ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು ಮುಂದೆ ಓದಿ ….

ನಮ್ಮ ಇಂದಿನ ಶಾಸಕ ಮಂಜುನಾಥ ಗೌಡ ಇವರ ತಿಳಿಯಲು ಮುಂದೆ ಓದಿ
ನಾವು ಹೇಳುತ್ತಿರುವುದು 2013 ರ ಚುನಾವಣೆ ಬಗ್ಗೆ ..
ಬಿಜೆಪಿ ಭದ್ರ ಕೋಟೆ ೨೩/೨೩ ಪುರಸಭೆ ಯಲ್ಲಿ , ತಾಲೂಕ್ ಪಂಚಾಯತ್ ಕೂಡ ಬಿಜೆಪಿ, 2008 ರಲ್ಲಿ ಅತಿ ಹೆಚ್ಚು ಮತಗಳಿಂದ ಗೆದ್ದ MLA ಅಭ್ಯರ್ಥಿ ಮಾಲೂರು ಕೃಷ್ಣಯ್ಯ ಶೆಟ್ಟರು.

ಎಲ್ಲೆಲ್ಲೂ ಶೆಟ್ಟರ ಮಾತೆ, ಇವರನ್ನು ಸೋಲಿಸಲು ಆಗುವುದೇ ಇಲ್ಲ ಅಂತ ಎಷ್ಟೋ ಪಂಡಿತರು ನುಡಿದಿದ್ದರು. ಆದರೆ ಇಲ್ಲಿ ನಡೆದಿದ್ದೇ ಬೇರೆ.
ಶೆಟ್ಟರ ಅಗರಣಗಳಿಂದ ಕ್ಷೇತ್ರದ ಕಡೆ ನೋಡಲು ಆಗದ ಪರಿಸ್ಥಿತಿ, ಸುಮಾರು 60ಸಾವಿರ ವಕ್ಕಲಿಗ ಜಾತಿ ಇರುವ ಮತ್ತು ಜೆಡಿಎಸ್ ಪಕ್ಷದ ಸಿದ್ದಂತಗಳಿಂದ ಆಕರ್ಷಣೆಗೊಂಡ ವ್ಯಕ್ತಿಯೇ ಮಂಜುನಾಥ ಗೌಡ.
ಮಾಲೂರು ಅಂದ ತಕ್ಷಣ ನೆನಪಾಗುವುದು ಬರ , ಗಡಿನಾಡು ಆದರೆ ಈ ಕ್ಷೇತ್ರ ಒಂದು ವಿಚಿತ್ರ ಇದುವರೆಗೂ ಯಾವ ಪಕ್ಷೇತರ ಅಭ್ಯರ್ಥಿಯು ಶಾಸಕ ಆದ ವರದಿ ಇಲ್ಲ 2013 ರ ಚುನಾವಣೆ ಒಂದು ವಿಶೇಷ ಶೆಟ್ಟರ ಅಗರಣ ಗಳಿಂದ ಬಿಜೆಪಿ ಇಂದ ಟಿಕೆಟ್ ಸಿಗದ ಕಾರಣ ಸ್ವತಂತ್ರವಾಗಿ ಕಣಕ್ಕೆ ಇಳಿಯುವ ಆಗೇ ಆಯಿತು.
ತಾಲೂಕಿನವರೇ ಅಲ್ಲದ ಪಕ್ಕದ ತಾಲೂಕಿನಿಂದ ಬಂದ ಜೆಡಿಎಸ್ ನ ವಕ್ತಿಯೇ ಮಂಜುನಾಥ ಗೌಡ, ತಾಲೂಕಿನಲ್ಲಿ ಚದುರಿಹೊಗ್ಗಿದ ವಕ್ಕಲಿಗರನ್ನ ಒಂದೆಡೆ ಕೊಡಿಸಿ ಅವರ ಬೇಬಲ ಪಡೆದು 2013 ರಲ್ಲಿ ಮೊದಲ ಬಾರಿ ಶಾಸಕ ಆಗುತ್ತಾರೆ. ಅಲ್ಲಿಗೆ ಶೆಟ್ಟಿಯ ಭದ್ರಕೋಟ್ಟೆ ಛಿದ್ರ ವಾಗುತ್ತದೆ.
2018 ರ ಚುನಾವಣೆ ರೇಸ್ನಲ್ಲಿ ಮತ್ತೆ ಕೃಷ್ಣಯ್ಯ ಶೆಟ್ಟಿ ಅವರು ನಿಲ್ಲುವ ಸಾಧ್ಯತೆ ಇದೆ ಆದರೆ ಈ ಬಾರಿ ಬಿಜೆಪಿ ಇಂದಲೇ ಆದರೆ ತಾಲೂಕಿನಲ್ಲಿ ಬಿಜೆಪಿ ಪ್ರಭಾವ ಕಡಿಮೆ ಇದೆ.

ಕಾಂಗ್ರೆಸ್ ಅಭ್ಯರ್ಥಿ ಕೆ ವೈ ನಂಜೇಗೌಡ.
ವಕ್ಕಲಿಗ ಜಾತಿಯ ಇಬ್ಬರು ಕಾಂಗ್ರೆಸ್ ನಲ್ಲಿ ನಂಜೇಗೌಡ, ಜೆಡಿಎಸ್ ನಲ್ಲಿ ಮಂಜುನಾಥ ಗೌಡ ನಿಲುವುದರಿಂದ ಬೇರೆ ಜಾತಿ ಬೆಂಬಲಿಗರು ಶೆಟ್ಟಿಯ ಕೈ ಹಿಡಿಯುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ಲಂಡನ್ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್ ಕುರಿತು ಹಲವಾರು ಎಕ್ಸ್ಪೆರಿಮೆಂಟ್ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್ಗಳೊಂದಿಗೆ ರೆಸ್ಟೋರೆಂಟ್ ತೆರೆಯಲಾಗುತ್ತದೆ.
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.