ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.ಹಾಗೆ ಮಧ್ಯಾಹ್ನ ನಿದ್ರೆ ಮಾಡುವುದರಿಂದ ರಾತ್ರಿ ನಿದ್ರೆ ಬರುವುದಿಲ್ಲ… ಆದರೆ ಹೀಗೆ ಯಾಕಾಗುತ್ತದೆಂದು ಗೊತ್ತಾ..?
ಹೌದು ಹಾಗೆ ತಿನ್ನುವುದರಿಂದ ಅವರ ಶರೀರದಲ್ಲಿರುವ ಕ್ಲೋಮೋಗ್ರಂಥಿ ಇನ್ಸುಲಿನ್ ಅನ್ನು ಹೆಚ್ಚಾಗಿ ಬಿಡುಗಡೆ ಮಾಡುತ್ತದೆ, ಹಾಗೆ ಮಾಡುವುದರಿಂದ ಅವರ ಬ್ಲಡ್ ಷುಗರ್ ಕಂಟ್ರೋಲ್ ನಲ್ಲಿರುತ್ತದೆ, ಹಾಗೆ ಮಾಡುವ ಕ್ರಮದಲ್ಲಿ ಫಲಿತವಾಗಿ ಸೆರಟೋನಿನ್, ಮೆಲಟೌನಿನ್ ಎಂಬ ಎರಡು ಹಾರ್ಮೋನ್ಗಳನ್ನು ಮೆದುಳು ಉತ್ಪತ್ತಿ ಮಾಡುತ್ತದೆ. ನಿಜಕ್ಕೆ ಮೆಲಟೌನಿನ್ ಎನ್ನುವುದು ನಿದ್ರೆ ಹಾರ್ಮೋನ್. ಅದು ನಿದ್ರೆಯನ್ನು ಹೆಚ್ಚಿಸುತ್ತದೆ. ಅದಕ್ಕೆ ಮಧ್ಯಾಹ್ನದ ಲಂಚ್ ಹೆಚ್ಚಾಗಿ ತಿಂದರೆ ತುಂಬಾ ಜನರಿಗೆ ನಿದ್ರೆ ಬರುತ್ತದೆ. ಅದಕ್ಕೆ ಮಧ್ಯಾಹ್ನದ ಊಟ ಮಿತಿಯಾಗಿ ತಿನ್ನುವುದು ಅಭ್ಯಾಸ ಮಾಡಿಕೊಳ್ಳಬೇಕು.
ಕೇವಲ ಹಾರ್ಮೋನ್ ನಿಂದಲೇ ಅಲ್ಲ ನಾವು ಮಧ್ಯಾಹ್ನದ ವೇಳೆ ಹೆಚ್ಚಾಗಿ ತಿನ್ನುವುದರಿಂದ ಅವರ ಶರೀರ ಆ ಅಹಾರವನ್ನು ಅರಗಿಸಿಕೊಳ್ಳಲು 60 – 70 ಶೇಕಡ ಶಕ್ತಿಯನ್ನು ವಿನಿಯೋಗವಾಗುತ್ತದೆ, ಈ ಕ್ರಮದಲ್ಲಿ ನಮಗೆ ಬೇರೆ ಯಾವ ಕೆಲಸ ಮಾಡಲಾಗುವುದಿಲ್ಲ, ಮತ್ತು ಸುಸ್ತಾಗಿ ನಿದ್ರೆ ಬರುತ್ತದೆ, ಕೇವಲ ಮಧ್ಯಾಹ್ನದ ಊಟ ಮಾತ್ರವಲ್ಲ ರಾತ್ರಿ ಊಟ ಸಹ ಹೀಗೆ ಹೆಚ್ಚಾಗಿ ತಿಂದರೆ ನಮ್ಮ ಶರೀರಕ್ಕೆ ತಕ್ಕ ವ್ಯಾಯಾಮ ಇಲ್ಲದೆ ಶರೀರದಲ್ಲಿ ಕೊಬ್ಬಿನಾಂಶ ಹೆಚ್ಚಾಗಿ ಆಕ್ಟಿವ್ನೆಸ್ ಕಳೆದುಕೊಳ್ಳುತ್ತದೆ, ಆನಂತರ ಯಾವಾಗಲೂ ನಾವು ನಿದ್ರೆ ವಿಮುಕ್ತಿ ಆಗುವುದು ಖಚಿತ.
ಅದಕ್ಕೆ ಬ್ರೇಕ್ ಫಾಸ್ಟ್ ಹೆಚ್ಚಾಗಿ ತಿನ್ನುವುದು ಆ ನಂತರ ಲಂಚ್ ಡಿನ್ನರ್ ಕಡಿಮೆಯಾಗಿ ತಿನ್ನುವುದಾದರೆ ನಮ್ಮ ಶರೀರ ಆರೋಗ್ಯ ಕೆಡುವುದಿಲ್ಲ, ಆಕ್ಟಿವ್ ಆಗಿರುತ್ತದೆ. ಹಾಗೆಯೇ ನಮಗೆ ಅತೀ ನಿದ್ದೆ ಸಮಸ್ಯೆ ಸಹ ಇರುವುದಿಲ್ಲ. ಆದರೆ ತುಂಬಾ ಕಡಿಮೆ ತಿಂದರೆ ಮಧ್ಯದಲ್ಲಿ ಹಸಿವಾಗುತ್ತದೆ ಅಲ್ವಾ ಎಂದುಕೊಳ್ಳಬಹುದು, ಹಾಗೆ ಹಸಿವಾದಾಗ ಯಾವುದಾದರು ಹಣ್ಣುಗಳು, ಇಲ್ಲದಿದ್ದರೆ ನಟ್ಸ್ ಆದರು ಮಿತಿಯಾಗಿ ತಿಂದರೆ ಶರೀರಕ್ಕೆ ಬೇಕಾದ ಪೋಷಕಾಂಶಗಳು ಸಿಗುವುದಲ್ಲದೆ ಇಂತಹ ನಿದ್ರೆ ಸಮಸ್ಯೆಗಳು ಬರುವುದಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ. ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್ಬುಕ್ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…