ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು ಮುಂದೆ ಓದಿ ….
ನಮ್ಮ ಇಂದಿನ ಶಾಸಕ ಮಂಜುನಾಥ ಗೌಡ ಇವರ ತಿಳಿಯಲು ಮುಂದೆ ಓದಿ
ನಾವು ಹೇಳುತ್ತಿರುವುದು 2013 ರ ಚುನಾವಣೆ ಬಗ್ಗೆ ..
ಬಿಜೆಪಿ ಭದ್ರ ಕೋಟೆ ೨೩/೨೩ ಪುರಸಭೆ ಯಲ್ಲಿ , ತಾಲೂಕ್ ಪಂಚಾಯತ್ ಕೂಡ ಬಿಜೆಪಿ, 2008 ರಲ್ಲಿ ಅತಿ ಹೆಚ್ಚು ಮತಗಳಿಂದ ಗೆದ್ದ MLA ಅಭ್ಯರ್ಥಿ ಮಾಲೂರು ಕೃಷ್ಣಯ್ಯ ಶೆಟ್ಟರು.
ಎಲ್ಲೆಲ್ಲೂ ಶೆಟ್ಟರ ಮಾತೆ, ಇವರನ್ನು ಸೋಲಿಸಲು ಆಗುವುದೇ ಇಲ್ಲ ಅಂತ ಎಷ್ಟೋ ಪಂಡಿತರು ನುಡಿದಿದ್ದರು. ಆದರೆ ಇಲ್ಲಿ ನಡೆದಿದ್ದೇ ಬೇರೆ.
ಶೆಟ್ಟರ ಅಗರಣಗಳಿಂದ ಕ್ಷೇತ್ರದ ಕಡೆ ನೋಡಲು ಆಗದ ಪರಿಸ್ಥಿತಿ, ಸುಮಾರು 60ಸಾವಿರ ವಕ್ಕಲಿಗ ಜಾತಿ ಇರುವ ಮತ್ತು ಜೆಡಿಎಸ್ ಪಕ್ಷದ ಸಿದ್ದಂತಗಳಿಂದ ಆಕರ್ಷಣೆಗೊಂಡ ವ್ಯಕ್ತಿಯೇ ಮಂಜುನಾಥ ಗೌಡ.
ಮಾಲೂರು ಅಂದ ತಕ್ಷಣ ನೆನಪಾಗುವುದು ಬರ , ಗಡಿನಾಡು ಆದರೆ ಈ ಕ್ಷೇತ್ರ ಒಂದು ವಿಚಿತ್ರ ಇದುವರೆಗೂ ಯಾವ ಪಕ್ಷೇತರ ಅಭ್ಯರ್ಥಿಯು ಶಾಸಕ ಆದ ವರದಿ ಇಲ್ಲ 2013 ರ ಚುನಾವಣೆ ಒಂದು ವಿಶೇಷ ಶೆಟ್ಟರ ಅಗರಣ ಗಳಿಂದ ಬಿಜೆಪಿ ಇಂದ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಆಗೇ ಆಯಿತು.
ತಾಲೂಕಿನವರೇ ಅಲ್ಲದ ಪಕ್ಕದ ತಾಲೂಕಿನಿಂದ ಬಂದ ಜೆಡಿಎಸ್ ನ ವಕ್ತಿಯೇ ಮಂಜುನಾಥ ಗೌಡ, ತಾಲೂಕಿನಲ್ಲಿ ಚದುರಿಹೊಗ್ಗಿದ ವಕ್ಕಲಿಗರನ್ನ ಒಂದೆಡೆ ಕೊಡಿಸಿ ಅವರ ಬೇಬಲ ಪಡೆದು 2013 ರಲ್ಲಿ ಮೊದಲ ಬಾರಿ ಶಾಸಕ ಆಗುತ್ತಾರೆ. ಅಲ್ಲಿಗೆ ಶೆಟ್ಟಿಯ ಭದ್ರಕೋಟ್ಟೆ ಛಿದ್ರ ವಾಗುತ್ತದೆ.
2018 ರ ಚುನಾವಣೆ ರೇಸ್ನಲ್ಲಿ ಮತ್ತೆ ಕೃಷ್ಣಯ್ಯ ಶೆಟ್ಟಿ ಅವರು ನಿಲ್ಲುವ ಸಾಧ್ಯತೆ ಇದೆ ಆದರೆ ಈ ಬಾರಿ ಬಿಜೆಪಿ ಇಂದಲೇ ಆದರೆ ತಾಲೂಕಿನಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ.
ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ.
ವಕ್ಕಲಿಗ ಜಾತಿಯ ಇಬ್ಬರು ಕಾಂಗ್ರೆಸ್ ನಲ್ಲಿ ನಂಜೇಗೌಡ, ಜೆಡಿಎಸ್ ನಲ್ಲಿ ಮಂಜುನಾಥ ಗೌಡ ನಿಲುವುದರಿಂದ ಬೇರೆ ಜಾತಿ ಬೆಂಬಲಿಗರು ಶೆಟ್ಟಿಯ ಕೈ ಹಿಡಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…