. ಬಳಿಕ ಅದನ್ನು ನರುಲಿಗೆ ಸವರಿ ಹತ್ತು ನಿಮಿಷ ಬಿಟ್ಟು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ. ವಾರಕ್ಕೊಂದು ಬಾರಿ ಹೀಗೆ ಮಾಡಿದರೆ ನರುಲಿಗಳು ಮಾಯವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿನಿಮ್ಮ ಸಂಜೆ…
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ರಾಕಿಂಗ್ ಸ್ಟಾರ್ ಯಶ್ ಎಂದರೆ ನಮ್ಮೆಲ್ಲರ ಅಚ್ಚು ಮೆಚ್ಚಿನ ಹೀರೋ ಅವರಿಗೆ ಫಾಲೋ ವರ್ಸ್ ತುಂಬಾನೇ ಜಾಸ್ತಿ ಈಗ ಅವರಿಗೆ ದಿ ಜಿಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು (The GQ 50 MostInfluential Young Indians) ಪಟ್ಟಿಯಲ್ಲಿ ಯಶ್ ಪ್ರಮುಖ ಸ್ಥಾನ ಪಡೆದುಕೊಂಡಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಕ್ಷೇತ್ರದಲ್ಲಿ ಮಾಡಿದ ಸಾಧನೆ, ಯುವ ಮನಸ್ಸುಗಳಲ್ಲಿ ಸಂಚಲನ ಸೃಷ್ಟಿಸಿದ, ಅವರ ಯೋಚನೆ,…
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…