News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ವಿಸ್ಮಯ ಜಗತ್ತು

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

355

ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

ಇನ್ನು ಈಕೆ ಹುಟ್ಟಿ ಬೆಳೆದಿದ್ದು ಶ್ರೀಮಂತರ ಮನೆಯಲ್ಲಿಯೇ ಆದರೆ, ಕುಟುಂಬದ ಸದಸ್ಯರು ವಂಚಿಸಿದ್ದರಿಂದ ಬೀದಿಪಾಲಾಗುವಂತಹ ಸ್ಥಿತಿ ಆಕೆಗೆ ಬಂದಿದೆ ಎಂದು ಆಕೆಯ ನೆರೆಹೊರೆಯವರು ಹೇಳುತ್ತಿರುವುದು ಕಂಡು ಬಂದಿದೆ. ಮೊದಲು ಮನೆ ಕೆಲಸ ಮಾಡುತ್ತಿದ್ದೆ. ನಂತರ ಭಿಕ್ಷೆ ಬೇಡಿ ಹಣವನ್ನು ಸಂಗ್ರಹಿಸಲು ಆರಂಭಿಸಿದೆ. ದೇವರು ನನಗೆ ಉಸಿರು ಬದುಕು ಕೊಟ್ಟಿದ್ದಾನೆ. ಅವನಿಂದ ಪಡೆದಿದ್ದನ್ನು ಅವನಿಗೆ ವಾಪಸ್ ಕೊಡುತ್ತಿದ್ದೇನೆ. ನನಗೆ ಇದರಲ್ಲಿ ತೃಪ್ತಿ ಇದೆ ಎಂದು ಸೀತಮ್ಮ ಹೇಳಿದ್ದಾರೆ.

ಕೈಯಲ್ಲಿ ಶಕ್ತಿ ಇರುವ ವರೆಗೂ ದುಡಿದು ತಿಂದ ಸೀತಮ್ಮ ವೃದ್ಧಾಪ್ಯ ಸಮೀಪಿಸಿದಾಗ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಕುಳಿತು ಹತ್ತಾರು ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದಾರೆ. ಸೀತಮ್ಮ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ಮಲಗುತ್ತಾರೆ. ದಿನವೂ ಭಿಕ್ಷೆ ಬೇಡಿ ಅದರಲ್ಲಿ ಸಿಕ್ಕ ಹಣವನ್ನು ವಾರಕೊಮ್ಮೆ ತನ್ನ ಬ್ಯಾಂಕ್ ಅಕೌಂಟ್ ಗೆ ಹಾಕುತ್ತಿದ್ದರು. ಈಗ ತಮ್ಮ ಅಕೌಂಟ್ ನಲ್ಲಿದ್ದ ಎಲ್ಲಾ ಹಣವನ್ನು ಯಾವ ದೇವರ ಮುಂದೆ ಕೂತು ಭಿಕ್ಷೆ ಬೇಡಿ ಸಂಪಾದಿಸಿದ್ದರೋ ಅದೇ ದೇವರಿಗೆ ಕಾಣಿಕೆಯಾಗಿ ನೀಡಿದ್ದಾರೆ.

ಮೈಸೂರಿನ ಪಡುವಾರಹಳ್ಳಿಯಲ್ಲಿನ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಎಂ.ವಿ. ಸೀತಾ ಎಂಬವರು ಹಲವು ವರ್ಷದಿಂದ ಭಿಕ್ಷೆ ಬೇಡುತ್ತಿದ್ದು, ಹಾಗೇ ಭಿಕ್ಷೆ ಬೇಡಿ ಸಂಪಾದಿಸಿದ 2 ಲಕ್ಷ ಹಣವನ್ನು ಅದೇ ದೇವಸ್ಥಾನದ ಅಭಿವೃದ್ಧಿಗೆ ಹಾಗೂ ಹನುಮ ಜಯಂತಿ ದಿನ ಅನ್ನಸಂತರ್ಪಣೆಗಾಗಿ ಕಾಣಿಕೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ.

ಆರಂಭದಲ್ಲಿ ಭಿಕ್ಷುಕಿ ಸೀತಾಳ ದೇಣಿಗೆ ಪಡೆಯಲು ದೇವಾಲಯದ ಅಡಳಿತ ಮಂಡಳಿ ತಿರಸ್ಕರಿಸಿತ್ತು. ಆದರೆ, ದೇವಾಲಯದ ನವೀಕರಣಕ್ಕಾಗಿ ನನ್ನ ಅಳಿಲು ಸೇವೆ ಎಂದು ಪರಿಗಣಿಸಿ ದೇಣಿಗೆ ಪಡೆಯುವಂತೆ ಮನವಿ ಮಾಡಿದಾಗ, ಅಡಳಿತ ಮಂಡಳಿ ಸ್ವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.